Friday, February 7, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ನಂದಾವರ ಕಾರ್ಯಕ್ಷೇತ್ರದ, ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ ಕುಮಾರಿ ಸಾನ್ವಿ ಅನಾರೋಗ್ಯ ದಿಂದ ಬಳಲುತ್ತಿದ್ದು, ಅವರಿಗೆ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ರೂಪಾಯಿ 40,000/- ದ ಚೆಕ್ ನ್ನು ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಸ್ತಾಂತರ ಮಾಡಿದರು. ಈ ಸಂದರ್ಭ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್, ಪ್ರಮುಖ ರಾದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿ ಎ ಫೌಂಡೇಶನ್‌ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮಹೇಂದ್ರ ಗೋಪಾಲ್‌ ವಿಭಾಸ್‌.ಕೆ ಹಾಗೂ ನಿಧಿರಾಜ್‌ ಎಂ.ಕೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಮಹೇಂದ್ರ ಗೋಪಾಲ್‌ ವಿಭಾಸ್‌ ಇವರು ಪುತ್ತೂರಿನ ಪರ್ಲಡ್ಕದ ಪ್ರಸಾದ್‌ ಕೆ.ವಿ.ಎಲ್‌.ಎನ್ ಹಾಗೂ ಅನುಪಮ ಎಸ್‌ ಇವರ ಪುತ್ರ. ನಿಧಿರಾಜ್‌ ಎಂ.ಕೆ ಇವರು ಹಾಸನದ ಗುಲಾಬಿ.ಕೆ ಇವರ ಪುತ್ರರಾಗಿರುತ್ತಾರೆ. ಇವರನ್ನು ಕಾಲೇಜು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ವಿನಯ್‌. ಡಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು : ದಿನೇಶ್ ಸುವರ್ಣ ರಾಯಿ – ಕಹಳೆ ನ್ಯೂಸ್

ಬಂಟ್ವಾಳ : ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು.ಎಂದು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-5 ಕಾರ್ಯಕ್ರಮವು ಯೋಗೀಶ್ ಪೂಜಾರಿ ಕಲ್ಲಡ್ಕ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ ಹಾಗೂ...
ಕಾಪುಸುದ್ದಿ

ಕಾಪು ತಾಲ್ಲೂಕಿನಲ್ಲಿ ಹಲವೆಡೆ ನೆರೆ : ಸ್ವತಃ ಫೀಲ್ಡಿಗಿಳಿದ ತಹಶಿಲ್ದಾರ್ ಪ್ರತಿಭಾ ಆರ್ – ಕಹಳೆ ನ್ಯೂಸ್

ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನೆರೆ ಉಂಟಾಗಿ ಕಾಪು ತಾಲ್ಲೂಕಿನಲ್ಲಿ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿತ್ತು. ಸುರಿಯುವ ಮಳೆಯನ್ನೂ ಲೆಕ್ಕಿಸದೆ ತಾವೇ ಸ್ವತಃ ಫೀಲ್ಡಿಗಳಿದು ನೆರೆ ಪ್ರದೇಶಕ್ಕೆ ಧಾವಿಸಿ ಬೋಟ್ ನ ಮೂಲಕ ನೆರೆಗೆ ಸಿಲುಕಿದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಿಗಿದ ತಹಶಿಲ್ದಾರ್ ಪ್ರತಿಭಾ ಸಂತ್ರಸ್ತರ ಮನ ಒಲಿಸಿ, ಕರೆತಂದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿಯೂ ಯಶಸ್ವಿಯಾದರು. ಬೆಳ್ಳೆ ಗ್ರಾಮದ ಪಡುಬೆಳ್ಳೆಯ ಭಟ್ಟಸಾಲಿನಲ್ಲಿ ಜಲಾವೃತಗೊಂಡಿದ್ದ ತುಕ್ರ ಮುಖಾರಿ ಅವರ ಮನೆಯ 9 ಮಂದಿ...
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣನ ಸಾನಿಧ್ಯದಲ್ಲಿ ಕೈಮಗ್ಗ ಸೀರೆಗಳ ಉತ್ಸವಕ್ಕೆ ಚಾಲನೆ ನೀಡಿದ ಪರ್ಯಾಯ ಸ್ವಾಮೀಜಿ ಶ್ರೀಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರು – ಕಹಳೆ ನ್ಯೂಸ್

ಉಡುಪಿ : ಶ್ರೀಕೃಷ್ಣನ ಸಾನಿಧ್ಯದಲ್ಲಿ ಕೈಮಗ್ಗ ಸೀರೆಗಳ ಉತ್ಸವಕ್ಕೆ ಪರ್ಯಾಯ ಸ್ವಾಮೀಜಿ ಶ್ರೀಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಆಗಸ್ಟ್ 1 ರಿಂದ 11 ರ ವರೆಗೆ ಉಡುಪಿಯಲ್ಲಿ ಶ್ರೀ ಕೃಷ್ಣನಿಗೆ ಮಾಶೋಸ್ತವದ ಕಾರ್ಯಕ್ರಮ ನಡೆಯಲಿದ್ದು, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಶ್ರೀ ಕೃಷ್ಣ ಲೀಲೋಸ್ತವ ಎಂಬ ಹಲವಾರು ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಇದು ಪದ್ಮಶಾಲಿಗಳು ಮಾಡುವ ಶ್ರೀ ಕೃಷ್ಣ ನ ಸೇವೆ ಎಂದು ಸ್ವಾಮೀಜಿ ಗಳು ನುಡಿದರು. ಮೊದಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಂಚಾಯತ್ ನ ಪೂರ್ಣಕಾಲಿಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸಚಿನ್ ಕುಮಾರ್ ನೇಮಕ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕು ಪಂಚಾಯತ್ ನ ಪೂರ್ಣಕಾಲಿಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸಚಿನ್ ಕುಮಾರ್ ಅವರನ್ನು ನೇಮಕಾತಿ ಮಾಡಿ ಅದೇಶ ಹೊರಡಿಸಿದೆ. ಸಚಿನ್ ಕುಮಾರ್ ಅವರು ಇಂದು ಮಧ್ಯಾಹ್ನದ ಬಳಿಕ ಪ್ರಭಾರ ಇ.ಒ.ಆಗಿದ್ದ ಮಹೇಶ್ ಹೊಳ್ಳ ಅವರ ಕೈಯಿಂದ ಅಧಿಕಾರವನ್ನು ಪಡೆದುಕೊಂಡಿದ್ದಾರೆ. ನೂತನ ಇ.ಒ.ಅವರನ್ನು ಮಹೇಶ್ ಹೊಳ್ಳ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಹೂ ಗುಚ್ಚ ನೀಡಿ ಸ್ವಾಗತಿಸಿದರು. ರಾಜಣ್ಣ ಅವರು ಸುಳ್ಯ ತಾಲೂಕಿಗೆ ವರ್ಗಾವಣೆಗೊಂಡ ಬಳಿಕ ಇಲ್ಲಿ ಪೂರ್ಣಕಾಲಿಕ ಇ.ಒ.ಅವರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ಗುಡ್ಡ ಕುಸಿತ : ಬೈಪಾಸ್ ಮೂಲಕ ವಾಹನ ಸಂಚಾರ ಸ್ಥಗಿತ | – ಕಹಳೆ ನ್ಯೂಸ್

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಬೈಪಾಸ್ ತೆಂಕಿಲದಲ್ಲಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿದು ಬಿದ್ದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಬೈಪಾಸ್ ಬಂದ್ ಆಗಿದೆ. ಮಾಣಿ - ಮೈಸೂರು ಹೆದ್ದಾರಿಯ ಪುತ್ತೂರಿನ ತೆಂಕಿಲದಲ್ಲಿ ರಸ್ತೆ ಕುಸಿತ ಉಂಟಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಗುಡ್ಡ...
1 210 211 212 213 214 2,769
Page 212 of 2769