Saturday, February 8, 2025

ಸುದ್ದಿ

ಸುದ್ದಿ

ಜು.18 ವಾಲ್ಮೀಕಿ ನಿಗಮದ 187 ಕೋಟಿ ರೂ. ದುರುಪಯೋಗ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ – ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗಿ : ದಿನಕರ ಬಾಬು-ಕಹಳೆ ನ್ಯೂಸ್

ಉಡುಪಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ನೇತೃತ್ವದಲ್ಲಿ  ಜು.18 ಗುರುವಾರ ಬೆಳಿಗ್ಗೆ ಗಂಟೆ 9.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ, ಪಾದಯಾತ್ರೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್.ಸಿ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾದಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಶಭಕ್ತಿ ಹಾಗೂ ಭಾಷಣ ಸ್ಪರ್ಧೆ : ಉತ್ತಮರ ಸಹವಾಸದಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ : ಡಾ.ಎಚ್.ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು : ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮøತಿ ಮತ್ತು ವಿಸ್ಮøತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು. ಒಳ್ಳೆಯ ನಡೆ ನುಡಿ ಆಚಾರ ವಿಚಾರ ಬಲ್ಲವನ ಸಹವಾಸ ಮಾಡುವುದರಿಂದ ನಮ್ಮ ವ್ಯಕ್ತಿತ್ವ ಬೆಳಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್ ಮಾಧವ ಭಟ್ ಹೇಳಿದರು. ಅವರು ನಗರದ ನಟ್ಟೋಜ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಕರ್ನಾಟಕ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಕು. ಶ್ವೇತಾ ಪೂಜಾರಿ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಕರ್ನಾಟಕ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಕು. ಶ್ವೇತಾ ಪೂಜಾರಿ ಆಯ್ಕೆಯಾಗಿದ್ದಾರೆ....
ಸುದ್ದಿ

ಸ್ವಿಗಿ ಹಾಗೂ ಜೊಮ್ಯಾಟೋದ ಮೂಲಕ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಮದ್ಯ – ಕಹಳೆ ನ್ಯೂಸ್

ಎಣ್ಣೆ ಪ್ರೀಯರಿಗೆ ಗುಡ್ ನ್ಯೂಸ್ ಒಂದು ಬಂದಿದೆ. ನೀವು ಮನೆಯಲ್ಲಿ ಕುಳಿತು ಎಣ್ಣೆ ಹೊಡೆಯುತ್ತಿದ್ದಾಗ, ಎಣ್ಣೆ ಖಾಲಿ ಆದರೆ ಏನ್ ಮಾಡಬೇಕು. ಗಾಡಿ ತೆಗೆದುಕೊಂಡರೆ ಹೋದ್ರೆ, ಪೊಲೀಸರ ಕಾಟ.. ಎಣ್ಣೆ ಹೊಡೆದು ನಡೆದು ಹೋಗಲು ಒಲ್ಲದ ಮನಸ್ಸು.. ಮತ್ತೆ ಪಾರ್ಟಿಗೆ ಕೂತುವರು ಏನು ಮಾಡಬೇಕು ಎಂದು ತಿಳಿಯದೇ ಕೈ ಕೈ ಹಿಚಿಕಿ ಕೊಳ್ಳುವ ಪರಿಸ್ಥಿತಿ. ಆದರೆ ಇನ್ನು ಈ ಸ್ಥಿತಿ ಬರಲು ಚಾನ್ಸ್ ಇಲ್ಲವೇ ಇಲ್ಲ. ಮನೆಯಲ್ಲಿ ಕುಳಿತು ತಿಂಡಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಅನುದಾನ : ಶಾಸಕ ಅಶೋಕ್ ರೈಯವರಿಂದ ಸಿ‌ಎಂ ಗೆ ಮನವಿ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿ‌ಸಿದ್ದರಾಮಯ್ಯ ಅವರಿಗೆ‌‌ ಮನವಿ ಸಲ್ಲಿಸಿದ್ದಾರೆ. ಸಿ .ಎಂ‌. ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದ ಶಾಸಕರು ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬೇಕಿದೆ. ತಾಲೂಕು ಮಟ್ಟದ ಹಾಗೂ ಜಿಲ್ಲಾ‌ಮಟ್ಡದ ಕ್ರೀಡೆಗಳು ಇಲ್ಲಿ‌ನಡೆಯುತ್ತಿದೆ. ಕಳೆದ ವರ್ಷದ ರಾಜ್ಯಮಟ್ಟದ ಕ್ರೀಡಾಕೂಟವು ಇದೇ ಕ್ರೀಡಾಂಗಣದಲ್ಲಿ‌ ನಡೆದಿತ್ತು.‌ ಕ್ರೀಡಾಂಗಣದ‌ ಸುತ್ತ ಆವರಣಗೋಡೆ, ವೀಕ್ಷಕರ‌ ಗ್ಯಾಲರಿ‌ ಹಾಗೂ‌ ಸಿಂಥೆಟಿಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು. ನಾವು ಸ್ಪಷ್ಟವಾದ ಗುರಿ ರೂಪಿಸಿಕೊಂಡು ನಮ್ಮ ಕಲಿಕೆಯು ಮುಗಿದ ನಂತರ ನಾವು ಯಾವ ಹಾದಿಯಲ್ಲಿ ಮುಂದುವರೆಯಬೇಕು ಎಂದು ನಿರ್ಧರಿಸಿಕೊಂಡಿರಬೇಕು. ಯಾವ ಪದವಿ ಪಡೆದುಕೊಳ್ಳುತ್ತೇವೆ ಎಂಬುವುದಕ್ಕಿಂತ ಅದು ನಮ್ಮ ಮೇಲೆ ಯಾವ ರೀತಿಯಾದ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದು ಮುಖ್ಯ. ನಮ್ಮ ಪ್ರತಿಭೆ, ಸಾಮಥ್ರ್ಯವನ್ನು ಗುರುತಿಸಿಕೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ.ಎಲ್ಲರೂ ಒಂದೇ ರೀತಿ ಇರಲು ಸಾಧ್ಯವಿಲ್ಲ. ಪ್ರತಿಯೊಬ್ಬರಲ್ಲೂ ಯಾವುದಾದರೊಂದು ಸುಪ್ತ ಪ್ರತಿಭೆಯು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಮಂದಿಗೆ ಕಾರ್ಗಿಲ್ ಯೋಧರನ್ನು ಕಣ್ಣಾರೆ ಕಾಣುವ ಅವಕಾಶ : ಜು. 19ಕ್ಕೆ ಪುತ್ತೂರಿಗೆ ಪರಮವೀರ ಚಕ್ರ ಪುರಸ್ಕೃತ ಕ್ಯಾ.ಯೋಗೀಂದ್ರ ಯಾದವ್ ಹಾಗೂ ಸೇನಾ ಪದವ ಪುರಸ್ಕೃತ ಕ್ಯಾ.ನವೀನ್ ನಾಗಪ್ಪ – ಕಹಳೆ ನ್ಯೂಸ್

ಪುತ್ತೂರು: ಇಂದಿನ ಅನೇಕ ಮಂದಿ ಯುವಸಮುದಾಯದವರು ಕಾರ್ಗಿಲ್ ಹೋರಾಟದ ಸಂದರ್ಭದಲ್ಲಿ ಹುಟ್ಟಿದ್ದಿರಲಿಕ್ಕಿಲ್ಲ. ಯಾಕೆಂದರೆ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಬಗ್ಗುಬಡಿದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಸಂಭ್ರಮಕ್ಕೆ ಇದೀಗ ಇಪ್ಪತ್ತೈದು ವರ್ಷ ತುಂಬಿದೆ! ಹಾಗಾಗಿ ಅನೇಕ ಯುವಮನಸ್ಸುಗಳಿಗೆ ಕಾರ್ಗಿಲ್ ಹೋರಾಟ ಎಂಬುದು ಇತಿಹಾಸ ಕಥಾನಕವಾಗಿ ಉಳಿದುಕೊಂಡಿದೆ. ಆದರೆ ಆ ಕಥಾನಕದ ಇಬ್ಬರು ಹೀರೋಗಳು ಪುತ್ತೂರಿಗೆ ಆಗಮಿಸುತ್ತಿದ್ದಾರೆ ಎಂಬುದು ರೋಮಾಂಚನಕಾರಿ ವಿಚಾರ. ಕಾರ್ಗಿಲ್ ಹೋರಾಟದಲ್ಲಿ ಅಕ್ಷರಶಃ ಸಿಂಹದ ಮರಿಗಳಂತೆ ಹೋರಾಡಿ, ವಿರೋಧಿಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಲಡ್ಕ ಶ್ರೀ‌ಸದಾಶಿವ ದೇವಸ್ಥಾನ,ಗೇಟ್ ಉದ್ಘಾಟನೆ,ಪುಷ್ಪವನ ಲೋಕಾರ್ಪಣೆ : ಧಾರ್ಮಿಕ ಕೇಂದ್ರಗಳ್ಲಿ ರಾಜಕೀಯ ನಡೆಯದಂತೆ ಭಕ್ತರು ಎಚ್ಚರ ವಹಿಸಬೇಕು: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಧಾರ್ಮಿಕ ಕೇಂದ್ರಗಳು ಮತ್ತು ಶಿಕ್ಣ‌ಣ‌ಕೇಂದ್ರಗಳಲ್ಲಿ ಎಂದೂ ರಾಜಕೀಯ ಮಾಡಬಾರದು ,ಈ ಎರಡು ಸ್ಥಳಗಳಲ್ಲಿ ರಾಜಕೀಯ ನಡೆಯದಂತೆ ಸಾರ್ವಜನಿಕರು‌ ಎಚ್ಚರ ವಹಿಸಬೇಕು ,ಇಲ್ಲಿ‌ ರಾಜಕೀಯ ನಡೆದರೆ ಈ ಎರಡೂ ಕೇಂದ್ರಗಳು ಉದ್ದಾರವಾಗಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಆಲಡ್ಕ‌ಶ್ರೀ ಸದಾಶಿವ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಖ್ಯ ಗೇಟ್ ಮತ್ತು ಪುಷ್ಪ ನವನ್ನು ಉದ್ಘಾಟಿಸಿ ಮಾತನಾಡಿದರು. ಆಲಡ್ಕ ದೇವಸ್ಥಾನದಲ್ಲಿ ಬ್ರಜ್ಮಕಲಶೋತ್ಸವ ನಡೆದಿತ್ತು. ಇದರಲ್ಲಿ ಉಳಿಕೆಯಾದ...
1 229 230 231 232 233 2,770
Page 231 of 2770