Saturday, April 12, 2025

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ನಾಳೆಯಿಂದ ರಾಜ್ಯದಲ್ಲಿ ವಾಹನ ಸವಾರರಿಗೂ ತಟ್ಟಲಿದೆ ಮತ್ತಷ್ಟು ಬೆಲೆ ಏರಿಕೆ ಬಿಸಿ: ಟೋಲ್ ದರವೂ ಹೆಚ್ಚಳ-​-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತಷ್ಟು ದುಬಾರಿ ದುನಿಯಾ ಆರಂಭವಾಗಲಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನಾಳೆಯಿಂದ ಮತ್ತಷ್ಟು ಬೆಲೆ ಏರಿಕೆ ಆರಂಭವಾಗಲಿದೆ. ಹಾಲಿನ ದರ ಹೆಚ್ಚಳವಾಗಿದ್ದು, ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ, ಇದರ ಜೊತೆಗೆ ವಿದ್ಯುತ್ ದರ ಹೆಚ್ಚಳವಾಗಿದೆ. ಅಷ್ಟೇ ಅಲ್ಲ ನಾಳೆಯಿಂದ ಕಸಕ್ಕೂ ತೆರಿಗೆ ಪಾವತಿ ಮಾಡಬೇಕಾದ ದುಸ್ಥಿತಿ ಬರಲಿದೆ. ಏಪ್ರಿಲ್ 1ರಿಂದ ಕಸಕ್ಕೆ ಟ್ಯಾಕ್ಸ್ ಪಾವತಿಸುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಬೆಂಗಳೂರಿಗರಿಗೆ...
ದೆಹಲಿರಾಷ್ಟ್ರೀಯಸುದ್ದಿ

ನಟಿಯಾಗಲು ಅವಕಾಶ ಕೇಳಿ ಬಂದ ಯುವತಿಗೆ ಮೋಸ: ಕುಂಭಮೇಳ ಸುಂದರಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ​​-ಕಹಳೆ ನ್ಯೂಸ್

ನವದೆಹಲಿ: ಮಹಾಕುಂಭದ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಡಿ ದೆಹಲಿ ಹೈಕೋರ್ಟ್ ಮೆಟ್ಟೇಲೇರಿದ್ದ ಸನೋಜ್ ಮಿಶ್ರಾಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಸನೋಜ್ ಮಿಶ್ರಾ ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಯುವತಿಯೊಬ್ಬಳಿಗೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಮಹಾ ನಗರಿಗೆ ಕರೆಯಿಸಿಕೊಂಡಿದ್ದ ನಿರ್ದೇಶಕ ಸನೋಜ್...
ಜಿಲ್ಲೆಬೆಂಗಳೂರುಸುದ್ದಿ

ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯ -ಕಹಳೆ ನ್ಯೂಸ್

ಬೆಂಗಳೂರು: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. 24 ವರ್ಷದ ರಕ್ಷಕ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ದೆಹಲಿರಾಷ್ಟ್ರೀಯಸುದ್ದಿ

ಛತ್ತೀಸ್’ಗಢದ ಎನ್’ಕೌಂಟರ್’ನಲ್ಲಿ ಮಹಿಳಾ ನಕ್ಸಲ್ ಹತ್ಯೆ, ಶಸ್ತ್ರಾಸ್ತ್ರಗಳು ವಶಕ್ಕೆ-ಕಹಳೆನ್ಯೂಸ್

ನವದೆಹಲಿ: ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮಹಿಳಾ ನಕ್ಸಲೀಯರೊಬ್ಬರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ನಕ್ಸಲ್ ತಲೆಗೆ 25 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು ಮತ್ತು ಅವರನ್ನು ರೇಣುಕಾ ಅಲಿಯಾಸ್ ಬಾನು ಎಂದು ಗುರುತಿಸಲಾಗಿದೆ.ಇನ್ಸಾಸ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಎಸ್ಪಿಒನಿಂದ ವಶಪಡಿಸಿಕೊಳ್ಳಲಾಗಿದೆ. ಬಸ್ತಾರ್ ಪ್ರದೇಶದಲ್ಲಿರುವ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ...
ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಟ್ರಂಪ್ ಬೆದರಿಕೆಗೆ ಬೆನ್ನಲ್ಲೇ ಕ್ಷಿಪಣಿಗಳನ್ನು ಸಿದ್ದಪಡಿಸಿದ ಇರಾನ್ -ಕಹಳೆ ನ್ಯೂಸ್

ಟೆಹ್ರಾನ್: ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿತ್ತು. ಒಂದು ವೇಳೆ ಟೆಹ್ರಾನ್ ಪರಮಾಣು ಒಪ್ಪಂದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೆ, ಇರಾನ್ ಮೇಲೆ ಬಾಂಬ್ ಸ್ಫೋಟಿಸುವುದು ಒಂದೇ ನಮ್ಮಲಿರುವ ಆಯ್ಕೆಯಾಗಿದೆ ಆದ್ದರಿಂದ ಇರಾನ್ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳಬೇಕು ಅಥವಾ ಬಾಂಬ್ ದಾಳಿಯನ್ನು ಎದುರಿಸಬೇಕು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದರು. ಆದರೆ ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್ ಅಮೆರಿಕ ದಾಳಿಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಎ.14ರ ಅಂಬೇಡ್ಕರ್‌ ಜಯಂತಿಗೆ ಸಾರ್ವಜನಿಕ ರಜೆ: ಕೇಂದ್ರ ಸರಕಾರ‌ ಘೋಷಣೆ-ಕಹಳೆ ನ್ಯೂಸ್

ಹೊಸದಿಲ್ಲಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜನ್ಮದಿನವಾದ ಎ.14ನ್ನು ಸಾರ್ವಜನಿಕ ರಜಾದಿನವೆಂದು ಕೇಂದ್ರ ಸರಕಾರ‌ ಶುಕ್ರವಾರ ಘೋಷಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, “ಸಂವಿಧಾನ ಶಿಲ್ಪಿ, ಸಮಾಜದಲ್ಲಿ ಸಮಾನತೆ ಯುಗವನ್ನು ಸ್ಥಾಪಿಸಿದ ಬಾಬಾ ಸಾಹೇಬ್‌ ಡಾ| ಅಂಬೇಡ್ಕರ್‌ ಅವರ ಜನ್ಮದಿನವು ಇನ್ನು ಮುಂದೆ ಸಾರ್ವಜನಿಕ ರಜಾದಿನವಾಗಲಿದೆ ಎಂದಿದ್ದಾರೆ. ಅಲ್ಲದೆ ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಬಾ ಸಾಹೇಬರ ಅನುಯಾಯಿಯಾದ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

I Love You -2 ಎನ್ನುತ್ತಾ ಇಬ್ಬರು ಯುವತಿಯರನ್ನು ಮದುವೆಯಾದ ಯುವಕ-ಕಹಳೆ ನ್ಯೂಸ್

ತೆಲಂಗಾಣ: ಇಬ್ಬರು ಯುವತಿಯರ ಪ್ರೀತಿಯಲ್ಲಿ ಬಿದ್ದ ಯುವಕನೊಬ್ಬ ನಾನು ಇಬ್ಬರನ್ನೂ ಪ್ರೀತಿಸುತ್ತೇನೆಂದು ಹೇಳಿ ಯುವಕನೋರ್ವ ತಾನು ಪ್ರೀತಿಸಿದ ಇಬ್ಬರು ಯುವತಿಯರನ್ನೂ ಕುಟುಂಬದ ಆಶೀರ್ವಾದದೊಂದಿಗೆ ಒಂದೇ ಮಂಟಪದಲ್ಲಿ ಮದುವೆಯಾದ ಅಪರೂಪದ ಘಟನೆ ತೆಲಂಗಾಣದ ಲಿಂಗಪುರ ತಾಲೂಕಿನ ಗುಮ್ನೂರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಸೂರ್ಯದೇವ್ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಸಂಪೂರ್ಣ ಬೆಂಬಲದೊಂದಿಗೆ ಇಬ್ಬರು ಯುವತಿಯರಿಗೆ ಮಾಂಗಲ್ಯಧಾರಣೆ ಮಾಡಿದ್ದಾನೆ. ಸೂರ್ಯದೇವ್ ಅಕ್ಕಪಕ್ಕದ ಗ್ರಾಮಗಳ ಇಬ್ಬರು ಯುವತಿಯರಾದ ಲಾಲ್‌ದೇವಿ ಮತ್ತು ಜಲಕರ್ ದೇವಿ...
1 3 4 5 6 7 195
Page 5 of 195
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ