Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಾಂಗ್ಲಾದ ಹಿಂದೂಗಳ ವಿರುದ್ಧದ ಕ್ರೌರ್ಯವನ್ನು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು. ಹಿಂದೂಗಳ ವಿರುದ್ಧದ ಅತ್ಯಾಚಾರ, ಅನಾಚಾರ, ಆಕ್ರಮಣ, ಅಮಾನವೀಯ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧವಾಗಿ ಪ್ರತಿಭಟನೆ ನಡೆಯಿತು. ಈ ಸಂದರ್ಬದಲ್ಲಿ ಹಿಂದೂ ವಿರೋಧಿ ದುಷ್ಟ ಶಕ್ತಿಗಳ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಮ್ಮ ದೇಶದ ಪ್ರಧಾನ ಮಂತ್ರಿಯವರಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೆಯ್ಯೂರು ನಿವಾಸಿ ಸಚಿನ್..!- ಕಹಳೆ ನ್ಯೂಸ್

ಪುತ್ತೂರು : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್‌ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ...
ಸುದ್ದಿ

‘ಸ್ಪಾ’ ಹೆಸರಿನಲ್ಲಿ ನಡೆಯುತ್ತಿತ್ತು ವೇಶ್ಯಾವಾಟಿಕೆ ; ಪೊಲೀಸರ ದಾಳಿ ವೇಳೆ ಸಿಕ್ಕಿ ಬಿದ್ದಿದ್ದು ಯಾರು ಗೊತ್ತಾ..!? – ಕಹಳೆ ನ್ಯೂಸ್

ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣ ಲೇಔಟ್ ಮೂರನೇ ಕ್ರಾಸ್ ನಲ್ಲಿರುವ 'ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ ಅಂಡ್ ಸ್ಪಾ' ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಪೊಲೀಸರು ಸೋಮವಾರ ಸಂಜೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಭೂಮಾರೆಡ್ಡಿ, ಎ.ಜಿ.ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಉಪ ವಿಭಾಗ ಡಿವೈಎಸ್ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ, ವಿನೋಬಾ ನಗರ...
ಉಡುಪಿಸುದ್ದಿ

ಉಡುಪಿ :ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (17) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ ಯುವತಿಗೆ ಚೂರಿ ಇರಿದ ಯುವಕ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರು ಸರಕಾರಿ ಕಾಲೇಜಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ  ವಿದ್ಯಾರ್ಥಿನಿಗೆ, ಹಿಂದೂ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ – ರಕ್ಷಾಬಂಧನ” ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಿಸಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರೀಯತೆಯ ನಿರ್ಮಾಣ ಹಾಗೂ ಮಾನವೀಯತೆಯ ಅನಾವರಣದೊಂದಿಗೆ ಸಹೋದರತೆಯ ಸಂದೇಶ ನೀಡುವ ಸಹೃದಯ ಸಹಕಾರಗಳ ಸಂಕೇತವಾದ ರಕ್ಷಾ ಬಂಧನವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ - ರಕ್ಷಾ ಬಂಧನ” ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಪ್ರಾಂಶುಪಾಲರು ಹಾಗೂ ಉಪಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ಆರಕ್ಷಕ ಠಾಣೆಗೆ ಭೇಟಿ ನೀಡಿ ಆರಕ್ಷಕ ಸಿಬ್ಬಂದಿಗಳಿಗೆ, ಆಸ್ಪತ್ರೆಗೆ ಬೇಟಿ ನೀಡಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಬಸ್ ನಿಲ್ದಾಣಕ್ಕೆ ಭೇಟಿ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ರಾತ್ರಿಯಲ್ಲಿ ಒಬ್ಬಂಟಿಯಾಗಿ ಓಡಾಡುವುದು ಮಹಿಳೆಯರು ಮಾತ್ರವಲ್ಲ, ಪುರುಷರು ಕೂಡಾ ಸುರಕ್ಷಿತವಲ್ಲ ; ಮಧ್ಯರಾತ್ರಿ ಪಾರ್ಕ್​​ನಲ್ಲಿ ಒಂಟಿಯಾಗಿದ್ಧ ಯುವಕನ ಮುಂದೆ ಬೆತ್ತಲೆಯಾಗಿ ಲೈಂಗಿಕ ದೌರ್ಜನ್ಯ ಎಸಗಿದ ಮಹಿಳೆ- ಕಹಳೆ ನ್ಯೂಸ್

ಮಹಿಳೆಯರು ಒಬ್ಬಂಟಿಯಾಗಿ ರಾತ್ರಿಯಲ್ಲಿ ಓಡಾಡಬಾರದು, ಅದು ಸುರಕ್ಷಿತವಲ್ಲ ಎಂದು ಹಲವರು ಹೇಳುತ್ತಿರುತ್ತಾರೆ. ಆದ್ರೆ ಇಲ್ಲೊಂದು ಇದಕ್ಕೆ ತಧ್ವಿರದ್ಧವಾದ ಘಟನೆ ನಡೆದಿದ್ದು, ವಿವಸ್ತ್ರವಾದ ಮಹಿಳೆಯೊಬ್ಬಳು ನಡು ರಾತ್ರಿಯಲ್ಲಿ ಪಾರ್ಕ್ ಒಂದರಲ್ಲಿ ಯುವಕನ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ. ಈ ವಿಡಿಯೋ ತುಣುಕು ಇದೀಗ ಭಾರೀ ವೈರಲ್ ಆಗುತ್ತಿದ್ದು, ಪುರುಷರಿಗೂ ಕೂಡಾ ಸೂಕ್ತ ರಕ್ಷಣೆ ಬೇಕಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.ಮಹಿಳೆಯರು ಮಾತ್ರವಲ್ಲ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗುತ್ತಿರುತ್ತವೆ. ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದವರಲ್ಲಿ ಬಹುತೇಕರು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಹೆಚ್‌ಎಸ್‌ಆರ್ ಲೇಔಟ್ ಲೈಂಗಿಕ ದೌರ್ಜನ್ಯ ಕೇಸ್‌ ; ಸಂತ್ರಸ್ತ ಯುವತಿ ವಿರುದ್ಧವೇ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್  ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ  ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ಸಂತ್ರಸ್ತ ಯುವತಿ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಆಟೋ ಡ್ರೈವರ್ ನೀಡಿದ ದೂರಿನ ಮೇಲೆ ಅಜಾಗರೂಕ ಚಾಲನೆ ಆರೋಪದ ಅಡಿ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ದಿನಕ್ಕೂ ಮುನ್ನ ಆ.17 ರಾತ್ರಿ ಸ್ನೇಹಿತರ ಜೊತೆ ಯುವತಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದಳು. ಪಾರ್ಟಿ ಮುಗಿಸಿ ಗೆಳೆಯನ ಜೊತೆ ಕಾರಿನಲ್ಲಿ...
1 191 192 193 194 195 2,768
Page 193 of 2768