Recent Posts

Friday, February 7, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿಗೆ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ- ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು ಜೊತೆಗೂಡಿ ಗ್ರಾಹಕರಿಗೆ ತೊಂದರೆಯಾಗದಂತೆ ಕಾಮಗಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರಿಗೆ ಭತ್ಯೆ ನೀಡುವಂತೆ ಇಂಧನ‌ಸಚಿವ ಕೆ‌ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಆದರೆ ಇವರಿಗೆ ಈ ಹಿಂದೆ ನೀಡುತ್ತಿದ್ದ 45% ಪ್ರಾದೇಶಿಕ ಭತ್ಯೆ, 25% ಬ್ರೇಕ್ ಡೌನ್ ಭತ್ಯೆ, ಸಾಗಾಣಿಕೆ ವೆಚ್ಚ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಸಭೆ : ಅಧ್ಯಕ್ಷರಾಗಿ ಸುಧೀರ್ ನಾಯ್ಕ್ ಆಯ್ಕೆ – ಕಹಳೆ ನ್ಯೂಸ್

ವಿಟ್ಲ : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ವಾರ್ಷಿಕಾ ಮಹಾಸಭೆಯು ವಿಟ್ಲದ ಹೊಟೇಲ್ ಪಂಚಮಿಯಲ್ಲಿ ನಡೆಯಿತು. ವಸಂತ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಸುಧೀರ್ ನಾಯ್ಕ್, ಉಪಾಧ್ಯಕ್ಷರಾಗಿ ಜಗದೀಶ್ ವಿ.ಆರ್, ಆನಂದ, ಕಾರ್ಯದರ್ಶಿಯಾಗಿ ಗಂಗಾಧರ , ಕೋಶಾಧಿಕಾರಿಯಾಗಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ ರೂಪೇಶ್ ಶೆಟ್ಟಿ ಮುಂದಿನ ತುಳು ಚಿತ್ರ ಯಾವುದು..? ಟೈಟಲ್ ಏನು..? – ಕಹಳೆ ನ್ಯೂಸ್

ಮಂಗಳೂರು : ಬಿಗ್ ಬಾಸ್ ಖ್ಯಾತಿಯ ತುಳು ಚಲನಚಿತ್ರ ರಂಗದ ಖ್ಯಾತ ನಟ ರೂಪೇಶ್ ಶೆಟ್ಟಿಯವರ ಮುಂದಿನ ತುಳುಚಿತ್ರದ ಘೋಷಣೆ ಮಾಡಿದ್ದು, ಇದೀಗ ಟೈಟಲ್ ಏನು..!? ಎಂಬುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಗಿರಿಗಿಟ್, ಗಂಜಾಲ್, ಸರ್ಕಸ್ ನಂತರ ಮತ್ತೊಂದು ಸೂಪರ್ ಹಿಟ್ ಚಿತ್ರದ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದು, ಅಗಸ್ಟ್ ಅಂತ್ಯದ ಮೊದಲು ಕುತೂಹಲಕ್ಕೆ ತೆರೆ ಬೀಳಲಿದೆ. ಒಟ್ಟಿನಲ್ಲಿ ‌ರೂಪೇಶ್ ಅಭಿಮಾನಿಗಳು, ರೂಪೇಶ್ ನ್ಯೂ ಲುಕ್ ಗಾಗಿ ಕಾದು ಕುಳಿತಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
ಬೆಂಗಳೂರುಸಿನಿಮಾಸುದ್ದಿ

ನಟಿ ಪ್ರಣಿತಾ ಸುಭಾಷ್ ಮತ್ತೆ ಪ್ರೆಗ್ನೆಂಟ್ ; ಗುಡ್ ನ್ಯೂಸ್ ಹಂಚಿಕೊಂಡ ನಟಿ – ಕಹಳೆ ನ್ಯೂಸ್

ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ಫೋಟೋಶೂಟ್‌ವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಪ್ರೆಗ್ನೆನ್ಸಿ ಸುದ್ದಿಯನ್ನು ತಿಳಿಸಿದ್ದಾರೆ. ಕನ್ನಡದ ‘ಪೊರ್ಕಿ’ (Porki) ನಟಿ ಪ್ರಣಿತಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ. ರೌಂಡ್ 2 ಪ್ಯಾಂಟ್‌ಗಳು ಇನ್ನೂ ಮುಂದೆ ಹೊಂದಿಕೆಯಾಗುವುದಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರೆಗ್ನೆನ್ಸಿ ವಿಷಯ ತಿಳಿಸಿದ್ದಾರೆ. ನಟಿಯ ಪೋಸ್ಟ್‌ಗೆ ಬಗೆ ಬಗೆ ಕಾಮೆಂಟ್‌ಗಳು ಹರಿದು ಬರುತ್ತಿವೆ. https://www.instagram.com/p/C91K0zSSoYf...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.   25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್,...
ಸುದ್ದಿ

ಬಂಟ್ವಾಳ ತಾಲೂಕಿನ ಅಲ್ಪಸಂಖ್ಯಾತರ ಮೋರ್ಚಾದ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಖಾಲಿದ್ ನಂದಾವರ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಅಲ್ಪಸಂಖ್ಯಾತರ ಮೋರ್ಚಾದ ಕಾರ್ಯದರ್ಶಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಕ್ಫ್ ಸದಸ್ಯರು ಹಾಗೂ ಆರ್ ಟಿ ಐ ಕಾರ್ಯಕರ್ತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಮತ್ತೆ ಸಮಾಜ ಸೇವೆ ಯಲ್ಲಿ ತೊಡಗಿರುವ ಖಾಲಿದ್ ನಂದಾವರ ಆಯ್ದುಕೊಂಡಿದ್ದಾರೆ...
ಉಡುಪಿಸುದ್ದಿ

ಸರ್ವ ಸ್ಪರ್ಶಿ, ದೂರ ದೃಷ್ಟಿಯ ಅಭಿವೃದ್ಧಿ ಪರ ಬಜೆಟ್: ಕಿಶೋರ್ ಕುಮಾರ್ ಕುಂದಾಪುರ- ಕಹಳೆ ನ್ಯೂಸ್

ಕೇಂದ್ರ ವಿತ್ತ ಸಚಿವರು ಮಂಡಿಸಿದ 2024-25ನೇ ಸಾಲಿನ ಬಜೆಟ್ ದೇಶವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿ ರೂಪಿಸುವಲ್ಲಿ ಕೊಟ್ಟಂತಹ ಒಂದು ರೋಡ್ ಮ್ಯಾಪ್ ಎಂದೇ ಪರಿಗಣಿಸಬಹುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ದೇಶದ ಆದ್ಯತೆಗಳನ್ನು 9 ಕ್ಷೇತ್ರಗಳನ್ನಾಗಿ ವಿಂಗಡಿಸಿ ಅದರಲ್ಲಿ ಸಂಶೋಧನೆ, ವಿಕಾಸ, ಉದ್ಯೋಗ ಸೃಷ್ಟಿ, ಉದ್ಯೋಗಿಗಳಿಗೆ ಬೇಕಾದ ತಂತ್ರಜ್ಞಾನ ಮತ್ತು ಪ್ರೋತ್ಸಾಹ ಧನ ನೀಡುವ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದಾಗಿದೆ. ಮಧ್ಯಮ ವರ್ಗದವರಿಗೂ...
1 220 221 222 223 224 2,770
Page 222 of 2770