Tuesday, April 15, 2025

ಬೆಂಗಳೂರು

ಬೆಂಗಳೂರು

ರಾಜ್ಯಕ್ಕೆ ಅಮಿತ್ ಶಾ ಭೇಟಿಯ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ರಾಜ್ಯ ಬಿಜೆಪಿ ನಾಯಕರ ಸಭೆ ಸಂಜೆ ೭.೩೦ಕ್ಕೆ  ನಡೆಯಲಿದೆ. ಈ ಸಭೆಯ ಬಳಿಕ ರಾಜ್ಯಕ್ಕೆ ಆಗಮಿಸಲಿರುವಂತ ಕೇಂದ್ರ ಸಚಿವ ಅಮಿತ್ ಶಾ ಅವರು ಬಂದು ಹೋದ ಬಳಿಕ ಚರ್ಚಿಸಿ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ನಗರದ ಸುದ್ದಿಗಾರರೊಂದಿಗೆ ಮಾತನಾಡಿದರು. ಅವರು ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ರಾಜ್ಯ ಬಿಜೆಪಿ ನಾಯಕರ...
ಬೆಂಗಳೂರು

ಭಾವಚಿತ್ರ ಇರುವ ಗುರುತಿನ ಚೀಟಿಗಳಿಗಷ್ಟೇ ಕೊರೋನಾ ಲಸಿಕೆ ಭಾಗ್ಯ: ಆರೋಗ್ಯ ಇಲಾಖೆ- ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಕೊರೋನಾ ಲಸಿಕೆಯು ನಾಳೆಯಿಂದ ವಿತರಣೆ ಮಾಡಲಾಗುತ್ತಿದ್ದು, ಕೋವಿಡ್ ಲಸಿಕೆ ವಿತರಣೆ ಕೇಂದ್ರದಲ್ಲಿ ಆರೋಗ್ಯ ಕಾರ್ಯಾಕರ್ತರು ಹೆಸರು ನೋಂದಣಿ ಸಮಯದಲ್ಲಿ ನೀಡಿದ ಗುರಿತಿನ ಚೀಟಿ ತೋರಿಸಿದರೆ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೋವಿಡ್ ಲಸಿಕೆ ನಾಳೆಯಿಂದ ಜನರಿಗೆ ವಿತರಣೆ ಆರಂಭವಾಗಲಿದೆ. ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡವರ ಮೊಬೈಲ್ ಸಂಖ್ಯೆಗೆ ನಿಗದಿತ ಸ್ಥಳ, ದಿನಾಂಕ ಮತ್ತು ಸಮಯದ ಮಾಹಿತಿಯ ಸಂದೇಶವನ್ನು ಕಳುಹಿಸಲಾಗುತ್ತದೆ. ಈ ಮೂಲಕವಾಗಿ ಲಸಿಕೆ...
ಬೆಂಗಳೂರು

ಹೆಚ್ಚಾದ ಯುವಕಾಂಗ್ರೆಸ್ ಚುನಾವಣಾ ಅಕ್ರಮಗಳು : ಫಲಿತಾಂಶ ಇನ್ನು 10 ದಿನ ವಿಳಂಬ – ಕಹಳೆ ನ್ಯೂಸ್

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇನ್ನು 10 ದಿನಗಳ ಕಾಲ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಿಂದೆಂದೂ ನಡೆಯದಷ್ಟು ಚುನಾವಣಾ ಅಕ್ರಮಗಳು ಯುವಕಾಂಗ್ರೆಸ್ ಚುನಾವಣೆಯಲ್ಲಿ ನಡೆದಿದೆ. ರಾಜ್ಯಾಧ್ಯಕ್ಷರ ಆಯ್ಕೆಗೆ ಚಲಾವಣೆಯಾದ ಪ್ರತಿ ವೋಟ್‍ಗೆ ಅಭ್ಯರ್ಥಿಗಳು 4ರಿಂದ5 ಸಾವಿರ ರೂ. ನೀಡಿರುವ ಆರೋಪ ಕೇಳಿ ಬಂದಿದೆ. ಆಕಾಂಕ್ಷಿಗಳು ತಮ್ಮ ಬೆಂಬಲಿಗರಿಗೆ ಹಣ ನೀಡಿ ಮತಹಾಕಿರುವ ಆಕ್ಷೇಪಗಳು ಕೇಳಿ ಬಂದಿತ್ತಾದರೂ ಅಧಿಕೃತವಾಗಿ ಯಾವುದೇ ದೂರುಗಳು ದಾಖಲಾಗಿಲ್ಲ....
ಬೆಂಗಳೂರು

ಪಕ್ಷಕ್ಕೆ ದಕ್ಕೆತರುವ ಮಾತುಗಳನ್ನು ತೀವ್ರವಾಗಿ ಖಂಡಿಸಿದ ಸಿ.ಎಂ ಬಿ.ಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ಬಹು ನಿರೀಕ್ಷೆಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬುಧವಾರ ನೆರವೇರಿತು ನೂತನವಾಗಿ ಸಚಿವ ಸಂಪುಟ ಸೇರಿಕೊಂಡ ನೂತನ ಏಳು ಸಚಿವರ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಅಸಮಾಧಾನ ತಲೆದೋರಿದ್ದು, ಈ ಹಿನ್ನಲೆಯಲ್ಲಿ ಪಕ್ಷದ ವಿರುದ್ಧ ಮಾತಾನಾಡುವವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಖಡಕ್ ವಾರ್ನಿಂಗ್ ನೀಡಿದ್ದರೆ. ಸುದ್ದಿಗಾರರೊಂದಿಗೆ ಮಾತಾನಾಡಿ, ಸಂಪುಟ ವಿಸ್ತರಣೆಯಲ್ಲಿ ಅಸಮಾಧಾನ ಇರುವ ಶಾಸಕರು ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿ ಪ್ರಯೋಜನವಿಲ್ಲ, ಈ ವಿಚಾರದಲ್ಲಿ ಬೇಸರವಿದ್ದರೆ ದೆಹಲಿ ವರಿಷ್ಠರ...
ಬೆಂಗಳೂರು

ನಾಳೆ ಸಂಜೆ 4 ಗಂಟೆಗೆ ರಾಜ್ಯದ ನೂತನ ಸಚಿವರ ಪ್ರಮಾಣವಚನ ಸಮಾರಂಭ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ಬುಧವಾರ ಸಂಜೆ 4 ಗಂಟೆಗೆ ರಾಜ್ಯದ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ನಾಲ್ಕು ಗಂಟೆ ಹೊತ್ತಿಗೆ ಅಮವ್ಯಾಸೆ ಕೊನೆಗೊಳ್ಳಲಿದ್ದು, ಈ ಕಾರಣದಿಂದ ಈ ಮುಹೂರ್ತ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಈ ಮಾಹಿತಿಯನ್ನು ನೀಡಿದ್ದು, ನೂತನ ಸಚಿವರ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡುವುದಾಗಿ ತಿಳಿಸಿದ್ರು. ಈ ಮೂಲಕ ಕುತೂಹಲ ಮೂಡಿಸಿದ್ದು, ಈ ಬೆಳವಣಿಗೆ ಮಧ್ಯೆ ಸಂಪುಟದಿಂದ ಕೈ ಬಿಡುವ ಸಾಧ್ಯತೆಯಿದೆ ಎಂದು ಹೇಳಾಗುತ್ತಿರುವ ಅಬಕಾರಿ...
ಬೆಂಗಳೂರು

ದಲಿತರ ಉದ್ಧಾರಕ್ಕಾಗಿ ಮೀಸಲಿಟ್ಟ ಹಣ, ಇತರ ಯೋಜನೆಗೆ ಬಳಕೆ; ನ್ಯಾಯಮೂರ್ತಿ ನಾಗಮೋಹನದಾಸ್ ಅಕ್ರೋಶ-ಕಹಳೆ ನ್ಯೂಸ್

ಬೆಂಗಳೂರು : ಉಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ದಲಿತರ ಉದ್ಧಾರಕ್ಕಾಗಿ ಮೀಸಲಾಗಿರುವ 28 ಸಾವಿರ ಕೋಟಿ ರೂ. 38 ಇಲಾಖೆಯಲ್ಲಿ ಹರಿದು ಹಂಚಿ ಹೋಗುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದ್ದಾರೆ. ಹಾಗೆಯೇ ದಲಿತರು ಅಭಿವೃದ್ಧಿ ಪಥದೆಡೆಗೆ ಸಾಗಬೇಕಾದರೆ ಅವರಿಗೆ ಸಿಗಬೇಕಾದ ಸೌಲಭ್ಯಗಳು ಒಂದೇ ಸೂರಿನಡಿ ಏಕಗವಾಕ್ಷಿ ಪದ್ಧತಿಯಂತೆ ಜಾರಿಗೋಳಿಸಿದರೆ ಮಾತ್ರ ಸಾಧ್ಯ ಎಂದು ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ದಲಿತ ಹಕ್ಕುಗಳ ಸಮಿತಿ' ಏರ್ಪಡಿಸಿದ್ದ ದುಂಡು ಮೇಜಿನ...
ಬೆಂಗಳೂರು

ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ವಂಚನೆ ಆರೋಪಿ ಯುವರಾಜನ ಮೊಬೈಲ್‍ನಲ್ಲಿ ಸವದಿ, ನಿರಾಣಿ, ಸೋಮಣ್ಣ, ವೇಣುಗೋಪಾಲ್ ಫೋಟೋ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ವಂಚನೆ ಆರೋಪಿ ಯುವರಾಜನ ಮೊಬೈಲ್‍ನಲ್ಲಿ ಹಲವಾರು ರಾಜಕಾರಣಿಗಳ ಫೋಟೋ ಸಿಕ್ಕಿದ್ದು, ಕುತೂಹಲ ಮೂಡಿಸಿದೆ. ತನಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರ ಸಂಪರ್ಕವಿದೆ. ಎಲ್ಲ ಕೆಲಸಗಳನ್ನೂ ಮಾಡಿಸಿಕೊಡುತ್ತೇನೆ ಎಂದು ಹೇಳಿ ಈಗಾಗಲೆ ಸಾವಿರಾರು ಜನರಿಗೆ ವಂಚಿಸಿರುವ ಆರೋಪ ಹೊತ್ತಿರುವ ಯುವರಾಜ ಸ್ವಾಮಿ ಎನ್ನುವಾತನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ಯುವರಾಜನ ಬಂಧನಕ್ಕೆ ಸೂಚನೆ ನೀಡಿದ್ದು, ಅಮಿತ್...
ಬೆಂಗಳೂರು

ರಾಜ್ಯದಲ್ಲಿ ಹೆಚ್ಚಿದ ಬ್ರೀಟನ್ ವೈರಸ್ ಸೋಂಕಿತರ ಸಂಖ್ಯೆ; ಒಂದೇ ದಿನ 20 ಜನರಲ್ಲಿ ಸೋಂಕು ಪತ್ತೆ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೂ 11 ಜನರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇಂದು ಒಂದೇ ದಿನದಲ್ಲಿ 20 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ವರೆಗೂ 58 ಜನರಲ್ಲಿ ಸೋಂಕು ಹರಡಿದೆ. ಬೆಂಗಳೂರಿನಲ್ಲಿ ಇಂದು ಓರ್ವ ವ್ಯಕ್ತಿಯಲ್ಲಿ ರೂಪಾಂತರ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 11 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ....
1 126 127 128 129 130 138
Page 128 of 138
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ