Monday, February 3, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಕೋಶ್: ವೇರ್ ಇಮ್ಯಾಜಿನೇಷನ್ ಲೈಫ್ ಮೀಟ್ಸ್ ಲೈಫ್”-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಇಂಟೀರಿಯರ್ ಡಿಸೈನ್ ವಿಭಾಗವು ತನ್ನ ವಾರ್ಷಿಕ ಕಲಾ ಪ್ರದರ್ಶನ ಕೋಶ್ ವೇರ್ ಇಮ್ಯಾಜಿನೇಷನ್ ಲೈಫ್ ಮೀಟ್ಸ್ ಲೈಫ್” 26 ನೇ ಸೆಪ್ಟೆಂಬರ್ 2024 ರಂದು ಸಿಟಿ ಕ್ಯಾಂಪಸ್ ಪಾಂಡೇಶ್ವರ ಮಂಗಳೂರಿನಲ್ಲಿ ಆಯೋಜಿಸಿತ್ತು. ಇನ್ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್ ಸಂಸ್ಥೆಯ ಡೀನ್ ಡಾ.ಪವಿತ್ರಾ ಕುಮಾರಿ ಉದ್ಘಾಟಿಸಿದರು. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ್ನ ಡೀನ್ ಡಾ. ವೆಂಕಟೇಶ್ ಅಮೀನ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು -ಕಹಳೆ ನ್ಯೂಸ್

ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಬೈಕ್ ಗಳ ಅಪಘಾತವು ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರ ಚಂದನ್(20) ಎಂದು ತಿಳಿದು ಬಂದಿದೆ. ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಚಂದನ್ ರಸ್ತೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಇನ್ನು ಇದೇ ಸಮಯದಲ್ಲಿ ಬಂದಂತಹ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರವಾಸೋದ್ಯಮ ಸಂಸ್ಕೃತಿಯ ಆಗರ: ನಾಗೇಶ್ ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಪ್ರವಾಸೋದ್ಯಮ ಅತ್ಯಂತ ಸುರಕ್ಷಿತವಾಗಿದ್ದು, ದೇಶದ ಜಿಡಿಪಿ ಕ್ಷೇತ್ರಕ್ಕೆ ಶೇ. ಹತ್ತರಷ್ಟು ಕೊಡುಗೆ ನೀಡುತ್ತಿದೆ. ಅಲ್ಲದೇ, ದೇಶದ ಸಂಸ್ಕೃತಿಯನ್ನು ಪಸರಿಸುವಲ್ಲಿ ಉತ್ತಮ ಪಾತ್ರ ನಿರ್ವಹಿಸುತ್ತದೆ ಎಂದು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸಪ್ರೆಸ್ನ ನಿವೃತ್ತ ಸ್ಟೇಷನ್ ಮಾಸ್ಟರ್ನಾ ಗೇಶ್ ಶೆಟ್ಟಿ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿಬಿಎ ಮತ್ತು ಬಿಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರವಾಸೋದ್ಯಮ ಮತ್ತು ಶಾಂತಿ ವಿಷಯದ...
ಬೆಂಗಳೂರುರಾಜ್ಯಸುದ್ದಿ

ಸೆ.30ರೊಳಗೆ `E-KYĆ ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ -ಕಹಳೆ ನ್ಯೂಸ್

ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಪಟ್ಟ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ: ಮೊಬೈಲ್ ಟವರ್ ನಿಂದ ಕಳವು – ಪ್ರಕರಣ ದಾಖಲು-ಕಹಳೆ ನ್ಯೂಸ್

ಮಾಣಿ: ಮೊಬೈಲ್ ಟವರ್ ನ ಬ್ಯಾಟರಿ ಸಹಿತ ಬಿಡಿಭಾಗಗಳನ್ನು ಕಳವುಗೈದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಮಾಣಿ ನಿವಾಸಿ ಯಾದವ ಶೆಟ್ಟಿರವರು ದೂರುದಾರರಾಗಿದ್ದು, ನಾನು ಮಾಣಿಯ ಬಿಎಸ್ ಎನ್ ಎಲ್ ಟವರ್ ನ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದು, ಮೇ. ೧೩ರಂದು ಮಧ್ಯಾಹ್ನ ನನ್ನ ವ್ಯಾಪ್ತಿಯ ಮಾಣಿ ಗ್ರಾಮದ, ಮಾಣಿ ಮುಖ್ಯ ಪೇಟೆಯ,...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ-ಕಹಳೆ ನ್ಯೂಸ್

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು "ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ" ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಕೆ ಎನ್, ಬಿಸಿಎ ವಿಭಾಗ ಮುಖ್ಯಸ್ಥೆ ಭವ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ: ಮೊಬೈಲ್ ಟವರ್ ನಿಂದ ಕಳವು – ಪ್ರಕರಣ ದಾಖಲು-ಕಹಳೆ ನ್ಯೂಸ್

ಮಾಣಿ:ಮೊಬೈಲ್ ಟವರ್ ನ ಬ್ಯಾಟರಿ ಸಹಿತ ಬಿಡಿಭಾಗಗಳನ್ನು ಕಳವುಗೈದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಮಾಣಿ ನಿವಾಸಿ ಯಾದವ ಶೆಟ್ಟಿರವರು ದೂರುದಾರರಾಗಿದ್ದು, ನಾನು ಮಾಣಿಯ ಬಿಎಸ್ ಎನ್ ಎಲ್ ಟವರ್‌ ನ ಟೆಕ್ನಿಷಿಯನ್‌ ಆಗಿ ಕೆಲಸ ಮಾಡಿಕೊಂಡಿದ್ದು, ಮೇ. 13ರಂದು ಮಧ್ಯಾಹ್ನ ನನ್ನ ವ್ಯಾಪ್ತಿಯ ಮಾಣಿ ಗ್ರಾಮದ, ಮಾಣಿ ಮುಖ್ಯ ಪೇಟೆಯ, ಬಿಎಸ್‌ಎನ್‌ಎಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ-ಕಹಳೆ ನ್ಯೂಸ್

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ರವರು ಅನಾರೋಗ್ಯದಿಂದ ನಿಧನರಾದರು. ಕೃಷಿಕರಾಗಿರುವ ಉಮೇಶ್ ರವರಿಗೆ ಸೆ.೨೬ರಂದು ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಅಲ್ಲಿ ಅವರು ಚಿಕಿತ್ಸೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ....
1 141 142 143 144 145 2,763
Page 143 of 2763