Wednesday, February 5, 2025

ಸುದ್ದಿ

ಕ್ರೈಮ್ಸುದ್ದಿ

ಕೊಂಡಾಪುರ ಪ್ರೊಫೆಸರ್ಸ್ ಕಾಲೋನಿಯಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ವಿದೇಶಗಳಿಂದ ಹುಡುಗಿಯರನ್ನು ಕರೆಸಿ ವೇಶ್ಯಾವಾಟಿಕೆ ; ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್‌ನಲ್ಲಿ ಮಹಿಳೆಯರ ಸಾಗಾಣಿಕೆ ಹಾಗೂ ವೇಶ್ಯಾವಾಟಿಕೆ – ಕಹಳೆ ನ್ಯೂಸ್

ಹೈದರಾಬಾದ್: ವಿದೇಶಿ ಮಹಿಳೆಯರೊಂದಿಗೆ ವೇಶ್ಯಾವಾಟಿಕೆ ನಡೆಸುತ್ತಿದ್ದ ತಂಡವನ್ನು ತೆಲಂಗಾಣದ ಎಸ್‌ಡಬ್ಲ್ಯೂಒಟಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೊಂಡಾಪುರ ಪ್ರೊಫೆಸರ್ಸ್ ಕಾಲೋನಿಯಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಿದ್ದಾರೆ. ಕೀನ್ಯಾದ 14 ಮಹಿಳೆಯರು, ಉಗಾಂಡಾದ ಇಬ್ಬರು ಮತ್ತು ತಾಂಜಾನಿಯಾದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಅಪಾರ್ಟ್‌ಮೆಂಟ್‌ನ ಮ್ಯಾನೇಜರ್ ಶಿವಕುಮಾರ್ ಮತ್ತಬ್ಬರನ್ನು ಬಂಧಿಸಲಾಗಿದೆ ಎಂದು ಮಾದಾಪುರ ಎಸಿಪಿ ಶ್ರೀಕಾಂತ್ ತಿಳಿಸಿದ್ದಾರೆ. ವಿದೇಶದಿಂದ ಅಕ್ರಮವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ- ಕಹಳೆ ನ್ಯೂಸ್

ಕರ್ನಾಟಕ ಪಬ್ಲಿಕ್‌ ಪಿ.ಯು ಕಾಲೇಜು, ಹಾಸನ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ...
ಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ-ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: “ಶ್ರೀಕೃಷ್ಣ ಜನ್ಮಾಷ್ಟಮಿ ಕೇವಲ ಧಾರ್ಮಿಕ ಹಬ್ಬವಲ್ಲ. ಇದು ಜೀವನ, ಪ್ರೀತಿ ಮತ್ತು ದೈವಿಕ ಮತ್ತು ಭಕ್ತನ ನಡುವಿನ ಶಾಶ್ವತ ಬಂಧದ ಆಚರಣೆಯಾಗಿದೆ. ಭಗವಾನ್ ಶ್ರೀಕೃಷ್ಣ ಸಾರುವ ಕರ್ಮ, ಭಕ್ತಿ ಮತ್ತು ಧರ್ಮದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವ ಆಚರಣೆಯಾಗಿದೆ. ಈ ಹಬ್ಬವು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಆಂತರಿಕ ಸಂತೋಷಕ್ಕೆ ಆಳವಾದ ಅವಕಾಶವನ್ನು ನೀಡುತ್ತದೆ. ದುಷ್ಟತನವನ್ನು ನಿರ್ಮೂಲನೆ ಮಾಡುವ ಮತ್ತು ಧರ್ಮವನ್ನು ಸ್ಥಾಪಿಸುವ ದೈವಿಕ ಧ್ಯೇಯವನ್ನು ಗೌರವಿಸಲು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ ವರ್ಷ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆ26 ರಿಂದ ಆ28 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಯುವಕ ಮಂಡಲದ ಆಧ್ಯಕ್ಷ ಪರಮೇಶ್ವರ ಶಾರದಾ ನಗರ ಅವರು ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 1975 ರಲ್ಲಿ ಸದಾನಂದ ಪೂಜಾರಿ ಹಾಗೂ ಗೆಳೆಯರೊಂದಿಗೆ ಸೇರಿಕೊಂಡು ಶಾರದಾ...
ಉಡುಪಿಸುದ್ದಿ

ಮಲ್ಪೆ : ಮೂರು ದಿನಗಳಿಂದ ಬೀಸುತ್ತಿರುವ ಗಾಳಿ- ಕಡಲಿಗೆ ಇಳಿಯದ ಬೋಟುಗಳು- ಕಹಳೆ ನ್ಯೂಸ್

ಮಲ್ಪೆ : ಆಳ ಸಮುದ್ರದಲ್ಲಿ ಮೂರು ದಿನಗಳಿಂದ ಬೀಸುತ್ತಿರುವ ಗಾಳಿ ಮುಂದುವರಿದಿದೆ. ಹಾಗಾಗಿ ಕರಾವಳಿಯಲ್ಲಿ ಯಾವುದೇ ಬೋಟುಗಳು ಮೀನುಗಾರಿಕೆಗೆ ತೆರಳಿಲ್ಲ. ದಕ್ಷಿಣದಿಂದ ಉತ್ತರದ ಕಡೆಗೆ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಹಾಗೂ ನೀರಿನ ಒತ್ತಡದಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಪರ್ಸಿನ್‌, ತ್ರಿಸೆವೆಂಟಿ ಸಣ್ಣ ಟ್ರಾಲ್‌ಬೋಟುಗಳು ಆಯಾಯ ಬಂದರುಗಳಲ್ಲಿ ಲಂಗರು ಹಾಕಿವೆ. ಸಮುದ್ರ ಮಧ್ಯೆ ಇದ್ದ ಆಳಸಮುದ್ರ ಬೋಟುಗಳು ಸಮೀಪದ ಬಂದರನ್ನು ಆಶ್ರಯಿಸಿವೆ. ಮಲ್ಪೆ ಬಂದರಿನ ಬಹುತೇಕ ಬೋಟುಗಳು ಕಾರವಾರ...
ಉಡುಪಿಸುದ್ದಿ

ಉಡುಪಿಯಲ್ಲಿ ಆ.29-30ರಂದು ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ- ಕಹಳೆ ನ್ಯೂಸ್

ಉಡುಪಿ: ಕಟ್ಟಡ ಕಾರ್ಮಿಕರ ಪರಿಸ್ಥಿತಿ, ಈಗಿರುವ ಕಾನೂನುಗಳ ರಕ್ಷಣೆ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸುವುದು ಹಾಗೂ ಅಲ್ಲಿ ದೊರಕುವ ಸೌಲಭ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಚರ್ಚಿಸಲು ಸಿಡಬ್ಯೂಎಫ್ಐ ( ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ) ಇದರ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ ಇದೇ ಆ.29 ಮತ್ತು 30ರಂದು ಉಡುಪಿಯ ಲಿಕೋ ಬ್ಯಾಂಕ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು....
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಆರ್ ಆರ್ ಸಿಯಿಂದ ಪುಸ್ತಕ ಕೊಡುಗೆ- ಕಹಳೆ ನ್ಯೂಸ್

ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಇಂದು ಕೊಡುಗೆಯಾಗಿ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್ ಶೆಟ್ಟಿ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ವತಿಯಿಂದ ನಡೆದ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ಪ್ರಾಯೋಜಿತ ಓಣಂ ಆಚರಣೆಯು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಸಾಂಸ್ಕೃತಿಕ ಸಾಮರಸ್ಯ ಸಾರುವ ಈ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ವಿಶೇಷ ಉಡುಪುಗಳನ್ನು (ಸೀರೆ) ಧರಿಸಿ ಪೂಕಳಂ ರಚಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ತಂಡದಿAದ ಚೆಂಡೆ ಹಾಗೂ ವಿದ್ಯಾರ್ಥಿನಿಯರ ತಂಡಗಳಿAದ ತಿರುವಾದಿರ ಕಳಿ ಪ್ರದರ್ಶನಗಳು ನಡೆದವು. ವಿದ್ಯಾರ್ಥಿನಿ ಕು. ಸ್ವಾತಿಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ, ಕು. ಪುನೀತಾ ಸ್ವಾಗತಿಸಿ,...
1 186 187 188 189 190 2,768
Page 188 of 2768