Tuesday, April 15, 2025

ದೆಹಲಿ

ದೆಹಲಿಸುದ್ದಿ

ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ  ಪುಣ್ಯ ಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು-ಕಹಳೆ ನ್ಯೂಸ್

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ನಡೆಯುತ್ತಿರುವ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಹೋಳಿ ದೀಪದ ಮೇಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು....
ದೆಹಲಿಸುದ್ದಿ

ಕುಂಭಮೇಳದಲ್ಲಿ ಇಂದು ದ್ರೌಪದಿ ಮುರ್ಮು ಪವಿತ್ರಸ್ನಾನ, ಐತಿಹಾಸಿಕವಾಗಿರಲಿದೆ ರಾ‍ಷ್ಟ್ರಪತಿ ಭೇಟಿ–ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ದ್ರೌಪದಿ ಮುರ್ಮು ಅವರು ಇಂದು ಮಹಾಕುಂಭ ಮೇಳದ ಪ್ರದೇಶಕ್ಕೆ ಭೇಟಿ ತಲುಪಲಿದ್ದು, ಅಲ್ಲಿ ಅವರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಸಮಯ ಕಳೆಯಲಿದ್ದಾರೆ. ಈ ಸಮಯದಲ್ಲಿ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದು, ಆ ಮೂಲಕ ತ್ರಿವೇಣಿ ಸಂಗಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ....
ಜಿಲ್ಲೆದೆಹಲಿಸುದ್ದಿ

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ- ಕಹಳೆನ್ಯೂಸ್

ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ ಎದುರಿಸುತ್ತಿರುವ ಮೂಲಸೌಕರ್ಯ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಕ್ಯಾ. ಚೌಟ ಅವರು ಇತ್ತೀಚೆಗೆ ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾಗ ಅಲ್ಲಿ ದೂರದ ಊರುಗಳಿಂದ ಚಿಕಿತ್ಸೆಗೆ ಬಂದ ರೋಗಿಗಳು ಸರ್ವರ್ ಸಮಸ್ಯೆ...
ದೆಹಲಿಸುದ್ದಿ

ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ-ಕಹಳೆ ನ್ಯೂಸ್

ಹೊಸದಿಲ್ಲಿ: ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಪ್ರಾಣವನ್ನು ಬಲಿ ಪಡೆದ ಕಾಲ್ತುಳಿತವನ್ನು ಸೋಮವಾರ (ಫೆ.03) ಸುಪ್ರೀಂ ಕೋರ್ಟ್ “ದುರದೃಷ್ಟಕರ” ಘಟನೆ ಎಂದು ಕರೆದಿದೆ. ಆದರೆ ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಹಾಕಿ ಎಂದು ಅರ್ಜಿದಾರ ವಕೀಲ ವಿಶಾಲ್ ತಿವಾರಿ ಅವರಿಗೆ ಸರ್ವೋಚ್ಛ ನ್ಯಾಯಾಲಯ ಹೇಳಿದೆ. “ಇದು ದುರದೃಷ್ಟಕರ ಘಟನೆ ಮತ್ತು ಕಳವಳಕಾರಿ...
ದೆಹಲಿರಾಜಕೀಯಸುದ್ದಿ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದ.ಕ. ಸಂಸದ ಕ್ಯಾ.ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆಯಲ್ಲಿ ದೆಹಲಿಗೆ ತೆರಳಿರುವ ಕ್ಯಾ. ಚೌಟ, ಕಸ್ತೂರ್ಬಾ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನೀರಜ್ ಬಸೋಯಾ ಪರ ಇಲ್ಲಿನ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ, ಹರಿ ನಗರ...
ಅಂತಾರಾಷ್ಟ್ರೀಯದೆಹಲಿಸುದ್ದಿ

ದೇಶದ 50 ಪ್ರವಾಸಿ ಸ್ಥಳಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು-ಕಹಳೆ ನ್ಯೂಸ್

ಹೊಸದಿಲ್ಲಿ: ದೇಶದ 50 ಪ್ರೇಕ್ಷಣೀಯ ಸ್ಥಳಗಳಲ್ಲಿ ಆಯಾ ರಾಜ್ಯಗಳ ಸಹಯೋಗದೊಂದಿಗೆ ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ (ಫೆ.01) ಕೇಂದ್ರ ಬಜೆಟ್ ನಲ್ಲಿ ಘೋಷಿಸಿದರು. ದೇಶದಾದ್ಯಂತ ಪ್ರಮುಖ ಸ್ಥಳಗಳಲ್ಲಿ ಮೂಲಸೌಕರ್ಯ, ಪ್ರವೇಶ ಮತ್ತು ಸೌಲಭ್ಯಗಳನ್ನು ಸುಧಾರಿಸುವ ಮೂಲಕ ಭಾರತದ ಪ್ರವಾಸೋದ್ಯಮ ವಲಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಹೆಚ್ಚುವರಿಯಾಗಿ, ಸಣ್ಣ ಪ್ರಮಾಣದ ಪ್ರವಾಸೋದ್ಯಮ ವ್ಯವಹಾರಗಳನ್ನು ಬೆಂಬಲಿಸಲು, ಸರ್ಕಾರವು ಮುದ್ರಾ ಸಾಲಗಳನ್ನು ಹೋಂಸ್ಟೇಗಳಿಗೆ ವಿಸ್ತರಿಸುತ್ತದೆ ಎಂದು ಸಚಿವರು...
ದೆಹಲಿಸುದ್ದಿ

76ನೇ ಗಣರಾಜ್ಯೋತ್ಸವ – ರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

76 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಅವರು 'ಎಕ್ಸ್ "ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯವಾಗಿ 75 ವರ್ಷಗಳ ವೈಭವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನ ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ. ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಮತ್ತು ಸದೃಢ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; ಪ್ರಮುಖ ಆರೋಪಿ, ನಿಷೇಧಿತ PFI ಸದಸ್ಯ ಅತೀಖ್‌ ಅಹ್ಮದ್‌ ಬಂಧನ – ಕಹಳೆ ನ್ಯೂಸ್

ನವದೆಹಲಿ/ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು,...
1 2 3 4 5 6 15
Page 4 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ