Recent Posts

Friday, February 7, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಶಾಲೆಯ ಪರಿಸರ ಸಂರಕ್ಷಣಾ ಸಮಿತಿ ಇವುಗಳ ಆಶ್ರಯದಲ್ಲಿ, ಟೀಂ ದಕ್ಷಿಣಕಾಶಿ (ರಿ) ಉಪ್ಪಿನಂಗಡಿ ಇದರ ಐದನೇ ವರ್ಷದ ಹೊಸ ಕಾರ್ಯಕ್ರಮ ವೃಕ್ಷ ಸಮೃದ್ಧಿಗೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಶಾಲೆಯ ಪರಿಸರ ಸಂರಕ್ಷಣಾ ಸಮಿತಿ ಇವುಗಳ ಆಶ್ರಯದಲ್ಲಿ ಟೀಂ ದಕ್ಷಿಣಕಾಶಿ (ರಿ) ಉಪ್ಪಿನಂಗಡಿ ಇದರ ಐದನೇ ವರ್ಷದ ಹೊಸ ಕಾರ್ಯಕ್ರಮವಾಗಿ ವೃಕ್ಷ ಸಮೃದ್ಧಿಗೆ ಚಾಲನೆ ಎಂಬ ವಿನೂತನ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಉಧ್ಘಟನಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸಮಿತಿಯ ಅಧ್ಯಕ್ಷರು ಹಿರೇ ಬಂಡಾಡಿ ಬಿಟ್ ವ್ಯಾಪ್ತಿಯ ಅರಣ್ಯ ರಕ್ಷಣಾಧಿಕಾರಿಗಳು ಶಾಲಾ ಪ್ರಾಂಶುಪಾಲರು ಹಾಗೂ ಹಿರಿಯರಾದ ಗುಡ್ಡಪ್ಪ ಬಲ್ಯ ಇವರು ಸಂಪನ್ಮೂಲ...
ಬೆಂಗಳೂರುವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ....
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯ ವಿದುಷಿ ಶ್ರಾವ್ಯ ಹಿರಿಯಡ್ಕ ಭರತನಾಟ್ಯದಲ್ಲಿ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ಹಿರಿಯಡ್ಕದ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ವಿದುಷಿ ಶ್ರಾವ್ಯ ಹಿರಿಯಡ್ಕ ಇವರು ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ "ಬಿ" ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿತ್ತಾರೆ. ಶ್ರಾವ್ಯ ಅವರು ಉಡುಪಿಯ ಪ್ರತಿಷ್ಠಿತ ಹೆಜ್ಜೆ-ಗೆಜ್ಜೆ(ರಿ.) ನೃತ್ಯ ಸಂಸ್ಥೆಯ ನಿರ್ದೇಶಕಿ ನೃತ್ಯ ಸಿಂಧು ವಿದುಷಿ ಯಶಾ ರಾಮಕೃಷ್ಣ ಇವರ ಶಿಷ್ಯೆಯಾಗಿದ್ದು, ಹಿರಿಯಡ್ಕದ ಬಬಿತಾ ಮತ್ತು ಯಾದವ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸ್ತುತ ಸಾಫ್ಟ್ವೇರ್ ಉದ್ಯೋಗಿಯಾಗಿರುವ ಇವರು ಹಿರಿಯಡ್ಕದಲ್ಲಿ ತಮ್ಮ ಭರತನಾಟ್ಯ ಸಂಸ್ಥೆಯ ಮೂಲಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ -ಕಹಳೆ ನ್ಯೂಸ್

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಮಿತಿಯ ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್,ಸಮಿತಿಯ ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ,ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ. ಉಪಧ್ಯಾಕ್ಷರುಗಳಾಗಿ ವಿರೂಪಾಕ್ಷ...
ಕಾಪುಸುದ್ದಿ

ಸೈಂಟ್ ಜೋನ್ಸ್ ಅಕಾಡಮಿ ಪ್ರೌಢಶಾಲೆ ಮತ್ತು ಉಸಿರಿಗಾಗಿ ಹಸಿರು ಸಂಘಟನೆ ಜಂಟಿಯಾಗಿ ಹಸಿರು ಅಭಿಯಾನ ಕಾರ್ಯಕ್ರಮ -ಕಹಳೆ ನ್ಯೂಸ್

ಸೈಂಟ್ ಜೋನ್ಸ್ ಅಕಾಡಮಿ ಪ್ರೌಢಶಾಲೆ ಮತ್ತು ಉಸಿರಿಗಾಗಿ ಹಸಿರು ಸಂಘಟನೆ ಜಂಟಿಯಾಗಿ ಹಸಿರು ಅಭಿಯಾನ ಕಾರ್ಯಕ್ರಮವನ್ನು ಸಂಘಟನೆ ಮಾಡಿತು. ಸಂಘಟಕರಾದ ಶ್ರೀ ಸಂತೋಷ್ ಎಂ ಶೆಟ್ಟಿಗಾರ್ ರವರು ಪರಿಸರ ಸಂರಕ್ಷಣೆ ಹಾಗೂ ಗಿಡಗಳನ್ನು ನೆಟ್ಟು ಬೆಳೆಸುವ ಮಹತ್ವದ ಬಗ್ಗೆ ತಿಳಿಸಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಯಲ್ಲಮ್ಮ ರವರು ಗಿಡಕ್ಕೆ ಮಣ್ಣು, ಗೊಬ್ಬರ ಮತ್ತು ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ತಮ್ಮ ಮಾತಿನಲ್ಲಿ ಸೋಲಿಗಾಸ್ ಜನರ ಬಗ್ಗೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಈಗಲೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖವಾಗಿ ಜನರು ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಗೆ ಅವಲಂಬಿತವಾಗಿದ್ದಾರೆ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಬಿ.ಎಸ್‌.ಎನ್‌.ಎಲ್ ನ ಜಿ.ಎಮ್ ನವೀನ್‌ ಕುಮಾರ್ ಗುಪ್ತ ಮತ್ತು ಎ.ಜಿ.ಎಮ್ ಶಂಕರ್ ದೇವಾಡಿಗ ಅವರ ಜೊತೆ 4G ಅಪ್‌ಗ್ರೇಡೇಶನ್‌ನ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿರುವ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್...
ಬೆಂಗಳೂರುಸಿನಿಮಾಸುದ್ದಿ

ಕನ್ನಡ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 : ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ನಟಿ ಮೋಕ್ಷಿತಾ ಪೈ ಹೋಗ್ತಾರಾ? ನಟಿ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು...
ಉಡುಪಿಸಂತಾಪಸುದ್ದಿ

ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ! – ಕಹಳೆ ನ್ಯೂಸ್

ಮಣಿಪಾಲ: ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ 'ಲಕ್ಕಿ'ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ 'ನಾಗು' ಎಂಬ ಕೋಣ ಶನಿವಾರ ಅಸುನೀಗಿದೆ.   ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು ಎಂಬ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ...
1 217 218 219 220 221 2,770
Page 219 of 2770