Tuesday, February 4, 2025

ಸುದ್ದಿ

ಸುದ್ದಿ

ಪತ್ರಕರ್ತರಿಗೆ ಬೆದರಿಕೆ ಹಾಕಿದರೆ ರೂ. 50,000 ದಂಡ, 24 ಗಂಟೆಯೊಳಗೆ ಜೈಲಿಗೆ: ಪ್ರಧಾನಿ ಮೋದಿ – ಕಹಳೆ ನ್ಯೂಸ್

 ಲಕ್ಕೋ. ಭಾರತದಲ್ಲಿ ಪತ್ರಿಕೋದ್ಯಮವು ಬಿಕ್ಕಟ್ಟಿನ ಅವಧಿಯನ್ನು ಎದುರಿಸುತ್ತಿದೆ. ಸತ್ಯದ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ವರದಿ ಮಾಡುವಾಗ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸುದ್ದಿ ನೀಡುವ ವೇಳೆ ಪತ್ರಕರ್ತರನ್ನು ಬೆದರಿಸುವುದು ಸಾಮಾನ್ಯವಾಗಿದೆ. ಆದರೆ ಈಗ ಪತ್ರಕರ್ತರಿಗೆ ಇಂತಹ ಬೆದರಿಕೆ ಹಾಕುವವರು ಸುಸ್ಥಿತಿಯಲ್ಲಿಲ್ಲ. ಈಗ ಯಾರಾದರೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2024 ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್‌ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಮ್ಯಾನೇಜ್ಮೆಂಟ್, ಇಂಜಿನಿಯರಿAಗ್, ವಿಜ್ಞಾನ ಮತ್ತು ತಂತ್ರಜ್ಞಾನಗಳ ಹೊಸಯುಗದ ಅನಾವರಣದ ಅಂತಾರಾಷ್ಟಿçÃಯ ಸಮ್ಮೇಳನ ದೃಷ್ಟಿ-2024 ಇದರ ಉದ್ಘಾಟನಾ ಸಮಾರಂಭದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:’Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು !ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು- ಕಹಳೆ ನ್ಯೂಸ್

ಮಂಗಳೂರು : 'Fact Vid' ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ...
ಸುದ್ದಿ

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪುತ್ತಿಲ..!-ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ರಾಂತ ಪ್ರಾಧ್ಯಾಪಕ ಡಾ.ವಿಷ್ಣು ಭಟ್ ಎರಡು ಕೃತಿಗಳು ಲೋಕಾರ್ಪಣೆ ಸಮಾಜಮುಖಿಯಾದ ಕಾರ್ಯಕ್ರಮವೇ ರೋಟರಿ ಉದ್ದೇಶ : ಡಾ. ರವಿಪ್ರಕಾಶ್-ಕಹಳೆ ನ್ಯೂಸ್

ಪುತ್ತೂರು: ಸಮಾಜಮುಖಿಯಾದ ಕಾರ್ಯಕ್ರಮಗಳು, ವಿಚಾರ ಮಂಡನೆಗಳು ರೋಟರಿಯ ಮುಖ್ಯ ಉದ್ದೇಶವಾಗಿದೆ. ಅಂತಹ ಕಾರ್ಯಗಳಲ್ಲಿ ಪುಸ್ತಕ ಬಿಡುಗಡೆಯೂ ಒಂದು. ಉಪನಿಷತ್ತುಗಳನ್ನು ವೇದಾಂತ ಎಂದು ಕರೆಯುತ್ತಾರೆ. ಹಿಂದು ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಬಹಳ ಅತ್ಯಗತ್ಯ. ಈ ನೆಲೆಯಲ್ಲಿ ಡಾ.ವಿಷ್ಣು ಭಟ್ ಅವರ ಕೃತಿಗಳು ಮೌಲಿಕವಾದದ್ದು ಎಂದು ಡಾ.ರವಿಪ್ರಕಾಶ್ ಅವರು ಹೇಳಿದರು. ಕನ್ನಡಕ್ಕೆ ಅನುವಾದಗೊಂಡ ಡಾ.ಕೆ ವಿಷ್ಣುಭಟ್ ಅವರ ಮಾಂಡೂಕ್ಯೋಪನಿಷದ್ - ಗೌಡಪಾದಕಾರಿಕಾ ಪುಸ್ತಕ ಮತ್ತು ಅದ್ವೆöÊತ ಮತ್ತು ಇತರ ಹತ್ತು ಲೇಖನಗಳನ್ನೊಳಗೊಂಡ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ʼಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ’ ದ.ಕ. ಲೀಡ್ ಬ್ಯಾಂಕ್ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅರುಣ್ ಕುಮಾರ್ ಪುತ್ತಿಲ ವಿರುದ್ದ ದೂರು ನೀಡಿದ ಸಂತ್ರಸ್ತೆಯಿAದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ-ಕಹಳೆ ನ್ಯೂಸ್

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಹತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ.11 ರಂದು ಬೆಳಗ್ಗೆ ಗಂಟೆ 8.30 ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ಸಂಕಲ್ಪ ನೆರವೇರಿಸಿ ತೆರಳಿದ್ದಾರೆ. ಸಂತ್ರಸ್ತೆ ಆಕೆಯ ಪುತ್ರಿ ಜೊತೆ ದೇವಸ್ಥಾನಕ್ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್-ಕಹಳೆ ನ್ಯೂಸ್

ಪುತ್ತೂರು: ಖಾಸಗೀ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗೀ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊAಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ...
1 165 166 167 168 169 2,765
Page 167 of 2765