Saturday, February 1, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಬೇಟಿ ನೀಡಿದ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಬೇಟಿ ನೀಡಿದ್ದಾರೆ. Geetha Pictures  ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್ ಕುಮಾರ್ ಅವರ ನಿರ್ಮಾಣದ ಖ್ಯಾತ ನಟ ಶಿವರಾಜ್ ಕುಮಾರ್ ಅಭಿನಯದ ಹೊಸ ಚಲನಚಿತ್ರ "ಬೈರತಿ ರಣಗಲ್ " ನ.15 ರಂದು ಕರ್ನಾಟಕ ರಾಜ್ಯದ್ಯಾಂತ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಯಶಸ್ವಿಯಾಗಬೇಕು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಬಸ್ ಚಾಲಕನಿಗೆ ಮೂರ್ಚೆ ರೋಗ ಉಂಟಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್ : ಪ್ರಾಣಾಪಾಯದಿಂದ ಪಾರಾದ ಚಾಲಕ ಸಹಿತ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಡಕಬೈಲು ಸೈಂಟ್ ಡೊಮಿನಿಕ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್...
ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಲೀಕ್ ; ತಲೆ ಕೆಡಿಕೊಳ್ಳದೆ ʼಎಂಜಾಯ್ʼ ಮಾಡಿ ಎಂದ ಕಿರಾತಕ ನಟಿ.! – ಕಹಳೆ ನ್ಯೂಸ್

ಸಾಮಾಜಿಕ ಮಾಧ್ಯಮಗಳಲ್ಲಿ ಸೆಲೆಬ್ರಿಟಿಗಳ ಖಾಸಗಿ ವೀಡಿಯೊಗಳು ವೈರಲ್ ಆಗುತ್ತಿರುತ್ತವೆ. ಅಂತಹ ಸಂದರ್ಭದಲ್ಲಿ ಒಂದೋ ಇದನ್ನು ಶೇರ್ ಮಾಡಬೇಡಿ ಅಂತಲೋ ಅಥವಾ ಅದನ್ನು ಮಾರ್ಫ್ ಮಾಡಲಾಗಿದೆ ಎಂದು ಹೇಳುವುದು ಸಾಮಾನ್ಯ ಸಂಗತಿ. ಆದರೆ ಈಗ ನಡೆದಿರುವ ಘಟನೆಯೊಂದು ಅದಕ್ಕೆ ವ್ಯತಿರಿಕ್ತವಾಗಿದೆ. ಹೌದು, ತಮಿಳು ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಓವಿಯಾ ಅವರ ಖಾಸಗಿ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಎನ್ನಲಾಗಿದ್ದು, ಆನೇಕ ಸೋಷಿಯಲ್ ಮೀಡಿಯಾ ಬಳಕೆದಾರರು ಇದನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು : ಮಹಿಳೆ ಮೃತ್ಯು – ಚಾಲಕನ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು,ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೂಪೇಶ್ ಅವರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ : ವೇದವ್ಯಾಸ ಶಾಸಕ ಕಾಮತ್ ಆಕ್ರೋಶ – ಕಹಳೆ ನ್ಯೂಸ್

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು, ಇದರಿಂದ ರಾಜ್ಯಕ್ಕೆ ಎದುರಾಗಲಿರುವ ಗಂಡಾಂತರದ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಭಾರೀ ದೊಡ್ಡ ಕೋಮುಗಲಭೆಗೆ ಸಂಚು ರೂಪಿಸಿ ನೂರಾರು ಜನ ಮತಾಂಧರು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದು, ಪೊಲೀಸರ ಕೊಲೆಗೆ ಯತ್ನಿಸಿದ್ದು ಸೇರಿದಂತೆ ಹಲವು ಆರೋಪದ ಮೇಲೆ...
ಬೆಂಗಳೂರುಸುದ್ದಿ

“ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​” ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್ ​ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ನಿರೂಪಕನ  ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್​  ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್ ಅವರು ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ  ಬೇಸರವನ್ನುಂಟು ಮಾಡಿದೆ. ಈ ಕುರಿತು ಸುದೀಪ್​  ಟ್ವೀಟ್​   ಮಾಡಿದ್ದು, ಬಿಗ್ ಬಾಸ್   ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ ಸೇತುವೆ ಬಂದ್ : ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು – ಕಹಳೆ ನ್ಯೂಸ್

ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದAತೆ ನಿರ್ಬಂಧ ಹೇರಳಲಾಗಿತ್ತು. ಈಗಾಗಲೇ ಈ ಸೇತುವೆ ಸಾಮರ್ಥ್ಯ ಧಾರಣಾ ಯಂತ್ರ ಬಂದು ಎಲ್ಲ ಪರಿಶೀಲನೆ ಮಾಡಿದೆಯಾದರೂ, ಎರಡು ತಿಂಗಳಾದರೂ ಈ ಸೇತುವೆಯ ಕುರಿತು ಯಾವುದೇ ಸೂಕ್ತ ಕ್ರಮವನ್ನು ಕೈಗೊಳ್ಳದ ಕಾರಣ ಅಮ್ಮುಂಜೆ , ಕರಿಯಂಗಳ ,ಬಡಗಬೆಳ್ಳೂರು, ತೆಂಕಬೆಳ್ಳೂರು ಹಾಗೂ ಸುತ್ತಮುತ್ತಲಿನ ನಾಗರಿಕರು ಸೇರಿ ಮಂಗಳವಾರದAದು...
ಉಡುಪಿಸುದ್ದಿ

ಉಚ್ಚಿಲ ದಸರಾ -ನವದುರ್ಗೆ -ಶಾರದ ಮಾತೆಯ ಮೃಣ್ಮಯ ವಿಗ್ರಹಗಳ ವಿಸರ್ಜನೆ ಹೊತ್ತಿಗೆ ಬಿರುಸುಗೊಂಡ ಕಡಲು-ಕಹಳೆ ನ್ಯೂಸ್

ಉಡುಪಿ : ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 9 ದಿನಗಳ ಕಾಲ ನಡೆದ 3ನೇ ವರ್ಷ ಉಚ್ಚಿಲ ದಸರಾ ಮಹೋತ್ಸವ 2025ರ ಸಂದರ್ಭ ಪೂಜಿತ ಶ್ರೀ ಶಾರದಾಂಬೆ ಸಹಿತ ನವದುರ್ಗೆಯರ ಮೃಣ್ಮಯ ಮೂರ್ತಿಗಳ ವಿಸರ್ಜನೆ ಶನಿವಾರ ರಾತ್ರಿ ಕಾಪು ಬೀಚ್ ನಲ್ಲಿ ಅದ್ದೂರಿಯಾಗಿ ಸಂಪನ್ನಗೊAಡಿತು. ಉಚ್ಚಿ ದೇವಸ್ಥಾನದಿಂದ ಹೊರಟು ಎರ್ಮಾಳು ಮೂಲಕ ಹಾದು ಕಾಪು ಕೊಪ್ಪಲಂಗಡಿ ಮೂಲಕ ವೈಭವದ ಶೋಭಾಯಾತ್ರೆಯಲ್ಲಿ ಕಾಪು ಬೀಚ್ ತಲುಪಿದ...
1 120 121 122 123 124 2,762
Page 122 of 2762