Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಡಿಬಾಗಿಲು ಸಂಗಮ ಯುವಕ ಮಂಡಲ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಧಕರಿಗೆ ಅಭಿನಂದನ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲು ಸಂಗಮ ಯುವಕ ಮಂಡಲ ವಿದ್ಯಾಗಿರಿ ಪಡಿಬಾಗಿಲು ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಹಾಗೂ ಸಾಧಕರಿಗೆ ಅಭಿನಂದನ ಕಾರ್ಯಕ್ರಮ ಜರಗಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಕಾನ ಸುಂದರ ಭಟ್ ನೆರವೇರಿಸಿದರು. ಈ ಸಂದರ್ಭ ದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆಲಿಂಜ ಶಾಲಾ ಶಿಕ್ಷಕ ಬಿ. ತಿಮ್ಮಪ್ಪ ನಾಯ್ಕ ,ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ – ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಮೂರು ಜಿಲ್ಲೆಗಳಲ್ಲಿ ಜನಸಂಖ್ಯೆಯನ್ನೂ ಮೀರಿದ ಆಧಾರ್‌ ಕಾರ್ಡ್‌ಗಳ ಸಂಖ್ಯೆ ; ಸಿಎಂ ಹಿಮಂತ ಬಿಸ್ವಾ ಶರ್ಮಾ ಮಹತ್ವದ ಘೋಷಣೆ – ಕಹಳೆ ನ್ಯೂಸ್

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ. ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಬ ಗ್ರಾಮದ ಕೆಲಿಂಜ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 48ನೇ ವರ್ಷದ ಗಣೇಶೋತ್ಸವ -ಕಹಳೆ ನ್ಯೂಸ್

ಬಂಟ್ವಾಳ : ಹಬ್ಬ ಆಚರಣೆಗಳು ನಮ್ಮ ಮೂಲ ಸಂಸ್ಕೃತಿ ಉಳಿಸುವ ದೃಷ್ಟಿಕೋನದಲ್ಲಿ ಆಗಬೇಕು. ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿ ಹಬ್ಬ ಆಚರಣೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ನಮ್ಮ ಆಚಾರ,ಸಂಸ್ಕಾರ ಸಂಸ್ಕೃತಿಯನ್ನು ತಿಳಿವಂತೆ ಮಾಡಬೇಕು ಎಂದು ಶಿಕ್ಷಕಿ ಸಂಪನ್ಮೂಲ ವ್ಯಕ್ತಿ ರೇಣುಕಾ ಕಣಿಯೂರ್ ಹೇಳಿದರು. ಅವರು ಶನಿವಾರ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕೆಲಿಂಜ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ ನಡೆದ 48ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

“ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ” ಎಂಬ ವಿನೂತನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಶ್ರೀಯುತ ಹಾಜಬ್ಬ ಹೇಳಿದರು. ಅವರು ಚಂದ್ರಿಕಾ ವೆಜಿಟೇಬಲ್ಸ್ ಮೇಲ್ಕಾರ್ ಇಲ್ಲಿ "ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ" ಎಂಬ ವಿನೂತನ ಕಾರ್ಯಕ್ರಮದಲ್ಲಿ . ದೇಣಿಗೆಯಾಗಿ ತಮ್ಮ ಕಿರು ಕಾಣಿಕೆಯನ್ನು ನೀಡಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತ-ಕಹಳೆ ನ್ಯೂಸ್

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ...
ರಾಜ್ಯಸುದ್ದಿ

‘ರೀಲ್’ಗಾಗಿ ಹಾವಿನೊಂದಿಗೆ ಸ್ಟಂಟ್ : ವಿಷಸರ್ಪ ಕಚ್ಚಿ ಸಾವನ್ನಪ್ಪಿದ ಯುವಕ-ಕಹಳೆ ನ್ಯೂಸ್

ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯಲ್ಲಿ, 23 ವರ್ಷದ ಶಿವ ರಾಜುಲು ಎಂಬ ಯುವಕ ಸೋಷಿಯಲ್ ಮೀಡಿಯಾ ರೀಲ್'ಗಾಗಿ ಸ್ಟಂಟ್ ಮಾಡುವಾಗ ನಾಗರಹಾವು ಕಚ್ಚಿ ಸಾವನ್ನಪ್ಪಿದ್ದಾನೆ. ದೇಸಾಯಿಪೇಟೆ ಗ್ರಾಮದ ಶಿವ, ಆನ್ ಲೈನ್ ನಲ್ಲಿ ಗಮನ ಸೆಳೆಯಲು ಸಂಪೂರ್ಣವಾಗಿ ನಾಗರಹಾವನ್ನು ಬಾಯಿಯಲ್ಲಿ ಹಿಡಿಯಲು ಪ್ರಯತ್ನಿಸಿದನು. ಹಾವು ಹಿಡಿಯುವ ಅವನ ತಂದೆ ಗಂಗಾರಾಮ್ ಅವನಿಗೆ ನಾಗರಹಾವನ್ನು ನೀಡಿ ವೀಡಿಯೊ ಮಾಡಲು ಪ್ರೋತ್ಸಾಹಿಸಿದ್ದರು. ಶಿವನು ಹಾವುಗಳನ್ನು ಹೇಗೆ ನಿಭಾಯಿಸಬೇಕೆಂದು ಕಲಿತಿದ್ದರೂ,...
ಮುಂಬೈಸುದ್ದಿ

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿAದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ- ಕಹಳೆ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿಕ್ಕಿಯಾಗಿ ಮಹಿಳೆಯೊಬ್ಬರು ರಿಕ್ಷಾದ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾಜರತ್ನಪುರ ನಿವಾಸಿ ಚೇತನಾ (35) ಗಂಭೀರವಾಗಿ ಗಾಯಗೊಂಡ ಮಹಿಳೆ. ಫಿಗ್ಮಿ ಕಲೆಕ್ಷಮ್ ಮುಗಿಸಿ ಚೇತನಾ ಅವರು ಟ್ಯೂಷನ್‌ಗೆಂದು ತೆರಳಿದ್ದ ಪುತ್ರಿಯನ್ನು ಕರೆತರಲು ಬರುತ್ತಿದ್ದರು. ಈ ವೇಳೆ ಅವರು ರಾಮನಗರದ ಬಳಿ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ...
1 170 171 172 173 174 2,766
Page 172 of 2766