Saturday, February 8, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಮಂದಿಗೆ ಕಾರ್ಗಿಲ್ ಯೋಧರನ್ನು ಕಣ್ಣಾರೆ ಕಾಣುವ ಅವಕಾಶ : ಜು. 19ಕ್ಕೆ ಪುತ್ತೂರಿಗೆ ಪರಮವೀರ ಚಕ್ರ ಪುರಸ್ಕೃತ ಕ್ಯಾ.ಯೋಗೀಂದ್ರ ಯಾದವ್ ಹಾಗೂ ಸೇನಾ ಪದವ ಪುರಸ್ಕೃತ ಕ್ಯಾ.ನವೀನ್ ನಾಗಪ್ಪ – ಕಹಳೆ ನ್ಯೂಸ್

ಪುತ್ತೂರು: ಇಂದಿನ ಅನೇಕ ಮಂದಿ ಯುವಸಮುದಾಯದವರು ಕಾರ್ಗಿಲ್ ಹೋರಾಟದ ಸಂದರ್ಭದಲ್ಲಿ ಹುಟ್ಟಿದ್ದಿರಲಿಕ್ಕಿಲ್ಲ. ಯಾಕೆಂದರೆ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಬಗ್ಗುಬಡಿದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಸಂಭ್ರಮಕ್ಕೆ ಇದೀಗ ಇಪ್ಪತ್ತೈದು ವರ್ಷ ತುಂಬಿದೆ! ಹಾಗಾಗಿ ಅನೇಕ ಯುವಮನಸ್ಸುಗಳಿಗೆ ಕಾರ್ಗಿಲ್ ಹೋರಾಟ ಎಂಬುದು ಇತಿಹಾಸ ಕಥಾನಕವಾಗಿ ಉಳಿದುಕೊಂಡಿದೆ. ಆದರೆ ಆ ಕಥಾನಕದ ಇಬ್ಬರು ಹೀರೋಗಳು ಪುತ್ತೂರಿಗೆ ಆಗಮಿಸುತ್ತಿದ್ದಾರೆ ಎಂಬುದು ರೋಮಾಂಚನಕಾರಿ ವಿಚಾರ. ಕಾರ್ಗಿಲ್ ಹೋರಾಟದಲ್ಲಿ ಅಕ್ಷರಶಃ ಸಿಂಹದ ಮರಿಗಳಂತೆ ಹೋರಾಡಿ, ವಿರೋಧಿಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಲಡ್ಕ ಶ್ರೀ‌ಸದಾಶಿವ ದೇವಸ್ಥಾನ,ಗೇಟ್ ಉದ್ಘಾಟನೆ,ಪುಷ್ಪವನ ಲೋಕಾರ್ಪಣೆ : ಧಾರ್ಮಿಕ ಕೇಂದ್ರಗಳ್ಲಿ ರಾಜಕೀಯ ನಡೆಯದಂತೆ ಭಕ್ತರು ಎಚ್ಚರ ವಹಿಸಬೇಕು: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಧಾರ್ಮಿಕ ಕೇಂದ್ರಗಳು ಮತ್ತು ಶಿಕ್ಣ‌ಣ‌ಕೇಂದ್ರಗಳಲ್ಲಿ ಎಂದೂ ರಾಜಕೀಯ ಮಾಡಬಾರದು ,ಈ ಎರಡು ಸ್ಥಳಗಳಲ್ಲಿ ರಾಜಕೀಯ ನಡೆಯದಂತೆ ಸಾರ್ವಜನಿಕರು‌ ಎಚ್ಚರ ವಹಿಸಬೇಕು ,ಇಲ್ಲಿ‌ ರಾಜಕೀಯ ನಡೆದರೆ ಈ ಎರಡೂ ಕೇಂದ್ರಗಳು ಉದ್ದಾರವಾಗಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಆಲಡ್ಕ‌ಶ್ರೀ ಸದಾಶಿವ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಖ್ಯ ಗೇಟ್ ಮತ್ತು ಪುಷ್ಪ ನವನ್ನು ಉದ್ಘಾಟಿಸಿ ಮಾತನಾಡಿದರು. ಆಲಡ್ಕ ದೇವಸ್ಥಾನದಲ್ಲಿ ಬ್ರಜ್ಮಕಲಶೋತ್ಸವ ನಡೆದಿತ್ತು. ಇದರಲ್ಲಿ ಉಳಿಕೆಯಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರ ಜೊತೆಗೆ ಗ್ರಾಮಸ್ಥರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಗ್ರಾಮ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸನ ಕಾರ್ಯಕ್ರಮಗಳು, ಮಾಸಾಸನ, ಸಹಾಯಧನ, ವಾಸ್ತಲ್ಯ ಕಾರ್ಯಕ್ರಮ, ಸಂಪೂರ್ಣ ಸುರಕ್ಷಾ, ಜನಮಂಗಳ,ಕೃಷಿ ಅನುದಾನ, ಕ್ರಿಟಿಕಲ್ ಸಹಾಯಧನ ಮುಂತಾದ ಕಾರ್ಯಕ್ರಮಗಳನ್ನು ಯೋಜನೆಯ ಕಾರ್ಯಕ್ರಮವಾಗಿ ಮಾಡುತ್ತಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ ಡಾ. ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಉಕ್ಕಿ ಹರಿಯುತ್ತಿರುವ ಕುಮಾರಧಾರಾ ನದಿ – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆ ಶೌಚಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶ ಮುಳುಗಡೆ ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ ಏರುತ್ತಿರುವ ಕುಮಾರಧಾರಾ ನದಿ ನೀರಿನ ಮಟ್ಟ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ.-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಪರಂಗಿಪೇಟೆ ಶ್ರೀ ಅಂಬಿಕಾ ಸ್ವ ಸಹಾಯ ಸಂಘದ ಸದಸ್ಯರಾದ ಮೀನಾಕ್ಷಿ ರವರ ಪುತ್ರ ವಾಹನ ಅಪಘಾತದಲ್ಲಿ ಮರಣ ಹೊಂದಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ವಿಭಾಗದಿಂದ ರೂ 25,000/- ಮೊತ್ತದ ಚೆಕ್ಕನ್ನು ಸಹಾಯಧನವಾಗಿ ವಿತರಿಸಲಾಯಿತು. ಅಲ್ಲದೆ ಮೀನಾಕ್ಷಿರವರು ಸಂಘದಿAದ 1ಲಕ್ಷ ರೂಪಾಯಿ ಸಾಲವನ್ನು...
ಉಡುಪಿಸುದ್ದಿ

ಉಡುಪಿಯಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡ ; ಅಗ್ನಿ ಅವಘಡದಲ್ಲಿ ಪತಿಯ ಜೊತೆ ಪತ್ನಿಯ ದುರ್ಮರಣ-ಕಹಳೆ ನ್ಯೂಸ್

ಉಡುಪಿ : ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ದಂಪತಿಗಳಿಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ನಿನ್ನೆ ಉಡುಪಿಯ ಮನೆಯೊಂದರಲ್ಲಿ ಎಸಿ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡ ಸಂಭವಿಸಿದ್ದು, ರಮಾನಂದ ಶೆಟ್ಟಿ(55) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬೆಂಕಿ ಕೆನ್ನಾಲೆಗೆ ಉಸಿರಾಡಲು ಸಾಧ್ಯವಾಗದೆ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮಾನಂದ ಶೆಟ್ಟಿಯವರ ಪತ್ನಿ ಅಶ್ವಿನಿ(50) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ....
ಉಡುಪಿಸುದ್ದಿ

ಉಡುಪಿ: ರಜತಾದ್ರಿಯಲ್ಲಿ ಸಂಸದರ ಕಚೇರಿ ಉದ್ಘಾಟನೆ-ಕಹಳೆ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ 'ರಜತ್ರಾದ್ರಿ'ಯ 'ಸಿ' ಬ್ಲಾಕ್ ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಂಸದ ಕೋಟ, ಜನಪರ ಕೆಲಸ ಕಾರ್ಯಗಳನ್ನು ಮಾಡಲು, ಸಾರ್ವಜನಿಕರ ಬೇಡಿಕೆ, ಕುಂದು ಕೊರತೆಗಳನ್ನು ಆಲಿಸಲು ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಛೇರಿಯನ್ನು...
1 230 231 232 233 234 2,770
Page 232 of 2770