Friday, February 7, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಹೆಚ್ ಸೆಲ್ವಕುಮಾರ್ : ಮಳೆಯಿಂದ ಹಾನಿಯಾದ ಸ್ಥಳಗಳಿಗೆ ಭೇಟಿ -ಕಹಳೆ ನ್ಯೂಸ್

ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಹೆಚ್ ಸೆಲ್ವಕುಮಾರ್ ಅವರು ದ.ಕ.ಜಿಲ್ಲೆಗೆ ಆಗಮಿಸಿ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ನೀಡಿದರು ,ಹಾಗೂ ಪಿ.ಡಬ್ಲ್ಯೂ ಡಿಗೆ ಸಂಬಂಧ ಪಟ್ಟ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು, ಮಂಗಳೂರು ತಾಲೂಕಿನ ಕೆತ್ತಿ ಕಲ್ಲು ಗುಡ್ಡ, ಬಂಟ್ವಾಳ ತಾಲೂಕು ಕಲ್ಲಡ್ಕ ಮಾಣಿ, ಉಪ್ಪಿನಂಗಡಿ, ಮೂಲಕ ಗುಂಡ್ಯ, ಶಿರಡಿ ಮತ್ತು ಸಕಲೇಶಪುರ ತಾಲೂಕಿನ ರಾಷ್ಟೀಯ ಹೆದ್ದಾರಿಯಲ್ಲಿ ಹಾನಿಯಾದ ಸ್ಥಳ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾಧಿಕಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆ ಮನೆ ಗಮಕ ಸರಣಿಯ ಅಂಗವಾಗಿ ಪ್ರೊ. ರಾಜಮಣಿ ರಾಮಕುಂಜ ಅವರ ಮನೆ ‘ಶಮ್ಯಾಪ್ರಾಸ’ದಲ್ಲಿ ನಡೆದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ಸರಿದಂತರ ಪ್ರಕಾಶನ, ಮೊಡಂಕಾಪು ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬಂಟ್ವಾಳ ಹಾಗೂ ಹಿರಿಯರ ಸೇವಾ ಪ್ರತಿಷ್ಠಾನ(ರಿ), ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮನೆ ಮನೆ ಗಮಕ ಸರಣಿಯ ಅಂಗವಾಗಿ, ಪ್ರೊ. ರಾಜಮಣಿ ರಾಮಕುಂಜ ಅವರ ಮನೆ 'ಶಮ್ಯಾಪ್ರಾಸ'ದಲ್ಲಿ ಜು.27ರಂದು ಸಂಜೆ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು. ಗಮಕಿ ಮಂಜುಳಾ ಸುಬ್ರಹ್ಮಣ್ಯ ಗಮಕ ವಾಚನ ಮಾಡಿ, ಪ್ರೊ. ರಾಜಮಣಿ ರಾಮಕುಂಜ ವ್ಯಾಖ್ಯಾನಿಸಿದರು. ಶಾಲಾ ವಿದ್ಯಾರ್ಥಿಗಳು ಬಸಪ್ಪ ಶಾಸ್ತ್ರಿಗಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ ಮಾದಕದ್ರವ್ಯ ವ್ಯಸನೆ ಮತ್ತು ಮಾರಾಟದ ಚಟುವಟಿಗೆಗಳ' ಕುರಿತು ಸದನದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. "ಪ್ರತಿ ತಿಂಗಳ ಮಾಧ್ಯಮಗಳ ಹೆಡ್‌ಲೈನ್‌ಗಳನ್ನು ಗಮನಸಿದರೆ ನಗರದಲ್ಲಿ ಡ್ರಗ್ಸ್‌ನ ಅತಿರೇಕದ ಚಟುವಟಿಕೆಗಳನ್ನು ಸ್ಪಷ್ಟವಾಗಿ ಗಮನಿಸಬಹುದು. ಮಂಗಳೂರು ನಗರವು ವಿವಿಧ...
ಕೇರಳಸುದ್ದಿ

ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತ : ಸಾವಿನ ಸಂಖ್ಯೆ 20ಕ್ಕೆ ಏರಿಕೆ : ನಾಪತ್ತೆಯಾದವರ ಪತ್ತೆಗೆ ಏರ್’ಫೋರ್ಸ್ ಆಗಮನ -ಕಹಳೆ ನ್ಯೂಸ್

ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತವಾಗಿದ್ದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈತಿರಿ ತಾಲ್ಲೂಕಿನ ಮೆಪ್ಪಾಡಿ ಪಂಚಾಯತ್ನಲ್ಲಿ ಮಂಗಳವಾರ ಮುಂಜಾನೆ 3.49 ರ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಅಗ್ನಿಶಾಮಕ ಮತ್ತು ಪಾರುಗಾಣಿಕಾ, ನಾಗರಿಕ ರಕ್ಷಣೆ, ಎನ್ಡಿಆರ್‌ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ 250 ಸದಸ್ಯರು ವಯನಾಡ್ನ ಚುರಲ್ಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎನ್ಡಿಆರ್‌ಎಫ್ನ ಹೆಚ್ಚುವರಿ ತಂಡಕ್ಕೆ ತಕ್ಷಣ ಸ್ಥಳಕ್ಕೆ ತಲುಪಲು ನಿರ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಕಾರ್ಕಳಸುದ್ದಿ

ಸಾಮಾಜಿಕ ಹೋರಾಟಗಾರ ಮಾಳ ಹರ್ಷೇಂದ್ರ ಜೈನರವರಿಗೆ “ಕರ್ನಾಟಕ ಸೇವಾ ರತ್ನ 2024” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಶ್ರೀ ದುರ್ಗಾ ಫೌಂಡೇಶನ್ (ರಿ) ಸಂಸ್ಥೆಯವರು ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಪರ,ಸಮಾಜದ ಹಿತಚಿಂತಕ ಧರ್ಮ ರಕ್ಷಕ ಪರೋಪಕಾರಿ ಮಾಳ ಹರ್ಷೇಂದ್ರ ಜೈನ್ ರವರಿಗೆ ಮೈಸೂರು ಸಂಸ್ಥೆಯು ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಜೆಸಿ ರಸ್ತೆಯ ಕಲಾ ಕ್ಷೇತ್ರದಲ್ಲಿ "ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಇವರ ಸಾಮಾಜಿಕ-ಧಾರ್ಮಿಕ, ಶೈಕ್ಷಣಿಕ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು :ಮನೆಯ ಹತ್ತಿರದ ತೋಟದ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮೃತ್ಯು – ಕಹಳೆ ನ್ಯೂಸ್

ಪುತ್ತೂರು : ತನ್ನ ಮನೆಯ ಹತ್ತಿರದ ತೋಟದ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಅಗರ್ತಬೈಲಿನ ಬುಳ್ಳೇರಿಕಟ್ಟೆ ಎಂಬಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ಜಗನ್ ಮೋಹನ್ ರೈ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳ ಹಾಗೂ ಕೃಪಾನ್ ಅಟ್ಲಾರ್, ಆನಂದ್ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಮೃತದೇಹವನ್ನು ಕೆರೆಯಿಂದ ಮೆಲಕ್ಕೆತ್ತಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ – ಕಹಳೆ ನ್ಯೂಸ್

ಪುತ್ತೂರು : ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ ಮಾಡುತ್ತಿದ್ದ 22 ವರ್ಷದ ಮಹಿಳೆಯನ್ನು ಇಣುಕಿ ನೋಡಿದ್ದಾನೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ...
ಸುದ್ದಿ

ಇಸ್ಲಾಮ್‌ ನಗರದಲ್ಲಿ 70ರ ಮುದುಕ ಮೊಹಮ್ಮದ್‌ ಸಲಿಮುಲ್ಲಾ ನೂರಾನಿ, 25 ವರ್ಷದ ಯುವತಿ ರೇಷ್ಮಾ ಪರ್ವಿನ್‌ ಜತೆ ವಿವಾಹ ; ಜಾಲತಾಣದಲ್ಲಿ ವೈರಲ್ – ಕಹಳೆ ನ್ಯೂಸ್

ಪಾಟ್ನಾ: ನಾಲ್ಕು ವರ್ಷದ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ 70ವರ್ಷದ ಮುದುಕನೊಬ್ಬ 25 ವರ್ಷದ ಯುವತಿ ಜೊತೆ ಮರುವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಿಹಾರ ಗಯಾ ಜಿಲ್ಲೆಯ ಬೈಡಾ ಗ್ರಾಮದ ಮೊಹಮ್ಮದ್‌ ಸಲಿಮುಲ್ಲಾ ನೂರಾನಿ (70ವರ್ಷ) ಎಂಬಾತ ಹಂಝಾಪುರ್‌ ನ ಇಸ್ಲಾಮ್‌ ನಗರ ನಿವಾಸಿ ರೇಷ್ಮಾ ಪರ್ವಿನ್‌ (25ವರ್ಷ) ಎಂಬಾಕೆಯನ್ನು ವಿವಾಹವಾಗಿದ್ದು, ಕಾರ್ಯಕ್ರಮದಲ್ಲಿ ನೂರಾರು ಜನರು ಪಾಲ್ಗೊಂಡಿರುವುದಾಗಿ ವರದಿ ತಿಳಿಸಿದೆ.   ಸಲಿಮುಲ್ಲಾ ಕೃಷಿಕರಾಗಿದ್ದು, ಇವರ ಪತ್ನಿ ನಾಲ್ಕು ವರ್ಷಗಳ...
1 215 216 217 218 219 2,769
Page 217 of 2769