Thursday, February 6, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ   2024-2025ನೇ ಸಾಲಿನ 8 ಮತ್ತು 9ನೇ ತರಗತಿಯ ಪೋಷಕರ ಸಭೆ-ಕಹಳೆ ನ್ಯೂಸ್

8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಯ ಪ್ರಗತಿಯ ಬಗ್ಗೆ ಶಿಕ್ಷಕ ಮತ್ತು ಪೋಷಕರ ಜವಾಬ್ದಾರಿಯನ್ನು ನೆನಪಿಸಿದರು. ವೇದಿಕೆಯಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಹ ಸಂಚಾಲಕರಾದ ರಮೇಶ್ ಎನ್, ಪ್ರೌಢಶಾಲೆಯ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಲಕ್ಷ್ಮೀ ರಘುರಾಜ್,...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿಹಾಸನ

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ; ರೈಲು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.   ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಯಡಕುಮಾರಿ, ಶಿರವಾಗಿಲು,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿ ಆಶಿಶ್‌ ಕೆ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್.‌ ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು 50 ಮೀಟರ್‌ ಬಟರ್‌ಫ್ಲೈ ಹಾಗೂ 50 ಮೀಟರ್‌ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್‌ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ....
ಸುದ್ದಿ

ಮತ್ತೊಮ್ಮೆ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಸಂಹಾರ ?’ ಮೀಸಲಾತಿಯ ಪ್ರತಿಭಟನೆಯ ಹೆಸರಿನಲ್ಲಿ ಬಾಂಗ್ಲಾದೇಶದಿಂದ ಹಿಂದುಗಳನ್ನು ಓಡಿಸುವ ಜಿಹಾದಿ ಷಡ್ಯಂತ್ರ; ಭಾರತ ಹಿಂದೂಗಳನ್ನು ರಕ್ಷಿಸಬೇಕು ! – ದೀಪೆನ ಮಿಶ್ರ, ಬಾಂಗ್ಲಾದೇಶ-ಕಹಳೆ ನ್ಯೂಸ್

ಬಾಂಗ್ಲಾದೇಶದಲ್ಲಿನ ವಿದ್ಯಾರ್ಥಿಗಳ ಪ್ರತಿಭಟನೆ ಬಾಂಗ್ಲಾದೇಶದ ಪ್ರಧಾನಿ ಮತ್ತು ಅಲ್ಲಿಯ ಎಲ್ಲಾ ಹಿಂದುಗಳನ್ನು ದೇಶದಿಂದ ಓಡಿಸಲು ರಚಿಸಿರುವ ಪೂರ್ವ ನಿಯೋಜಿತ ಷಡ್ಯಂತ್ರವಾಗಿದೆ. ಹಿಂದುಗಳ ಮೇಲೆ ನಡೆಯುತ್ತಿರುವ ದಾಳಿಯ ಹಿಂದೆ ಪಾಕಿಸ್ತಾನಿ ಗುಪ್ತಚರ ಸಂಘಟನೆ ಐ ಎಸ್ ಐ, ಚೀನಾ ಮತ್ತು ಅಮೆರಿಕ ಇವುಗಳ ಕೈವಾಡವಿದೆ. ಇದು ಬಾಂಗ್ಲಾದೇಶದಲ್ಲಿ ಅಸ್ಥಿರತೆ ನಿರ್ಮಿಸುವ ಪ್ರಯತ್ನವಾಗಿದೆ. ಆದ್ದರಿಂದ ನಾವು ಭಾರತ ಸರಕರಕ್ಕೆ ಬಾಂಗ್ಲಾದೇಶದ ಹಿಂದೂಗಳಿಗೆ ತಕ್ಷಣ ರಕ್ಷಿಸಲು ವಿನಂತಿಸುತ್ತೇವೆ, ಎಂದು ಢಾಕಾ, ಬಾಂಗ್ಲಾದೇಶ ನ ವರ್ಲ್ಡ್...
ಕಾಸರಗೋಡುಕೇರಳಸುದ್ದಿ

ಆಗಸ್ಟ್ 10 ರಂದು ವಯನಾಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ; ವೈಮಾನಿಕ ಸಮೀಕ್ಷೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಜುಲೈ 30 ರ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಜನರು ಇನ್ನೂ ಕಾಣೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಕಾಣೆಯಾದವರ ಪಟ್ಟಿ ಸಿದ್ಧ: ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರ ನಿಖರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಹೇಳಿದೆ. ಅವರಲ್ಲಿ...
ಕ್ರೈಮ್ಧಾರವಾಡರಾಜ್ಯಸುದ್ದಿ

ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ – ಕಹಳೆ ನ್ಯೂಸ್

ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.   ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧರಿಸಿದ್ದರು. ಆದರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು....
ದಕ್ಷಿಣ ಕನ್ನಡದೆಹಲಿಪುತ್ತೂರುರಾಷ್ಟ್ರೀಯವಾಣಿಜ್ಯಸುದ್ದಿ

ಪುತ್ತೂರು ಗೇರು ಸಂಶೋಧನಾ ಕೇಂದ್ರದ ಎರಡು ತಳಿ ಪ್ರಧಾನಿ ನರೇಂದ್ರ ಮೋದಿಯಿಂದ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್‌ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ. ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್‌ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ....
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಬಾಂಗ್ಲಾದೇಶ : ಹೀನಾಯ ಸ್ಥಿತಿಗೆ ತಲುಪಿದ ಬಾಂಗ್ಲಾದೇಶಿ ಹಿಂದೂಗಳು..!! ದೇವಸ್ಥಾನಗಳ ಮೇಲೆ ಜಿಹಾದಿ ದಾಳಿ ; ಹಿಂದುಗಳ ನರಸಂಹಾರ – ಕಹಳೆ ನ್ಯೂಸ್

ಢಾಕಾ (ಬಾಂಗ್ಲಾದೇಶ) - ಪ್ರಧಾನಮಂತ್ರಿ ಶೇಖ ಹಸೀನಾ ಅವರು ಪಲಾಯನ ಮಾಡಿದ ನಂತರ ಇಲ್ಲಿಯವರೆಗೆ ಬಾಂಗ್ಲಾದೇಶದ ೪೩ ಜಿಲ್ಲೆಗಳಲ್ಲಿನ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಅಲ್ಲಿನ ಹಿಂದೂಗಳ ಪರಿಸ್ಥಿತಿ ಬಹಳ ಭಯಾನಕವಾಗಿದೆ. ಅಲ್ಲಿಯ ಕೆಲವು ಹಿಂದುತ್ವನಿಷ್ಠ ಸಂಘಟನೆಗಳು ಸನಾತನ ಪ್ರಭಾತಕ್ಕೆ ಅಲ್ಲಿಯ ಪ್ರತ್ಯಕ್ಷ ಸ್ಥಿತಿಯ ಮಾಹಿತಿ ನೀಡುವ ಎರಡು ವರದಿಗಳನ್ನು ಕಳುಹಿಸಿದ್ದಾರೆ. ಭಾರತ ಮತ್ತು ವಿದೇಶದಲ್ಲಿನ ಮಾಧ್ಯಮಗಳು ಪ್ರಸಾರ ಮಾಡಲು ಹಿಂಜರಿಯುವ ಬಹಳಷ್ಟು ಮಾಹಿತಿ ನಮ್ಮ ಕೈ ಸೇರಿದೆ. ಈ ವರದಿಯ...
1 201 202 203 204 205 2,768
Page 203 of 2768