Recent Posts

Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಚೌಟ ಕರೆ-ಕಹಳೆ ನ್ಯೂಸ್

ಶಿವಮೊಗ್ಗ : ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ 'ಜೆನ್ ಝೆಡ್ ' ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ "ಸದಸ್ಯತಾ ಅಭಿಯಾನ-2024" ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರು, "2000ದ ನಂತರ ಜನಿಸಿದ ಜನರೇಷನ್ - Z ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ(ಆ.28) ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಳೆ (ಆ.28) ರಂದು ಸಂಜೆ ಗಂಟೆ 4. 30ಕ್ಕೆ ಧರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿರುವುದು....
ಕಡಬಸುದ್ದಿ

ಸರಕಾರಿ ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ: ತಪ್ಪಿದ ಭಾರಿ ಅನಾಹುತ- ಕಹಳೆ ನ್ಯೂಸ್

ಕಡಬ: ಕಡಬ ತಾಲೂಕಿನ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿತಗೊಂಡು ಶಾಲಾ ವಿದ್ಯಾರ್ಥೀಗಳು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆ ನಡೆಯುವ ವೇಳೆ ದೈಹಿಕ ಶಿಕ್ಷಣದ ಹೊತ್ತಾದ ಕಾರಣ ಬೇರೆ ವಿದ್ಯಾರ್ಥಿಗಳೆಲ್ಲರು ಆಟದ ಮೈದಾನದಲ್ಲಿದ್ದ ಕಾರಣ ಆಗುವ ಬಹು ಅನಾಹುತ ತಪ್ಪಿದೆ....
ಉಡುಪಿಸುದ್ದಿ

ಉಡುಪಿ ವಲಯ ಹಾಗೂ ಎಸ್.ವಿ.ಎಸ್. ಪ.ಪೂ. ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯದ ಪ್ರೌಢಶಾಲಾ ಬಾಲಕಿಯರ, ತೋಬಾಲ್ ಪಂದ್ಯಾಟ 2024- ಕಹಳೆ ನ್ಯೂಸ್

ಉಡುಪಿ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ಎಸ್.ವಿ.ಎಸ್. ಪ.ಪೂ. ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯದ ಪ್ರೌಢಶಾಲಾ ಬಾಲಕಿಯರ, ತೋಬಾಲ್ ಪಂದ್ಯಾಟ ನಡೆಯಿತು. ಕಾರ್ಯಕ್ರಮ ದ ಉದ್ಘಾಟನೆ ಮಾಡಿದ ಬಿ ಇ ಒ ಡಾ. ಎಲ್ಲಮ್ಮ ಉಡುಪಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ಪೆÇ್ರಸ್ತಹ ಮತ್ತು ಅವಕಾಶಗಳು ಜಿಲ್ಲಾ ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸೀನಿಯರ್ ವೈಟ್ ಲಿಫ್ಟಿಂಗ್ ಚಿನ್ನದ ಪದಕವಿಜೇತ ರಜತ್ ರೈ ಗೆ ಶಾಸಕರಿಂದ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು;ಮೈಸೂರಿನಲ್ಲಿನಡೆದಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪುತ್ತೂರಿನ ರಜತ್ ರೈ ಅವರನ್ನು ಶಾಸಕ ಅಶೋಕ್ ರೈ ಅವರು ತನ್ನ ಕಚೇರಿಯಲ್ಲಿ ಸನ್ಮಾನ ಮಾಡಿದರು. ಒಟ್ಟು 298 ಕೆ ಜಿ ಭಾರಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನುನಿರ್ಮಿಸಿದ್ದರು. ಇವರು ಇರ್ದೆ ಬೆಟ್ಟಂಪಾಡಿ ನಿವಾಸಿ ರತ್ನಾಕರ್ ಮತ್ತು ಶಶಿಕಲಾ ದಂಪತಿಗಳ ಪುತ್ರ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು-ಕಹಳೆ ನ್ಯೂಸ್

ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ ವಾಟ್ಸಾಪ್ ಸಂದೇಶವನ್ನು ಪ್ರಸರಿಸಿದ ಇಬ್ರಾಹಿಂ ಎಂಬವನ ವಿರುದ್ಧ ವಿಟ್ಲ ಠಾಣಾಧಿಕಾರಿಯವರಿಗೆ ನವೀನ್ ಎಂಬವರು ಸಾರ್ವಜನಿಕರ ಪರವಾಗಿ ದೂರು ನೀಡಿದ್ದಾರೆ. ಪುತ್ತೂರು ಕಾಲೇಜು ಹುಡುಗಿಗೆ ಚೂರಿ ಇರಿದ ಪ್ರಕರಣ ಸುಕಾಂತ್ಯ ಕಂಡ ಕೂಡಲೇ ತನ್ನ ನೀಚ ಬುದ್ದಿಯನ್ನು ಪ್ರದರ್ಶಿಸಿರುವ 'ಇಬ್ರಾಹಿಂ ಸೂರ್ಯ ಎಂಬ ವ್ಯಕ್ತಿ ವಾಟ್ಸಾಪ್ ಸಂದೇಶವನ್ನು ಕಳಿಸುತ್ತಾ ಮಿತ್ತೂರು...
ಉಡುಪಿಸುದ್ದಿ

ಕೃಷ್ಣ ಜನ್ಮಾಷ್ಟಮಿ: ಮಠಾಧೀಶರ ಬದಲು ಭಕ್ತರಿಗೆ ಕೃಷ್ಣನ ತೊಟ್ಟಿಲು ತೂಗುವ ಅವಕಾಶ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ಕೃಷ್ಣ ಮಠಕ್ಕೆ ಸೋಮವಾರ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು. ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬಾಲಕೃಷ್ಣನ ತೊಟ್ಟಿಲು ತೂಗುವ ಕಾಯಕ ಪರ್ಯಾಯ ಮಠಾಧೀಶರದ್ದಾಗಿತ್ತು. ಆದರೆ, ಈ ಬಾರಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯದ ಮೊದಲ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದಲ್ಲಿ ಭಕ್ತಾದಿಗಳಿಗೆ ಕೃಷ್ಣನ ತೊಟ್ಟಿಲು ತೂಗುವ...
1 181 182 183 184 185 2,767
Page 183 of 2767