Tuesday, April 1, 2025

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ-ಕಹಳೆ ನ್ಯೂಸ್

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ7 ಜಿಲ್ಲೆಗಳಲ್ಲಿ ದಾಳಿ-ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಬೆಂಗಳೂರು: ಯುವತಿ ಜತೆ ಲಿವ್ ಇನ್​ನಲ್ಲಿದ್ದ ಉತ್ತರ ಪ್ರದೇಶದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು ಮಾರ್ಚ್ 6: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್‌ಎನ್‌ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿರುವುದು ತಿಳಿದುಬಂದಿದೆ. ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್​ನ 12ನೇ ಮಾಡಿಂದ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರ‌ರಹಿತ ಆರೋಪ‌ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ... ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್...
ಜಿಲ್ಲೆಬೆಂಗಳೂರುಸಿನಿಮಾಸುದ್ದಿ

ಎರಡನೇ ಮದುವೆ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ವಾಸುದೇವನ್-ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ ಚೆಂದದ ನಿರೂಪಕಿ ಚೈತ್ರಾ ವಾಸುದೇವನ್ ಇದೀಗ ಎರಡನೇ ಮದುವೆ ಸಂಭ್ರಮದಲ್ಲಿದ್ದಾರೆ. ಕಳೆದ ತಿಂಗಳಷ್ಟೇ ಜಗದೀಪ್‌ ಎಂಬುವವರ ಜತೆಗೆ ಎರಡನೇ ಮದುವೆ ಆಗುವ ಬಗ್ಗೆ ಪೋಟೋ ಶೇರ್‌ ಮಾಡಿ, ಭಾವಿ ಪತಿಯನ್ನು ಪರಿಚಯಿಸಿದ್ದರು ಚೈತ್ರಾ. ಇದೀಗ ಸದ್ದಿಲ್ಲದೆ ಮದರಂಗಿ ಶಾಸ್ತ್ರ ಮುಗಿಸಿಕೊಂಡಿದ್ದಾರೆ. ತಮ್ಮ ನಿರೂಪಣೆಯಿಂದಲೇ ಕನ್ನಡಿಗರ ಮತ್ತು ಕಿರುತೆರೆ ವೀಕ್ಷಕರ ಗಮನ ಸೆಳೆದಿದ್ದ ಚೈತ್ರಾ ವಾಸುದೇವನ್‌, ಎರಡನೇ ಮದುವೆಯ ಸಂಭ್ರಮದಲ್ಲಿದ್ದಾರೆ. ಮೆಹಂದಿ ಶಾಸ್ತ್ರದ ಫೋಟೋಗಳನ್ನು ಶೇರ್‌ ಮಾಡಿದ್ದಾರೆ. 2023ರಲ್ಲಿ ಮೊದಲ...
ಜಿಲ್ಲೆಬೆಂಗಳೂರುಸುದ್ದಿ

ಟಿಪ್ಪರ್-ಕಾರಿನ ನಡುವೆ ಭೀಕರ ರಸ್ತೆ ಅಪಘಾತ; ಐದು ಮಂದಿ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಚಾಮರಾಜನಗರ: ಕಾರು ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಗ್ರಾಮದ ಬಳಿ ನಡೆದಿದೆ. ಮೃತರ ಹೆಸರು ಹಾಗೂ ವಿಳಾಸ ಇನ್ನಷ್ಟೇ ತಿಳಿಯಬೇಕಿದ್ದು, ಪೊಲೀಸರು ಮೃತದೇಹಗಳನ್ನ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ಧಾರೆ. ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತ ಐವರು ಮಂಡ್ಯ ಮೂಲದವರು ಎಂದು ತಿಳಿದು ಬಂದಿದ್ದು, ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇತಿಹಾಸದಲ್ಲಿ ಮೊದಲ ಬಾರಿಗೆ ಫೆ.27ರಿಂದ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ಆಯೋಜಿಸಿದ ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್

ಬೆಂಗಳೂರು : ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ನಡೆಯುತ್ತಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಪುಸ್ತಕಮೇಳದ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದರು. ಫೆ.27, 28, ಮಾ.01 ಮತ್ತು 02 ರವರೆಗೆ ವಿಧಾನಸೌಧದಲ್ಲಿ ಪುಸ್ತಕಮೇಳ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ. ಮಾ.2 ರಂದು ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯಲಿದೆ ಎಂದರು. ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ....
1 3 4 5 6 7 135
Page 5 of 135
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ