Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಡೆಸರ್ಟ್ಸ್’ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗ ಇದರ ಆಶ್ರಯದಲ್ಲಿ ಸೆ6 ರಂದು ಕಾಲೇಜು ಸಭಾಂಗಣದಲ್ಲಿ 'ಫಿಲೋ ಡೆಸರ್ಟ್ಸ್ ' ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಗಯಾ ಕೆಫೆ ಇದರ ಮಾಲಕರಾದ ಪ್ರಜ್ವಲ್ ಅಲ್ಬರ್ಟ್ ಡಿಸೋಜ ಮಾತನಾಡಿ ಇಂಥಹ ಆಹಾರ ಮೇಳ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಯಲಿದೆ. ಸಕ್ರಿಯ ಜೀವನವನ್ನು ನಡೆಸಲು ಮತ್ತು ರೋಗಗಳ ಅಪಾಯವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಭವಿಷ್ ಘಟಕದ ಉದ್ಘಾಟನಾ ಸಮಾರಂಭವು ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ನಡೆಯಿತು. ಜಿಲ್ಲಾ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಶ್ರೀ ಮುದರ ಎಸ್ ಬನ್ನೂರು ಇವರು ಪರದೆ ಸರಿಸುವ ಮೂಲಕ ಭವಿಷ್ ಘಟಕವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪರದೆ ಹಿಂದಿದ್ದ ಭಾವಚಿತ್ರದಲ್ಲಿ ಭಾರತ ಭೂಪಟದ ನಡುವೆ ಶಿಕ್ಷಕಿಯ ಚಿತ್ರವನ್ನು ಜೋಡಿಸಲಾಗಿತ್ತು. ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯ ಶ್ರೀ ಗೋಪಾಲ ಶೆಣೈ ಕಂಟಿಕ ಕಾರ್ಯಕ್ರಮದ...
ಬೆಂಗಳೂರುರಾಜ್ಯಸುದ್ದಿ

ಗಣೇಶ ಚತುರ್ಥಿ ಹಬ್ಬ ಹಿನ್ನಲೆ : ನಾಳೆ ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ `BBMP’ ಆದೇಶ! – ಕಹಳೆ ನ್ಯೂಸ್

ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 07-09-2024ರ ಶನಿವಾರದಂದು "ಗಣೇಶ ಚತುರ್ಥಿ ಹಬ್ಬದ " ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.   ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ: ಬೃಹತ್...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ :ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಶಿಷ್ಟ ರೀತಿಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಪ್ರವೇಶ ದ್ವಾರದಲ್ಲಿ ವೃಕ್ಷದ ವರ್ಣಚಿತ್ರವನ್ನಿಡಲಾಗಿದ್ದು ಶಿಕ್ಷಕರು ಹಸಿರು ಬಣ್ಣದ *ಬೆರಳಚ್ಚು* ಬರೆಯುವ ಮೂಲಕ ಎಲೆಗಳನ್ನು ಚಿತ್ರಿಸಿದರು. ಬೆಳಗುತ್ತಿರುವ ಹಣತೆಗಳನ್ನು ಡಾ. ಎಸ್ ರಾಧಾಕೃಷ್ಣನ್ ಅವರ ಭಾವಚಿತ್ರದ ಮುಂದಿಟ್ಟು ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷರನ್ನು ವಿಶೇಷವಾಗಿ ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ನಂತರದಲ್ಲಿ ಕಾರ್ಯಕ್ರಮದ ಮುಖ್ಯ ಬಿಂದುವಾದ *ಪಾದಪೂಜೆ* ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ಶಿಕ್ಷಕ ಮತ್ತು ಅತಿಥಿಗಳಿಗೆ, ಹಿರಿಯರಿಗೆ...
ಉಡುಪಿಶಿಕ್ಷಣಸುದ್ದಿ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ : ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ : ರವಿಶಂಕರ್ ರಾವ್ – ಕಹಳೆ ನ್ಯೂಸ್

ಕುಂದಾರು ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು. ಸಾಮಾನ್ಯ ಕೆಲಸಗಾರರಿಗಿರುವ ಧೈರ್ಯ ನಮ್ಮ ವಿದ್ಯಾರ್ಥಿಗಳಿಗೂ ಬರಬೇಕು. ಆಗ ಮಾತ್ರ ಅವರ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಿವೃತ್ತರಾಗಿರುವ ಶ್ರೀಯುತ ರವಿಶಂಕರ್ ರಾವ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್

ಪುತ್ತೂರು : ಜೀವನ ಸಮಯದ ಸದುಪಯೋಗ ಕಲಿಸಿದರೆ, ಸಮಯ ಬದುಕಿನ ಮೌಲ್ಯ ತಿಳಿಸುತ್ತದೆ. ಶಿಕ್ಷಣ ಮಾನವನಿಗೆ ಉತ್ತಮ ಮೌಲ್ಯಗಳನ್ನು ಕೌಶಲ್ಯ ಮತ್ತು ಅನುಭವಗಳೊಂದಿಗೆ ತಿಳಿಸುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಪುತ್ತೂರಿನ ಪ್ರಸಿದ್ಧ ದಂತ ವೈದ್ಯರು ಹಾಗೂ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ಹೇಳಿದರು. ಅವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಾಮದಪದವಿನ ಮಹಾಕಾಳಿ ಗದ್ದೆ ವಾಂಬೆಟ್ಟುವಿನಲ್ಲಿ ನಡೆದ “ಕೃಷಿ ಕಲಿ ನಲಿ” ಕೆಸರಿನ ಆಟದ ಜೊತೆ ಕೃಷಿಯ ಕಲಿಕೆ ವಿನೂತನ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆ.ನಂ.ಬಾಲಕಿಯರ ನಿಲಯ ವಾಮದಪದವು ಮತ್ತು ಚೆನ್ನೈತ್ತೋಡಿ ಹಾಗೂ ಮೆ.ಪೂರ್ವ ಬಾಲಕರ ನಿಲಯ ವಾಮದಪದವು ಇವರ ಜಂಟಿ ಆಶ್ರಯದಲ್ಲಿ "ಕೃಷಿ ಕಲಿ ನಲಿ" ಕೆಸರಿನ ಆಟದ ಜೊತೆ ಕೃಷಿಯ ಕಲಿಕೆ ವಿನೂತನ ಕಾರ್ಯಕ್ರಮ ವಾಮದಪದವಿನಲ್ಲಿ ಮಹಾಕಾಳಿ ಗದ್ದೆ ವಾಂಬೆಟ್ಟುವಿನಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಕೃಷಿಯ ಕಲಿಕೆಯ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹಳೆಯಂಗಡಿಯಲ್ಲಿ ನಡೆದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ , ಶಿಕ್ಷಕರ ಕಲ್ಯಾಣ ನಿಧಿ ಇದರ ಸಂಯುಕ್ತ ಆಶ್ರಯದಲ್ಲಿ ಹಳೆಯಂಗಡಿಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಮುಲ್ಕಿ ಮೂಡಬಿದ್ರೆ ಕ್ಷೇತ್ರದ...
1 172 173 174 175 176 2,766
Page 174 of 2766