Friday, April 18, 2025

ಬೆಂಗಳೂರು

ಬೆಂಗಳೂರು

ದಲಿತರ ಉದ್ಧಾರಕ್ಕಾಗಿ ಮೀಸಲಿಟ್ಟ ಹಣ, ಇತರ ಯೋಜನೆಗೆ ಬಳಕೆ; ನ್ಯಾಯಮೂರ್ತಿ ನಾಗಮೋಹನದಾಸ್ ಅಕ್ರೋಶ-ಕಹಳೆ ನ್ಯೂಸ್

ಬೆಂಗಳೂರು : ಉಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ದಲಿತರ ಉದ್ಧಾರಕ್ಕಾಗಿ ಮೀಸಲಾಗಿರುವ 28 ಸಾವಿರ ಕೋಟಿ ರೂ. 38 ಇಲಾಖೆಯಲ್ಲಿ ಹರಿದು ಹಂಚಿ ಹೋಗುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದ್ದಾರೆ. ಹಾಗೆಯೇ ದಲಿತರು ಅಭಿವೃದ್ಧಿ ಪಥದೆಡೆಗೆ ಸಾಗಬೇಕಾದರೆ ಅವರಿಗೆ ಸಿಗಬೇಕಾದ ಸೌಲಭ್ಯಗಳು ಒಂದೇ ಸೂರಿನಡಿ ಏಕಗವಾಕ್ಷಿ ಪದ್ಧತಿಯಂತೆ ಜಾರಿಗೋಳಿಸಿದರೆ ಮಾತ್ರ ಸಾಧ್ಯ ಎಂದು ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ದಲಿತ ಹಕ್ಕುಗಳ ಸಮಿತಿ' ಏರ್ಪಡಿಸಿದ್ದ ದುಂಡು ಮೇಜಿನ...
ಬೆಂಗಳೂರು

ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ವಂಚನೆ ಆರೋಪಿ ಯುವರಾಜನ ಮೊಬೈಲ್‍ನಲ್ಲಿ ಸವದಿ, ನಿರಾಣಿ, ಸೋಮಣ್ಣ, ವೇಣುಗೋಪಾಲ್ ಫೋಟೋ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ವಂಚನೆ ಆರೋಪಿ ಯುವರಾಜನ ಮೊಬೈಲ್‍ನಲ್ಲಿ ಹಲವಾರು ರಾಜಕಾರಣಿಗಳ ಫೋಟೋ ಸಿಕ್ಕಿದ್ದು, ಕುತೂಹಲ ಮೂಡಿಸಿದೆ. ತನಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರ ಸಂಪರ್ಕವಿದೆ. ಎಲ್ಲ ಕೆಲಸಗಳನ್ನೂ ಮಾಡಿಸಿಕೊಡುತ್ತೇನೆ ಎಂದು ಹೇಳಿ ಈಗಾಗಲೆ ಸಾವಿರಾರು ಜನರಿಗೆ ವಂಚಿಸಿರುವ ಆರೋಪ ಹೊತ್ತಿರುವ ಯುವರಾಜ ಸ್ವಾಮಿ ಎನ್ನುವಾತನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ಯುವರಾಜನ ಬಂಧನಕ್ಕೆ ಸೂಚನೆ ನೀಡಿದ್ದು, ಅಮಿತ್...
ಬೆಂಗಳೂರು

ರಾಜ್ಯದಲ್ಲಿ ಹೆಚ್ಚಿದ ಬ್ರೀಟನ್ ವೈರಸ್ ಸೋಂಕಿತರ ಸಂಖ್ಯೆ; ಒಂದೇ ದಿನ 20 ಜನರಲ್ಲಿ ಸೋಂಕು ಪತ್ತೆ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೂ 11 ಜನರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇಂದು ಒಂದೇ ದಿನದಲ್ಲಿ 20 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ವರೆಗೂ 58 ಜನರಲ್ಲಿ ಸೋಂಕು ಹರಡಿದೆ. ಬೆಂಗಳೂರಿನಲ್ಲಿ ಇಂದು ಓರ್ವ ವ್ಯಕ್ತಿಯಲ್ಲಿ ರೂಪಾಂತರ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 11 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ....
ಬೆಂಗಳೂರು

2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಪಡೆಕೊಂಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿ- ಕಹಳೆ ನ್ಯೂಸ್

ಬೆಂಗಳೂರು:2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ದೊರೆತಿದೆ. ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯನ್ನು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸಿ ಪ್ರಕಟಿಸಲಾಗುವುದು. ಖ್ಯಾತ ನಟರಾದ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್, ನಾಗಾರ್ಜುನ ಅಕ್ಕಿನೇನಿಯವರಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು...
ಬೆಂಗಳೂರು

ಮಗಳನ್ನೇ ಮದುವೆಯಾದ ಬ್ರಹ್ಮ, ತಲೆಯ ಮೇಲೆ ಒಬ್ಬಳು, ತೊಡೆಯ ಮೇಲೆ ಒಬ್ಬಳನ್ನು ಇಟ್ಟುಕೊಂಡವರೆಲ್ಲ ನಮಗೆ ದೇವರೇ?; ಎಂದು ಪ್ರಶ್ನಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ದೂರು ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಶಾಸಕ, ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಗಳನ್ನೇ ಮದುವೆಯಾದ ಬ್ರಹ್ಮ, 16 ಸಾವಿರ ಮದುವೆಯಾದ ಕೃಷ್ಣ, ತಲೆಯ ಮೇಲೆ ಒಬ್ಬಳು, ತೊಡೆಯ ಮೇಲೆ ಒಬ್ಬಳನ್ನು ಇಟ್ಟುಕೊಂಡವರೆಲ್ಲ ನಮಗೆ ದೇವರೇ? ಎಂದು ಅವರು ಪ್ರಶ್ನಿಸಿದ್ದು, ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ರಾಮ ನಮಗೆ ದೇವರೇ? ಹಾವು, ಹಂದಿ, ಕುದುರೆ,...
ಬೆಂಗಳೂರು

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯದ ಜೊತೆಗೆ ಮನವಿ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೊಸ ವರ್ಷದ ಶುಭಾಶಯ ಕೋರಿದ್ದು, ಜೊತೆಗೆ ಮನವಿ ಕೂಡಾ ಮಾಡಿಕೊಂಡಿದ್ದಾರೆ. ಹಾಗೆಯೇ "ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ ಎಂದು ಹಾರೈಸುತ್ತೇನೆ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ...
ಬೆಂಗಳೂರು

ಗುಜರಾತ್ ನ ಮಾದರಿಯಲ್ಲಿ ವಿದ್ಯುತ್ ಉತ್ಪಾದಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಚಿತ್ರನಟ ಅನಿರುದ್ಧ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಗುಜರಾತ್ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಮುಂದಾದ ಮಾದರಿಯಂತೆ ರಾಜ್ಯದಲ್ಲಿಯೂ ಸಹ ತೆರೆದ ಕಾಲುವೆಗಳನ್ನು ಮುಚ್ಚಬೇಕು ಎಂದು ಚಿತ್ರನಟ, ಜೊತೆಜೊತೆಯಲಿ ಖ್ಯಾತಿಯ ನಟ ಅನಿರುದ್ಧ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಗುಜರಾತ್ ರಾಜ್ಯದಲ್ಲಿ ತೆರದ ಕಾಲುವೆಗಳನ್ನು ಮುಚ್ಚಿ ಸೌರಫಲಕಗಳನ್ನು ಬಳಸಿ, ಎರಡೂ ಬದಿಯಲ್ಲಿ ಗೋಡೆಗಳನ್ನು ನಿರ್ಮಿಸಿ ವರ್ಟಿಕಲ್ ಗಾರ್ಡನಿಂಗ್‌ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ಸಹ ಅದೇ ಮಾದರಿಯಲ್ಲಿ ತೆರದ...
ಬೆಂಗಳೂರು

ಹಣ ಕಿತ್ಕೊಂಡು, ಚಿಕಿತ್ಸೆಯನ್ನೂ ನೀಡದೇ ನಡುರಸ್ತೆಯಲ್ಲಿ‌ ನನ್ನ ಅಜ್ಜಿನ ಸಾಯಿಸಿದ್ರು; ಮೈಸೂರಿನ ವೈದ್ಯರ ಬೇಜವಾಬ್ದಾರಿಗೆ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಆಕ್ರೋಶ- ಕಹಳೆ ನ್ಯೂಸ್

ಬೆಂಗಳೂರು : ಕೊರೊನಾದಂತಹ ಸಂದರ್ಭದಲ್ಲಿ ಕೆಲ ವೈದ್ಯರು ಮೆರೆಯುತ್ತಿರುವ ಬೇಜವಾಬ್ದಾರಿ ವಿರುದ್ಧ ಕಿಡಿಕಾರಿರುವ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ , ವೈದ್ಯರು ಸೂಕ್ತ ಸಮಯದಲ್ಲಿ ಸರಿಯಾದ ಬೆಡ್ ಮತ್ತು ಚಿಕಿತ್ಸೆ ನೀಡದೆ ನಮ್ಮ ಅಜ್ಜಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವ ಪ್ರಥಮ್, ಕೊರೊನಾ ಸಮಯದಲ್ಲಿ 2000 ಕ್ಕೂ ಹೆಚ್ಚು ಕುಟುಂಬ , ವೈದ್ಯರಿಗೆ ಪ್ರಾಮಾಣಿಕವಾಗಿ ಕಿಟ್ ತಲುಪಿಸಿದ ನನ್ನ ಕುಟುಂಬದ ಸ್ವಂತ...
1 127 128 129 130 131 138
Page 129 of 138
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ