ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್
ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ. ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ...