Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪಡೆದುಕೊಂಡಿದೆ ದ್ವಿತೀಯ ಸ್ಥಾನವನ್ನು ಸೂರ್ಯ ಸರಕಾರಿ ಪ್ರೌಢಶಾಲೆ ಗಳಿಸಿದೆ. ಒಟ್ಟು 15 ಹುಡುಗರ...
ಕಾರ್ಕಳಕ್ರೈಮ್ಸುದ್ದಿ

ಕಾರ್ಕಳ : ಯುವತಿ ಅಪಹರಿಸಿ ಗ್ಯಾಂಗ್ ರೇ*ಪ್..? ಪ್ರಕರಣ : ಇಬ್ಬರ ಬಂಧನ – ಕಹಳೆ ನ್ಯೂಸ್

ಕಾರ್ಕಳ : ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಬೆಳಗ್ಗೆ ಕಾರಿನಲ್ಲಿ ಕರೆದೊಯ್ದು ಬಳಿಕ ಸಂಜೆ ವಾಪಸ್‌ ಕರೆ ತಂದು ಮನೆಯ ಬಳಿ ಬಿಟ್ಟು ಹೋದ ಘಟನೆ ಕಾರ್ಕಳದಲ್ಲಿ ಆ.23ರಂದು ನಡೆದಿದೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಯ್ಯಪ್ಪನಗರ ಸಮೀಪದ ಯುವತಿಯ ಮನೆಯ ಬಳಿಯಿಂದ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಸಂಜೆ ವೇಳೆಗೆ ಮನೆ ಸಮೀಪ ಯುವತಿಯನ್ನು ಯುವಕ ಕಾರಿನಲ್ಲಿ ತಂದು ಬಿಟ್ಟ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ದಿನದ ಆಚರಣೆ- ಕಹಳೆ ನ್ಯೂಸ್ 

ಮಂಗಳೂರಿನ ಪ್ರತಿಷ್ಠಿತ ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ತಾರೀಕು 23 ಆಗಸ್ಟ್ 2024 ರಂದು ಭಾರತದ ಮೊಟ್ಟ ಮೊದಲ "ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ" (Maiden National Space Day) ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಸ್ಟ್ರೋ ಕಿಡ್ಸ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಗಸ್ಟ್ 25ರವರೆಗೆ ನಡೆಸಲಾಗುವುದು. "ಆಸ್ಟ್ರೋ ಕಿಡ್ಸ್ ಎಂಬುದು ವಿಶೇಷವಾದ ಪ್ರದರ್ಶನ. ನಮ್ಮ ರಾಷ್ಟ್ರದ ಇಸ್ರೋ ತಯಾರಿಸಿದ , ಗಗನಕ್ಕೆ ಕಳಿಸಿಕೊಟ್ಟ ಬಾಹ್ಯಾಕಾಶ ರಾಕೆಟ್ ಗಳನ್ನು ಮತ್ತು ಸೆಟಲೈಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೀನಿಯರ್ ವೈಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಗೆ ಅಭಿನಂದನೆ ಸಲ್ಲಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು: ಮೈಸೂರಿನಲ್ಲಿ ನಡೆದ ಸೀನಿಯರ್ ವಿಭಾಗದ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಅವರನ್ನು ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು. ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ ಲಿಫ್ಟಿಂಗ್ ನಲ್ಲಿ 81 ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದರು ಜೊತೆಗೆ ಒಟ್ಟು 298 ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯಕೂಟ ದಾಖಲೆಯನ್ನು...
ಬೆಂಗಳೂರುಸುದ್ದಿ

ಮಾಜಿ ರಾಜ್ಯಪಾಲರು ಹಾಗೂ ಕೇಂದ್ರದ ಮಾಜಿ ಸಚಿವರು ಆದ  ಮಾರ್ಗರೇಟ್‌ ಆಳ್ವಾರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಬೆಂಗಳೂರು: ತಮ್ಮ ರಾಜಕೀಯ ಪ್ರವೇಶಕ್ಕೆ ಪ್ರೇರಕರಾದ ಮಾಜಿ ರಾಜ್ಯಪಾಲರು ಹಾಗೂ ಕೇಂದ್ರದ ಮಾಜಿ ಸಚಿವರು ಆದ ಮಾರ್ಗರೇಟ್ ಆಳ್ವ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ತಮ್ಮ ರಾಜಕೀಯ ಮಾರ್ಗದರ್ಶಕರೂ ಆಗಿರುವ ಮಾರ್ಗರೆಟ್ ಆಳ್ವಾ ಜೊತೆ ಕೆಲಕಾಲ ಚರ್ಚಿಸಿದ ಸಚಿವರು, ಹಿಂದಿನ ರಾಜಕೀಯ ಘಟನೆಗಳ ಮೆಲುಕು ಹಾಕಿದರು. ಅಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಸುದ್ದಿ

ಯುವ ಕೇಸರಿ ಫ್ರೆಂಡ್ಸ್ (ರಿ.)ಅರೆಬೆಟ್ಟು ಎರ್ಮೆಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಜ್ವಲ್ ಕೇಪುಲಕೋಡಿ, ಗೌರವಾಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅರೆಬೆಟ್ಟು,ಗೌರವ ಸಲಹೆಗಾರರಾಗಿ ಜಯಪ್ರಕಾಶ್ ತೆಕ್ಕಿಪಾಪು, ರಮೇಶ್ ಕೆಪುಳಕೋಡಿ, ಸುರೇಶ್ ಸುವರ್ಣ, ಶ್ರೀನಿವಾಸ್ ಕೆಪುಲಕೋಡಿ, ಮನೋರಂಜನ್ ಎರ್ಮೆಮಜಲ್, ಉಪಾಧ್ಯಕ್ಷರಾಗಿ ರಕ್ಷಿತ್ ಕೇಪುಲಕೋಡಿ,ಪ್ರಧಾನ ಕಾರ್ಯದರ್ಶಿಯಾಗಿ . ಮಿತೇಶ್ ರೈ ಮುರ, ಜೊತೆ ಕಾರ್ಯದರ್ಶಿಯಾಗಿ ಮನೋಜ್ ಕೇಪುಲಕೋಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಗಂಗಾಧರ್ ಕೇಪುಲಕೋಡಿ,...
ಸುದ್ದಿ

ಪುತ್ತೂರು :  ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾ ಭಾರತಿ ಹಾಗೂ ರಾಮಕುಂಜದ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ರಚನ್ ಆರ್ ಕೆ, ಭುವನ್ ಬೆದ್ರ ಕೆ, ಚಿನ್ಮಯ್ ವಿ ಜೆ, ವಿರಾಜಿತ್ ಭಟ್ ಕೆ, ಅನಿರುದ್ಧ ಬಿ, ಅನುಶ್ ರೈ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ...
1 187 188 189 190 191 2,768
Page 189 of 2768