Thursday, February 6, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಟಿ ಅಮವಾಸ್ಯೆ ತೀರ್ಥಸ್ನಾನಕ್ಕೆ ಹರಿದು ಬಂದ ಭಕ್ತ ಜನಸಾಗರ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾರಿಂಜ ಪುರಾಣ ಪ್ರಸಿದ್ಧ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ರವಿವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನಕ್ಕೆ ಭಕ್ತ ಜನಸಾಗರ ಹರಿದು ಬಂತು. ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ ಎಂಬ ಬೃಹತ್ ಕೆರೆಯಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತೀ-ಪರಮೇಶ್ವರರನ್ನು ದರ್ಶಿಸಿ ಪ್ರಸಾದ ಸ್ವೀಕರಿಸಿದರು. ಆಟಿ ಅಮವಾಸ್ಯೆ ಸಂದರ್ಭದಲ್ಲಿ ನವದಂಪತಿಗಳು ಬಾಗಿನ ಅರ್ಪಿಸಿದರೆ ದಾಂಪತ್ಯ ಜೀವನ ಒಳಿತಾಗುವುದು ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹದ ಗುರುತು ಪತ್ತೆಗಾಗಿ ಬಂಟ್ವಾಳ ಪೋಲೀಸರು ಮನವಿ -ಕಹಳೆ ನ್ಯೂಸ್

ಬಂಟ್ವಾಳ: ಅಗಸ್ಟ್ 1 ನೇ ತಾರೀಖಿನಂದು ಬಿಸಿ ರೋಡ್ ನ ಕೆ.ಎಸ್.ಆರ್.ಟಿ.ಸಿ ಬಸ್ಸುನಿಲ್ದಾಣದಲ್ಲಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ಅನಾಮಿಕ ವ್ಯಕ್ತಿಯು ಅಸೌಖ್ಯದಿಂದ ನರಳುತ್ತಿದ್ದನ್ನು ಕಂಡ ಸಾರ್ವಜನಿಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಆಸೌಖ್ಯದಿಂದ ನರಳುತ್ತಿದ್ದ ಈತನ ಹೆಸರು ಪ್ರಕಾಶ ಎಂಬುದಾಗಿ ತಿಳಿಸಿದ್ದು,ಬಳಿಕ ಈತನನ್ನು 108 ತುರ್ತುಸೇವೆಯ ಆಂಬ್ಯುಲೇನ್ಸ್ ಮೂಲಕ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ದಾಖಲು ಮಾಡಲಾಗಿತ್ತು. ಆದರೆ ಆತ ಆಸ್ಪತ್ರೆಯಲ್ಲಿ ಸುಮಾರು...
ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ವತಿಯಿಂದ ಆ.18 ರಂದು ಕೇಸರ್ ಡ್ ಒಂಜಿ ದಿನ: ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಪಡುಮಲೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ವತಿಯಿಂದ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ  ಪ್ರಥಮ ವರ್ಷದ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ದೆಗಳ ಕ್ರೀಡಾಕೂಟವು ಆ.18ರಂದು ಬೆಳಿಗ್ಗೆ 9 ಗಂಟೆಗೆ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಠಾರದ ಡಾ| ರಮಾ ಕೆ.ವಿ.ಭಂಡಾರಿ ವೇದಿಕೆಯ ಮುಂಭಾಗದ ಗದ್ದೆಯಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಮುಂಭಾಗದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು....
ಸುದ್ದಿ

“ಅನಾಥ ವೃದ್ಧನಿಗೆ ಆಸರೆ ತೋರಿಸಿದ ತಹಶಿಲ್ದಾರ್ ಪ್ರತಿಭಾ ಆರ್”- ಕಹಳೆ ನ್ಯೂಸ್

ಕಾಪು ತಾಲ್ಲೂಕಿನ ಪಡುಬಿದ್ರಿಯ ನಂದಿಕೂರು ಗ್ರಾಮದ ಕೃಷ್ಣಯ್ಯ ಆಚಾರ್ಯರಿಗೆ 82 ವರ್ಷ, ಮದುವೆಯಿಲ್ಲ. ಹೆಂಡತಿ, ಮಕ್ಕಳು ಯಾರೂ ಇಲ್ಲ. ಇದ್ದ ಒಬ್ಬ ತಂಗಿಯೂ ತೀರಿ ಹೋದಳು. ವೃದ್ಧಾಪ್ಯ ವೇತನದಿಂದ ಜೀವಿಸ್ತಾ ಇದ್ದ. ಜೊತೆಗೆ ಊರಿನವರು ಅಷ್ಟು, ಇಷ್ಟು ಸಹಾಯ ಮಾಡ್ತಿದ್ರು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳೂ ಆಗಾಗ ಸಹಾಯ ಮಾಡ್ತಿದ್ರು. ವೃದ್ಧನಿಗೆ ಮನೆ ಬಗ್ಗೆ ಸೆಂಟಿಮೆಂಟು_ ಆದರೆ ಅವರು ವಾಸಿಸ್ತಾ ಇದ್ದ ಆ ಮಣ್ಣಿನ ಮನೆ ಬಹಳ ಶಿಥಿಲವಾಗಿತ್ತು. ಒಂದು ಭಾಗದ...
ಉತ್ತರ ಪ್ರದೇಶಕ್ರೈಮ್ರಾಜಕೀಯಸುದ್ದಿ

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! – ಕಹಳೆ ನ್ಯೂಸ್

ಅಯೋಧ್ಯೆ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರು ಸೇರಿ ಹಲವು ಕ್ರಿಮಿನಗಳ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಯೋಗಿ ಆದಿತ್ಯನಾಥ್‌ (Yogi Adityanath) ಸರ್ಕಾರವು 'ಬುಲ್ಡೋಜರ್‌ ನ್ಯಾಯ' (UP Bulldozer) ಒದಗಿಸುತ್ತಿದೆ. ಸಮಾಜಕ್ಕೆ ಮಾರಕರಾದವರನ್ನು ಎನ್‌ಕೌಂಟರ್‌ ಮಾಡಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ (Ayodhya Rape Case) ಎಸಗಿದ ಆರೋಪಿ, ಸಮಾಜವಾದಿ ಪಕ್ಷದ ನಾಯಕನೂ ಆಗಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ....
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ : ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡ ಆ. 10 ರಂದು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯ ಪಿ.ಆರ್, ಶ್ರೇಯ ಎಮ್ ಹಾಗೂ ದ್ವಿತೀಯ...
ಕೇರಳಬೆಂಗಳೂರುರಾಜ್ಯಸುದ್ದಿ

ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್‌ 03: ದೇಶಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಕರ್ನಾಟಕದಲ್ಲಿ ನಿರಂತರವಾಗಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದೆ. ಇತ್ತ ಭರ್ಜರಿ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ವಯನಾಡು ಸೇರಿದಂತೆ ಕೇರಳದ ಉತ್ತರದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ‘ಡೆಲ್ಲಿ ಬಾಬು’ ರಕ್ಷಣೆ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ- ಕಹಳೆ ನ್ಯೂಸ್

ಪುತ್ತೂರು, ಕಳೆದ ಒಂದು ವಾರದಿಂದ ಪುತ್ತೂರಿನ ಮುರ ಜಂಕ್ಷನ್ ಬಳಿಯ ಹೋಟೆಲ್ ನ್ಯೂ ವಿಶಾಲ್ ಪಕ್ಕದಲ್ಲಿ ಅನಾಥ ಹಾಗೂ ಅಸಹಾಯಕ ಸ್ಥಿತಿಯಲ್ಲಿ ವಾಸವಿದ್ದು, ಇಲ್ಲೇ ಮಲಮೂತ್ರ ವಿಸರ್ಜನೆ ಮಾಡಿ ಪರಿಸರವನ್ನು ಮಾಲಿನ್ಯ ಮಾಡುತ್ತಿದ್ದ ಸುಮಾರು 70 ವರ್ಷ ವಯೋಮಾನದ 'ಬಾಬು' ಎಂಬವರನ್ನು ಸ್ಥಳೀಯರ ದೂರಿನ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ವಸಂತಗೌಡ ಎನ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇದರ ಮಾಜಿ ಅಧ್ಯಕ್ಷರಾದ...
1 208 209 210 211 212 2,769
Page 210 of 2769