ಮಂಗಳೂರಿನಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ-ಕಹಳೆ ನ್ಯೂಸ್
ಬಂಟ್ವಾಳ:ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ. ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ. ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ.ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ...