Recent Posts

Saturday, February 8, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಶಾಲಾ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಎನ್ಎಸ್ ಯು ಐ ನಿಂದ ಶಾಸಕರಿಗೆ ಮನವಿ -ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಕೊಳ್ಳಿಗೆ ಗ್ರಾಮದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೆಳಿಗ್ಗೆ 08:00 ರಿಂದ 08:15 ಗಂಟೆಯ ಸಮಯದಲ್ಲಿ ಪುತ್ತೂರಿನ ಪ್ರಯಾಣಿಸಲು ಬಸ್ನ ಕೊರತೆ ಇದೆ. ಬೆಳಿಗ್ಗೆ 07:45 ರ ಸಮಯದಲ್ಲಿ ಸುಳ್ಯ ತಾಲೂಕಿನ ಪೈಲಾರ್ನಿಂದ ಕೊಳ್ತಿಗೆಯ ಮೂಲಕ ಹಾದು ಹೋಗುವ ಬಸ್ಸು ತಲುಪುವಾಗಲೇ ಬಹುತೇಕ ಭರ್ತಿಯಾಗುತ್ತಿದ್ದು, ಈ ಸಮಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಅವಕಾಶ ಸಿಗುವುದಿಲ್ಲ. ಬಸ್ಸು ತುಂಬಿದ ನಂತರ ಮುಂದಿನ ನಿಲ್ದಾಣಗಳಲಿ ಬಸ್ಸು ನಿಲ್ಲಿಸದೇ ಮುಂದುವರಿಯುವುದರಿಂದ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ಕುತ್ತಾರು ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗಿಯಾಗಿ ಹರಕೆಯ ಸೇವೆ ಸಲ್ಲಿಸಿದ ಸ್ಟಾರ್ ಕುಟುಂಬ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು. ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ...
ಉಡುಪಿಸುದ್ದಿ

ಉಡುಪಿ :ಮನೆಯಲ್ಲಿ ಅಗ್ನಿ ಅವಘಡ- ಬಾರ್ ಮಾಲಕ ಸಾವು ,ಪತ್ನಿ ಗಂಭೀರ -ಕಹಳೆ ನ್ಯೂಸ್

ಉಡುಪಿ: ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನಿರಂತರ ಭಾರೀ ಮಳೆ ; ಎಲ್ಲಾ ಶಾಲೆ, ಪ. ಪೂ. ಕಾಲೇಜುಗಳಿಗೆ ಇಂದು ( ಜು.15 ) ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು (ಜು.15)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ....
ಬೆಂಗಳೂರುಸಿನಿಮಾಸುದ್ದಿ

ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ ; ‘ಮುದ್ದು ಕನ್ನಡತಿ’ ದಿವ್ಯಾ ಉರುಡುಗ ಪೋಸ್ಟ್‌ – ಕಹಳೆ ನ್ಯೂಸ್

ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಮತ್ತೆ ನಟನೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ.  ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ರಾಜೀನಾಮೆ ; ರಾಜಕೀಯ ವಲಯದಲ್ಲಿ ಸಂಚಲನ – ಕಹಳೆ ನ್ಯೂಸ್

ಪುತ್ತೂರು : ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಈ ನಿರ್ಧಾರ ತಳೆದಿರು ವುದಾಗಿ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕ ಟಿಸಿದ ಭಾಸ್ಕರ್‌, ಜು.11ರಂದು ಶಾಸಕರು ನನಗೆ ಕರೆ ಮಾಡಿ, ಪುಡಾ ಸತ್ತಿದೆ, ನಿಮ್ಮ ಕೆಲಸ ಸಾಲದು ಎಂದರು ನಾನು ಸ್ವಾಭಿಮಾನಿ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು ಲೋಕಾಯುಕ್ತ & ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಿದ್ದರಾಮಯ್ಯ & ಮೂಡ ಕಮಿಷನರ್ ವಿರುದ್ಧ ದೂರು ಮಲ್ಲಿಕಾರ್ಜುನ್ ರಾಜು ಎಂಬುವವರಿಂದ ದೂರು ದಾಖಲು ಜುಲೈ ಹತ್ತರಂದು ಮೈಸೂರಿನ ಲೋಕಾಯುಕ್ತರಿಗೆ ದೂರು ದಾಖಲು ಜಮೀನು ಹಂಚಿಕೆ ವಿಚಾರದಲ್ಲಿ ವಂಚನೆಯಾಗಿದೆಂದು ದೂರು ಈ ಬಗ್ಗೆ ತನಿಖೆ ಮಾಡುವಂತೆ ಲೋಕಾಯುಕ್ತಗೆ ದೂರು..! ಆಯೋಗಕ್ಕೆ ದೂರು ಯಾಕೆ? ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಎಸ್ ಕೃಷ್ಣಮೂರ್ತಿಯವರ 2...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇರಾ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಕಳ್ಳತನ ; ಸು.4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ. ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರ ಒಳಗೆ ಹೋಗಿ...
1 233 234 235 236 237 2,771
Page 235 of 2771