Monday, February 3, 2025

ಸುದ್ದಿ

ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ : ಯತ್ನಾಳ್​ – ಕಹಳೆ ನ್ಯೂಸ್

ಬೆಳಗಾವಿ, ಸೆಪ್ಟೆಂಬರ್​ 28: ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ ನೀಡುವೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ. ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕೈಗೆ ಅಧಿಕಾರ ಕೊಡಿ, ಅಲ್ಲಿ ಯೋಗಿ, ಇಲ್ಲಿ ನಾವು ಇರುತ್ತೇವೆ ಎಂದರು. ಮುಂದಿನ ಬಾರಿ ನಮ್ಮ ಸರ್ಕಾರ ಬಂದಾಗ ಗಣೇಶ ವಿಸರ್ಜನೆ ಮೆರವಣಿಗೆ...
ಕ್ರೈಮ್ಬಳ್ಳಾರಿಬೆಂಗಳೂರುಸಿನಿಮಾಸುದ್ದಿ

ಸೋಮವಾರ ಬಳ್ಳಾರಿಯಿಂದ ನಟ ದರ್ಶನ್‌ ಕರೆತರಲು ಹೆಲಿಕಾಪ್ಟರ್‌ ಕಾಯ್ದಿರಿಸಿದ ಆಪ್ತರು.! – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಈ ಪೈಕಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ನಿನ್ನೆ (ಸೆಪ್ಟೆಂಬರ್‌ 27) ಕೋರ್ಟ್‌ ನಟ ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್‌ ಕರೆತರುವ ಹೆಲಿಕಾಪ್ಟರ್‌ ಬಗ್ಗೆ ಮತ್ತೊಂದು ಅಪ್ಡೇಟ್‌ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊತರಲು ಪತ್ನಿ ವಿಜಯಲಕ್ಷ್ಮಿ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಏರ್ಪಡಿಸಿದ್ದಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024 ; ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್‌ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ಸೆ.27ರಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.   ಹೊಸದಿಲ್ಲಿಯ ವಿಜ್ಞಾನ್‌ ಭವನದಲ್ಲಿ ಜರಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್‌ ಡಾಕಯ್ಯ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಂಗಳೂರಿನ ಮಾರುಕಟ್ಟೆಗೆ…!! ಕಾರಿನ ಮೇಲೆ ಆಫರ್‌..!! ವಿಂಡ್ಸರ್‌ ವೈಶಿಷ್ಟ್ಯ..!!- ಕಹಳೆ ನ್ಯೂಸ್

ಮಂಗಳೂರು: ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಅನ್ನು ಶುಕ್ರವಾರ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಕೂಳೂರಿನಲ್ಲಿರುವ ಶೋರೂಂ ಜುಬಿಲೆಂಟ್‌ ಮೋಟಾರ್ನಲ್ಲಿ ಜರಗಿದ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಯಾಗಿದ್ದು ನೂತನ ಕಾರನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹೆಸರಾಂತ ಕಾರು ಬ್ರ್ಯಾಂಡ್ ಅಗಿರುವ ಎಂ.ಜಿ.ಗೆ ನೂರಕ್ಕೂ ಅಧಿ ಕ ವರ್ಷಗಳ ಇತಿಹಾಸ ಇದೆ. ಈಗ ವಿಂಡ್ಸರ್‌ ಲಾಂಚ್‌ ಆಗುತ್ತಿರುವುದು ಖುಷಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ – ಅಡ್ಕಬಳೆಯಲ್ಲಿ ಕಾಡಾನೆ ದಾಳಿ ; ಅಪಾರ ಪ್ರಮಾಣದ ಕೃಷಿ ನಾಶ – ಕಹಳೆ ನ್ಯೂಸ್

ಸುಳ್ಯ : ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ. ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ ಇದಾಗಿದ್ದು, ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರ ಮಂಡಲ ಬಿಜೆಪಿ ಯುವ ಮೋರ್ಚಾಕ್ಕೆ ಪದಾಧಿಕಾರಿಗಳ ನಿಯುಕ್ತಿ -ಕಹಳೆ ನ್ಯೂಸ್

ಪುತ್ತೂರು ನಗರ ಮಂಡಲ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳಾಗಿ ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷರಾದ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕರು ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷರು ಶಿವಕುಮಾರ್ ಪಿ ಬಿ ಕಲ್ಲಿಮಾರು, ಪ್ರಶಿಕ್ಷಣ ಪ್ರಕೋಷ್ಟ ಜಿಲ್ಲಾ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ , ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರ ಮಂಡಲ ಉಪಾಧ್ಯಕ್ಷ ಹಾಗೂ ನಗರ ಮಂಡಲ ಯುವಮೋರ್ಛ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಯುವವಕೀಲ ಪ್ರಜ್ವಲ್ ಗೆ ಪುತ್ತೂರು ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕ್ ಜವಾಬ್ದಾರಿ -ಕಹಳೆ ನ್ಯೂಸ್

ಪುತ್ತೂರು :ವಿವಿಧ ಸಂಘಟನೆ ಯಲ್ಲಿ ಜವಾಬ್ದಾರಿ ನಿರ್ವಹಿಸಿ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಪುತ್ತೂರು ನಗರ ಮಂಡಲದ ಯುವಮೋರ್ಚಾಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಇಂಟರ್ ನ್ಯಾಷನಲ್ ಲಾ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಎಲ್.ಎಲ್.ಎಮ್ ಮಾಡುತ್ತಿದ್ದು, ಇದೀಗ ಪುತ್ತೂರಿನ ರಾಜಕೀಯ ಭವಿಷ್ಯದಲ್ಲಿ ಗುರುತಿಸಿಕೊಳ್ಳಲು ಸಿದ್ದರಾಗಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ದಸರಾ ಕ್ರೀಡಾಕೂಟದಲ್ಲಿ ಬಹುಮಾನ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ತೆಯ ವಿದ್ಯಾರ್ಥಿಗಳು ಪುತ್ತೂರು ತಾಲೂಕು ದಸರಾ ಕ್ರೀಡಾಕೂಟದಲ್ಲಿ ಅನೇಕ ಬಹುಮಾನಗಳನ್ನುಪಡೆದುಕೊಂಡಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿನಿ ದೃಶಾನ ಎಸ್ ಸರಳಿಕಾನ 100 ಮೀ ಓಟದಲ್ಲಿ ಬೆಳ್ಳಿ, 200 ಮೀ ಓಟದಲ್ಲಿ ಚಿನ್ನ ಹಾಗೂ 4 x100 ರಿಲೇಯಲ್ಲಿ ಬೆಳ್ಳಿಯ ಪದಕವನ್ನ ಪಡೆದಿರುತ್ತಾಳೆ. 10ನೇ ತರಗತಿಯ ಹಿತಾಲಿ ಪಿ ಶೆಟ್ಟಿ ಚಕ್ರ ಎಸೆತದಲ್ಲಿ ಕಂಚಿನ ಪದಕವನ್ನ ಪಡೆದಿರುತ್ತಾಳೆ. 9ನೇ...
1 140 141 142 143 144 2,763
Page 142 of 2763