Saturday, February 1, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟವು ಅಕ್ಟೋಬರ್‌ 14ರಿಂದ 17ರ ವರೆಗೆ ಸರಸ್ವತಿ ಶಿಶುಮಂದಿರ, ಮುಖರ್ಜಿನಗರ, ದೇವಸ್‌,ಮಧ್ಯಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಅದ್ವಿತ್‌ ಶರ್ಮ, ದುರ್ಗೇಶ್‌ ಮೌರ್ಯ.ಎಚ್. ಎನ್‌, ಸೃಜನ್‌ ಡಿ. ಲಕ್ಕಪ್ಪನವರ್ ಹಾಗೂ ಪ್ರಥಮ ಪಿಯುಸಿಯ ಪ್ರಮಥ ಎಮ್‌ ಭಟ್‌, ರಾಮಪ್ರಸಾದ್‌ ಬಿ.ಎನ್‌ ಇವರು ಭಾಗಿಯಾಗಲಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಸಂಪನ್ನಲಕ್ಷ್ಮಿ ಕೆ,...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುಸುದ್ದಿ

ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಬೆಳ್ತಂಗಡಿ ಯುವಕ ಅತ್ತಾಜೆ ಆದಿತ್ಯ ಭಟ್ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ, ಅ.12: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು...
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
ಕ್ರೈಮ್ಬೆಂಗಳೂರುಸುದ್ದಿ

ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆಯಸಿಡ್​ ಹಾಕುವೆ : ಪತ್ರಕರ್ತನ ಹೆಂಡತಿಗೆ ಬೆದರಿಕೆ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್​ 11: ಆಯಸಿಡ್ (Acid) ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ (Social Media) ಮೂಲಕ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಹಾಕಿದ್ದು, ಆರೋಪಿಯ ವಿರುದ್ಧ ಕ್ರಮಕೈಗೊಳ್ಳಿ ಎಂದು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್​ ಮಾಡಿದ್ದಾರೆ. ನಿಕಿತ್​ ಶೆಟ್ಟಿ ಜೀವ ಬೆದರಿಕೆ ಹಾಕಿದ ಆರೋಪಿ.​ ಆರೋಪಿ ನಿಕಿತ್​ ಶೆಟ್ಟಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ 2024 – ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅ.12 ಶಾರದಾ ಪೂಜೆ ಹಿನ್ನಲೆ : ಮನೆಯಲ್ಲಿ ಮಕ್ಕಳಿಂದ ಪುಸ್ತಕಗಳಿಗೆ ಪೂಜೆ ಮಾಡಿಸಿ ವೀಡಿಯೋ ಕಳುಹಿಸುವಂತೆ ದೇವಾಲಯಗಳ ಸಂವರ್ಧನಾ ಸಮಿತಿಯಿಂದ ವಿನಂತಿ  – ಕಹಳೆ ನ್ಯೂಸ್

ಕಳೆದೊಂದು ವಾರದಿಂದ ದೇಶದೆಲ್ಲೆಡೆ ಹಿಂದೂ ಆಸ್ತಿಕರು ನವರಾತ್ರಿ ಹಬ್ಬವನ್ನು ಭಕ್ತಿ ಮತ್ತು ಶ್ರದ್ದೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಇದೇ ಪಾವನ ಸಮಯದಲ್ಲಿ ಮುಂದಿನ ಪೀಳಿಗೆಯಾದ ಮಕ್ಕಳಲ್ಲಿ ಧರ್ಮ ಜಾಗೃತಿಯನ್ನು ಮೂಡಿಸಲು ಹಾಗೂ ಧರ್ಮ ರಕ್ಷಣೆಗೆ ಪ್ರೇರೆಪಿಸಲು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗವು ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಶರನ್ನವರಾತ್ರಿಯ ಕೊನೆಯ ದಿನವಾದ ಅ.12ರಂದು ಬೆಳಿಗ್ಗೆ ಮಕ್ಕಳಲ್ಲಿ ಶಾರದಾ ಪೂಜೆ ಮಾಡಿಸುವಂತೆ ಪೋಷಕರಿಗೆ ಅದು ಕರೆ ನೀಡಿದೆ. ಅಂದು ಶಾರದಾ ಪೂಜೆಯ...
ಸುದ್ದಿ

ಮಧ್ಯಪ್ರದೇಶದಲ್ಲಿ ಗಾರ್ಬಾ ನೃತ್ಯಕ್ಕೆ ಹೆಸರು ಬದಲಾಯಿಸಿ ಪ್ರವೇಶಿಸಿ ಹಿಂದು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಅನ್ಯಕೋಮಿನ ಯುವಕರು ಅರೆಸ್ಟ್ – ಕಹಳೆ ನ್ಯೂಸ್

ಇಂದೋರ - ಮಧ್ಯಪ್ರದೇಶದ ಉಜ್ಜೈನಿ ಮತ್ತು ಇಂದೋರನಲ್ಲಿ ಅ. 8 ರ ರಾತ್ರಿ, ಗಾರ್ಬಾ ಮಂಟಪದಲ್ಲಿ ಹೆಸರು ಬದಲಾಯಿಸಿ ಪ್ರವೇಶಿಸುವ ಇಬ್ಬರು ಮುಸ್ಲಿಂ ಯುವಕರನ್ನು ಬಂಧಿಸಲಾಯಿತು. ಫಿರೋಜ್ ಹೆಸರಿನ ಮುಸಲ್ಮಾನನು ಉಜ್ಜೈನಿಯ ಗರಬಾ ಮಂಟಪದಲ್ಲಿ 'ರಾಹುಲ್' ಎಂದು ಹೆಸರು ಹೇಳಿ ಪ್ರವೇಶಿಸಿದ್ದನು. ಹಾಗೆಯೇ ಇಂದೋರನಲ್ಲಿ ಅಸೀಮ ನಾಗೌರಿಯು `ಪಂಕಜ' ಎಂದು ಹೇಳಿ ಮಂಟಪದಲ್ಲಿ ಪ್ರವೇಶಿಸಿದ್ದನು. ಜನರು ಇಬ್ಬರನ್ನು ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದರು. ಇಂದರ‍್ನ ದೇವಾಸ ಇಲ್ಲಿನ ಅಸಿಮ್ ನಾಗೌರಿ...
1 122 123 124 125 126 2,762
Page 124 of 2762