Tuesday, March 25, 2025

ಸುದ್ದಿ

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜೀನಾಮೆ ಕೊಟ್ಟಿಲ್ಲ ಸಭಾಪತಿ ಬಸವರಾಜ ಹೊರಟ್ಟಿ..!!? ಸ್ವತಃ ಅವರೇ ಕೊಟ್ಟ ಸ್ಪಷ್ಟನೆ ಏನು? – ಕಹಳೆ ನ್ಯೂಸ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನ...
ದೆಹಲಿರಾಜಕೀಯಸುದ್ದಿ

ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ, ನಾಳೆ ಬಜೆಟ್ ಮಂಡನೆ ; ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಅನುಷ್ಠಾನದ ಬಗ್ಗೆ ನಿರೀಕ್ಷೆ…!! – ಕಹಳೆ ನ್ಯೂಸ್

  ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ (Delhi Budget 2025) ಸೋಮವಾರದಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಖೀರ್‌ (ಪಾಯಸ – kheer ceremony) ಸಮಾರಂಭದೊಂದಿಗೆ ಬಜೆಟ್‌ ಅಧಿವೇಶನ ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರ್ಕಾರ ಮಂಗಳವಾರ ಮೊದಲ ಬಜೆಟ್‌ ಮಂಡಿಸಲಿದೆ. ಮಾರ್ಚ್ 25 ರಂದು ನಡೆಯಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಸುದ್ದಿ

13 ಲಕ್ಷ ರೂ. ಮೌಲ್ಯದ ಗಾಂಜಾ ವಶ.ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ – ಕಹಳೆ ನ್ಯೂಸ್

ತುಮಕೂರು:  ಬರೋಬ್ಬರಿ 13 ಲಕ್ಷ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ತುಮಕೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಮೈಸೂರಿನ ರಾಕೇಶ್, ಮಂಡ್ಯ ಜಿಲ್ಲೆಯ ಹರ್ಷ ಪಿ.ಜೆ. ಬಂಧಿತ ಆರೋಪಿಗಳಾಗಿದ್ಡ್ರಗ್ ಪೆಡ್ಲರ್ ಬಳಿ ಇದ್ದ 13,60,000 ರೂ ಮೌಲ್ಯದ 17 ಕೆ.ಜಿ. 89 ಗ್ರಾಂ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.ದಾರೆ. ತುಮಕೂರು ನಗರದ  ಗಾರ್ಡನ್ ರಸ್ತೆ, ಟೂಡಾ ಲೇಔಟ್ ನಲ್ಲಿ ಗಾಂಜಾವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗೋವು ರಾಷ್ಟ್ರೀಯ ಪ್ರಾಣಿಯಾನ್ನಾಗಿ ಘೋಷಣೆ ಮಾಡಬೇಕು :ರಮಿತಾ ಶೈಲೇಂದ್ರ ಅಭಿಪ್ರಾಯ-ಕಹಳೆ ನ್ಯೂಸ್

ಬಂಟ್ವಾಳ:ಪ್ರಪಂಚದಲ್ಲಿರುವ ಎಲ್ಲಾ ಪ್ರಾಣಿಗಳ ಪೈಕಿ ಗೋವು ಶ್ರೇಷ್ಟ ಪ್ರಾಣಿಯಾಗಿದ್ದು ,ದಿನನಿತ್ಯ ಗೋಮಾತೆಗೆ ಗೋಪೂಜೆ ಮಾಡುವುದರಿಂದ ಪ್ರತ್ಯಕ್ಷ ಲಕ್ಷ್ಮೀಗೆ ಪೂಜೆ ಮಾಡಿದಂತೆ ಇದರಿಂದ ಲಕ್ಷ್ಮೀಯು ಸುಲಭವಾಗಿ ಒಲಿಯುತ್ತಾಳೆ . ಗೋವುಗಳ ಸಂಖ್ಯೆ ಹೆಚ್ಚಾದಂತೆ ಸಮಾಜದಲ್ಲಿ ಶಾಂತಿಯು ನೆಲೆಸಿ ರಾಷ್ಟ್ರವು ಸಮೃದ್ದ ಭರಿತವಾಗುತ್ತದೆ. ಭಾರತವು ಗೋಮಾತೆಗೆ ವಿಶೇಷವಾಗಿ ತಾಯಿಯ ಸ್ಥಾನ ನೀಡಿರುವುದರಿಂದ ಭಾರತ ಸಂಪದ್ಬರಿತ ರಾಷ್ಟ್ರವಾಗಿರುವುದನ್ನು ಮನಗಂಡ ಆಗಿನ ಕಾಲದ ಬ್ರಿಟಿಷರು ಭಾರತದಲ್ಲಿನ ಗೋವುಗಳ ಸಂಖ್ಯೆ ಕಡಿಮೆ ಮಾಡುವ ದುರುದ್ದೇಶದಿಂದ ಕಸಾಯಿಖಾನೆಯನ್ನು ತೆರೆಯುವ...
ಬೆಂಗಳೂರುವಾಣಿಜ್ಯಸುದ್ದಿ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ : ಇ-ಕಾಮರ್ಸ್ ಡೆಲಿವರಿ ಆಪ್‌ಗಳ ಮೂಲಕ ದೋಸೆ-ಇಡ್ಲಿ ಹಿಟ್ಟು-ಕಹಳೆ ನ್ಯೂಸ್

ಸುಮಾರು 50 ವರ್ಷಗಳ ಇತಿಹಾಸವಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಸಂಘ (ಕೆ.ಎಂ.ಎಫ್) ಭಾರತದ ಎರಡನೇ ಅತಿ ದೊಡ್ಡ ಹಾಲು ಒಕ್ಕೂಟವಾಗಿದೆ. ನಂದಿನಿ ಬ್ರ್ಯಾಂಡ್‌ ಕರ್ನಾಟಕದಲ್ಲಿ ಮಾತ್ರಲ್ಲದೇ ದೇಶದಾದ್ಯಂತ ಹಾಗೂ ಇತರೆ ರಾಜ್ಯಗಳಲ್ಲೂ ಜನಪ್ರಿಯವಾಗಿದೆ. ಕನ್ನಡದ ಹೆಮ್ಮೆಯ ನಂದಿನಿ ಉತ್ತನ್ನಗಳು ಇತ್ತೀಚಿಗೆ ದೆಹಲಿ,ಉತ್ತರ ಪ್ರದೇಶಕ್ಕೆ ತನ್ನ ಸೇವೆಯನ್ನು ವಿಸ್ತರಮಾಡಿತ್ತು. ಆದರೆ ಇದೀಗ ಮತ್ತೋಂದು ಹೆಜ್ಜೆ ಮುಂದಾಗಿ ಹೋಗಿ ತನ್ನ ಉತ್ತನ್ನಗಳನ್ನು ಡೆಲಿವರಿ ಮಾಡುವ ಆಪ್‌ಗಳು ಮೂಲಕ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟ...
ಬೆಂಗಳೂರುವಾಣಿಜ್ಯಸುದ್ದಿ

ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್‌ ನ್ಯೂಸ್‌: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್

ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...
1 2 3 2,816
Page 1 of 2816
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ