Friday, February 7, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ‌ ಮತ್ತೆ‌ ಹೆಚ್ಚುತ್ತಿರುವ ಉಭಯ ನದಿಗಳ ನೀರಿನ ಮಟ್ಟ ; ಎರಡನೇಯ ಬಾರಿ ಆಗುತ್ತಾ ಸಂಗಮ..!? – ಕಹಳೆ ನ್ಯೂಸ್

ಉಪ್ಪಿನಂಗಡಿ : ಸಂಗಮ‌ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ನಿನ್ನೆ ತಾನೆ ಸಂಗಮವಾಗಿ ನೀರಿನ ಮಟ್ಟ ಉಭಯ ನದಿಗಳಲ್ಲೂ ಇಳಿದಿತ್ತು. ಇದರೆ ಇಂದು ಮತ್ತೆ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಮತ್ತೆ ಸಂಗಮ ಆಗಬಹುದಾ ಎಂಬ ಮಾತುಗಳು ಜನಸಾಮಾನ್ಯರ ವಲಯದಲ್ಲಿ ಕೇಳಿ ಬರುತ್ತಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆ.05ರಿಂದ ಪುತ್ತೂರಿನ ‘ರಾಧಾಸ್’ ವಸ್ತ್ರ ಮಳಿಗೆಯಲ್ಲಿ ‘ಮಾನ್ಸೂನ್ ಮೇಳ’ – ಕಹಳೆ ನ್ಯೂಸ್

ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ರಾಧಾಸ್’ ಸಿಲ್ಕ್ಸ್,ಟೆಕ್ಸ್ ಟೈಲ್ಸ್, ರೆಡಿಮೇಡ್ ಫ್ಯಾಮಿಲಿ ಶೋರೂಂನಲ್ಲಿ ಆ.5 ರಿಂದ ಪ್ರಾರಂಭಗೊಳ್ಳಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ‘ಮಾನ್ಸೂನ್ ಮೇಳ’ ಅತಿದೊಡ್ಡ ಸಂಗ್ರಹದೊAದಿದೆ ಆರಂಭಗೊಳ್ಳಲಿದೆ. ಅತೀ ಕಡಿಮೆ ಬೆಲೆಯ ಜೊತೆ ಪ್ರತಿದಿನ ಹೊಸ ಸಂಗ್ರಹವಿದ್ದು, ಗ್ರಾಹಕರಿಗೆ ಮೆಚ್ಚುಗೆಯಾಗುವಂತಹ ವಸ್ತ್ರಗಳ ಭರ್ಜರಿ ಕಲೆಕ್ಷನ್ ಗಳಿರಲಿವೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಆಟಿ ಸೇಲ್’ : ವಜ್ರಾಭರಣ, ಚಿನ್ನಾಭರಣ, ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ‘ಜಿ.ಎಲ್. ಆಚಾರ್ಯ’ ಜ್ಯುವೆಲ್ಲರ್ಸ್ ‘ಆಟಿ ಸೇಲ್’ ಪ್ರಯುಕ್ತ ಗ್ರಾಹಕರಿಗೆ ಜುಲೈ 29 ರಿಂದ ವಜ್ರಾಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ನೀಡುತ್ತಿದೆ. ಈ ಆಫರ್ ನಲ್ಲಿ ಗ್ರಾಹಕರು ಖರೀದಿಸುವ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ.ಗೆ ರೂ.200ರವರೆಗೆ ಕಡಿತ ಹಾಗೂ ಪ್ರತೀ 1 ಕ್ಯಾರೆಟ್ ವಜ್ರಾಭರಣಗಳ ಖರೀದಿಯಲ್ಲಿ ರೂ. 5000/-ವರೆಗಿನ ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತೀ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್.ಎನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ,...
ಬೈಂದೂರುಸುದ್ದಿ

ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಶಾಸಕ ಮಂಜುನಾಥ ಭಂಡಾರಿ ಭೇಟಿ- ಕಹಳೆ ನ್ಯೂಸ್

ಬೈಂದೂರು : ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಕರ್ನಾಟಕ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಭೇಟಿ ನೀಡಿದರು. ಸೋಮೇಶ್ವರ ಅಭಿವೃದ್ಧಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು ವೀಕ್ಷಿಸಿದರು. ಆ ಬಳಿಕ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಅಲ್ಲಿನ ನಾಗತೀರ್ಥ ಬಗ್ಗೆ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡಿದ್ದರೆ. ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಅವರಲ್ಲಿ ಸೋಮೇಶ್ವರ ಗುಡ್ಡ ಕುಸಿತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರಾಗಿ ಜಯಾನಂದ ಪೆರಾಜೆ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಡೆಯಲಿರುವ ದ.ಕ.ಜಿಲ್ಲಾಚುಟುಕು ಸಾಹಿತ್ಯ ಸಮ್ಮೇಳನದ‌ ಅಧ್ಯಕ್ಷರಾಗಿ ಸಾಹಿತಿ,ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಕಚುಸಾಪ ರಾಜ್ಯಸಂಚಾಲಕ ಕೃಷ್ಣಮೂರ್ತಿಯವರು ಕುಲಕರ್ಣಿ ಮತ್ತು ಸಮ್ಮೇಳನ ಸ್ವಾಗತ ಸಮಿತಿ‌ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮ್ಮೇಳನವು ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷ ಆದಿರಾಜ ಜೈನ್ ನೇತೃತ್ವದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೇ.ಮೂ.ಜನಾರ್ದನ ಭಟ್ ಮೊಗರ್ನಾಡು ಇವರಿಗೆ ಕರ್ನಾಟಕ ಚುಟುಕು ರತ್ನ‌ ಪ್ರಶಸ್ತಿ ಗೌರವ- ಕಹಳೆ ನ್ಯೂಸ್

ಬಂಟ್ವಾಳ : ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್ ಇವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿ ಕೇಂದ್ರ ಸಮಿತಿ ವತಿಯಿಂದ ಕರ್ನಾಟಕ ಚುಟುಕು ರತ್ನ ಗೌರವ ಪ್ರಶಸ್ತಿಯನ್ನು ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಿಸಿದ್ದಾರೆ. ಕಾಶಿ ಮಠಾಧೀಶರ ಸ್ವಾಮ್ಯಕ್ಕೆ ಒಳಪಟ್ಟ ಮಂಗಳೂರಿನ ಶ್ರೀನಿವಾಸ ನಿಗಮಾಗಮ ಪಾಠಶಾಲೆಯಲ್ಲಿ ವೇದಾಧ್ಯನ, ಆಗಮಪಾಠ,ಜ್ಯೋತಿಷ್ಯ ಶಿಕ್ಷಣದ ಬಳಿಕ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಯಲ್ಲಿಯೇ ಉಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಚುಟುಕು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ- ಕಹಳೆ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು. ವಂದೇ ಮಾತರಂ ಮತ್ತು ರಾಷ್ಟ್ರಗೀತೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಒಂದು ನಿಮಿಷದ ಗೌರವ ನಮನ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಕನ್ಸ್ಟ್ರಕ್ಷನ್ ನ ಆಡಳಿತ...
1 212 213 214 215 216 2,769
Page 214 of 2769