Saturday, April 12, 2025

ರಾಷ್ಟ್ರೀಯ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರು ಮೆಟ್ರೋ ನಿಯಮ ಉಲ್ಲಂಘಿಸಿದ 27000 ಪ್ರಕರಣ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ನಮ್ಮ ಮೆಟ್ರೋದಲ್ಲಿ ನಿಯಮ ಆಗಾಗ ಉಲ್ಲಂಘನೆ ಆಗುತ್ತಲೇ ಇವೆ. ಟಿಕೆಟ್ ರಹಿತ ಪ್ರಯಾಣ, ಮೆಟ್ರೋ ರೈಲಿನಲ್ಲಿ ಆಹಾರ ತಿನ್ನುವುದು, ಮದ್ಯಪಾನ, ಅಹಿತಕರ ನಡವಳಿಕೆ ಸೇರಿದಂತೆ ಅನೇಕ ಪ್ರಕರಣಗಳು ಕೇಳಿ ಬಂದಿದ್ದವು. ಸದ್ಯ ನಮ್ಮ ಮೆಟ್ರೋ ವ್ಯಾಪ್ತಿಯಲ್ಲಿ 27000 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRLC) ತಿಳಿಸಿದೆ. ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ...
ದಕ್ಷಿಣ ಕನ್ನಡದೆಹಲಿಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಕಟುಂಬ ಸಮೇತರಾಗಿ ಕ್ಯಾ. ಬ್ರಿಜೇಶ್ ಚೌಟ ; ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ನೀಡಿ ಗೌರವ – ಕಹಳೆ ನ್ಯೂಸ್

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ಯನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದಾರೆ....
ಅಂಕಣಬೆಂಗಳೂರುಸಿನಿಮಾಸುದ್ದಿ

ವೈದ್ಯೆಯಾಗಿ ಜನರ ಸೇವೆ ಮಾಡೋದ್ರಲ್ಲೂ ಸೈ, ನಟನೆಯಲ್ಲಿ ಎತ್ತಿದ ಕೈ ಡಾ. ರೂಪಶ್ರೀ ಗುರುನಾಥ್ ಮುನ್ನೋಳಿ..!! – ಕಹಳೆ ನ್ಯೂಸ್

ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್‌ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು. ಕೊನೆಗೂ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ ರೂಪಶ್ರೀ ಗುರುನಾಥ್ ಮುನ್ನೋಳಿ. ಹೌದು. ಮನಸ್ಸೊಂದಿದ್ದರೆ ಮಾರ್ಗ ಎಂಬಂತೆ ಕಂಡ ಕನಸಿಗಾಗಿ ಹಾತೊರೆದು ಕೊನೆಗೂ ಕನಸು ನನಸಾಗಿಸಕೊಂಡ ವೈದ್ಯೆಯ ಕಥೆಯಿದು. ಹುಟ್ಟಿದ್ದು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಲ್ವಿಯಲ್ಲಿ. ಶಿಕ್ಷಕಿ ಗಿರಿಜಮ್ಮ ಹಾಗೂ...
ಕ್ರೀಡೆಬೆಂಗಳೂರುಸುದ್ದಿ

IPL 2025: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ ಸಿಬಿ vs ಗುಜರಾತ್ ಟೈಟನ್ಸ್ ಸೆಣಸಾಟ..! – ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ ಸಿಬಿ, ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್ ಸಿಬಿ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

141 ಕಿ.ಮೀ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ ಅವರು ಪಾದಯಾತ್ರೆಯೊಂದನ್ನು ಆರಂಭಿಸಿದ್ದಾರೆ. ಅನಂತ್ ಅಂಬಾನಿ ಮಾರ್ಚ್ 27 ರಂದು ಜಾಮ್‌ನಗರದಿಂದ 141 ಕಿಲೋಮೀಟರ್ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಆರಂಭಿಸಿದ್ದು. ದೈವಭಕ್ತರೂ ಆಗಿರುವ ಅನಂತ್ ಅಂಬಾನಿ ಇದೆ ಬರುವ ಏಪ್ರಿಲ್ 10 ರಂದು ದ್ವಾರಕಾ ತಲುಪಲಿದ್ದಾರಂತೆ. ಅನಂತ್ ಅಂಬಾನಿ ಅವರು ಭಗವಾನ್ ಶ್ರೀಕೃಷ್ಣನ ಪರಮ ಭಕ್ತರಾಗಿದ್ದು ಅದಕ್ಕೆಂದೇ ತಮ್ಮ 30ನೇ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಬೆಂಗಳೂರುರಾಜ್ಯ

ಬೆಲೆಯೇರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ಏ.2ರಿಂದ ಅಹೋರಾತ್ರಿ ಧರಣಿ ಆರಂಭ- ಬಿ.ವೈ.ವಿಜಯೇಂದ್ರ -ಕಹಳೆ ನ್ಯೂಸ್

ಬೆಂಗಳೂರು: ಏಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲು ಯೋಜನೆ ರೂಪಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದು, ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತರಿ ಧರಣಿ ಆರಂಭಿಸಲಿದೆ ಎಂದು ಹೇಳಿದರು. ಏ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ...
1 2 3 4 5 6 195
Page 4 of 195
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ