Recent Posts

Sunday, February 9, 2025

ಸುದ್ದಿ

ಸುದ್ದಿ

8 ಹುಡುಗಿಯರ ಜೊತೆ 3 ಹುಡುಗರ ಸರಸ ಸಲ್ಲಾಪ : ಸ್ಪಾ & ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಕಂಡಿದ್ದು ಬೆತ್ತಲೆ ಲೋಕ..!- ಕಹಳೆ ನ್ಯೂಸ್

ಜೈಪುರ: ಸ್ಪಾ ಆಂಡ್ ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರು ಎಂಟು ಯುವತಿಯರು ಮತ್ತು ಮೂವರು ಯುವಕರನ್ನು ಬಂಧಿಸಿದ್ದಾರೆ. ರಾಜಸ್ಥಾನದ ಜೋಧಪುರ ಜಿಲ್ಲೆಯ ಪೊಲೀಸರು ಸೆಕ್ಸ್ ರಾಕೆಟ್ ಭೇದಿಸಿದ್ದಾರೆ. ಬಂಧಿತ 11 ಜನರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಜೋಧಪುರ ಗ್ರಾಮೀಣ ವಲಯದ ಸರದಾರಪುರ ಕ್ಷೇತ್ರದಲ್ಲಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ಸ್ಪಾ ಬಗ್ಗೆ ಸಾರ್ವಜನಿಕರಿಂದ ದೂರುಗಳು...
ಮೂಡಬಿದಿರೆಸುದ್ದಿ

ಮೂಡುಬಿದಿರೆ ತಾ.ಪಂ.ಸಾಮಾನ್ಯ ಸಭೆ ; ಡೆಂಗ್ಯೂ ಬಗ್ಗೆ ಎಚ್ಚರ, ಮಳೆಹಾನಿಗೆ ಮುಂಜಾಗೃತ ಕ್ರಮ ವಹಿಸಿಸಲು ಸೂಚನೆ –ಕಹಳೆ ನ್ಯೂಸ್

ಮೂಡುಬಿದಿರೆ: ಮಳೆಗಾಲದಲ್ಲಿ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಜಾಗೃತೆ ವಹಿಸುವಂತೆ ಜನರಿಗೆ ಮಾಹಿತಿ ನೀಡಿ, ಪ್ರಾಕೃತಿಕ ವಿಕೋಪದಿಂದ ಹಾನಿಗಳಾಗುವ ಮೊದಲೇ ಪರಿಹಾರ ಕಂಡುಕೊಳ್ಳಲು ಮುತುವರ್ಜಿ ವಹಿಸಿ ಹಾಗೂ ಜೀವಹಾನಿಯಾಗದಂತೆ ತಡೆಯುವಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಕೈ ಜೋಡಿಸುವಂತೆ ತಾಪಂ ಆಡಳಿತಾಧಿಕಾರಿ, ಮಂಗಳೂರು ಪಶು ಸಂಗೋಪನೆ ಮತ್ತು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಕರೆ ನೀಡಿದರು. ಅವರು ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ಮಂಗಳವಾರ ಸಮಾಜ ಮಂದಿರದಲ್ಲಿ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ಇವರು ಆಯೋಜಿಸಿದ 2024ನೇ ರಾಷ್ಟ್ರಮಟ್ಟದ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ಅಂತರಾಷ್ಟ್ರ ಮಟ್ಟದ ಆಯ್ಕೆ ಶಿಬಿರದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ , ಆರ್ ಅಮನ್ ರಾಜ್ ಹಾಗೂ ಅನ್ವಿತ್ ರೈ ಬಾರಿಕೆ ಇವರು ಆಯ್ಕೆಯಾಗಿರುತ್ತಾರೆ. ಇವರು ಆಗಸ್ಟ್ ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯುವ ಜೀವ ರಕ್ಷಕ ವಿಶ್ವ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಭಾರತೀಯ ಚಿಂತನೆಗಳ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಅಂಬಿಕಾ ಸಂಸ್ಥೆಗಳು : ಭಾರತೀಯತೆ, ಆತ್ಮವಿಜ್ಞಾನಗಳ ಮೂಲಕ ಪುತ್ತೂರಿನಲ್ಲಿ ಶಿಕ್ಷಣ ಕ್ರಾಂತಿ – ಕಹಳೆ ನ್ಯೂಸ್

ಪುತ್ತೂರು: ಸಾಮಾನ್ಯವಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಶಿಕ್ಷಣ ಮಂಡಳಿಗಳು, ವಿಶ್ವವಿದ್ಯಾನಿಯಗಳಿಂದ ಉಕ್ತವಾದ ಪಠ್ಯವಿಚಾರಗಳ ಬಗೆಗೆ ಚರ್ಚೆ ನಡೆಯುವುದಿದೆ. ಪಠ್ಯಕ್ರಮ ಆಧಾರಿತ ನಾನಾ ಬಗೆಯ ಪ್ರಬಂಧ ಮಂಡನೆಗಳು, ಚರ್ಚಾಗೋಷ್ಠಿಗಳು ನಡೆಯುತ್ತಿರುತ್ತವೆ. ಹಾಗಾಗಿ ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಶಿಕ್ಷಣ ಸಂಸ್ಥೆಯೆಂದರೆ ಹೀಗೆಯೇ ಎಂಬ ಕಲ್ಪನೆ ಆಳವಾಗಿ ಬೇರೂರಿದೆ. ಇಂತಹ ಸಂದರ್ಭದಲ್ಲಿ ಈ ಎಲ್ಲಾ ಪಾಶ್ಚಿಮಾತ್ಯ ಶಿಕ್ಷಣ ಕಲ್ಪನೆಗಳನ್ನು ತಲೆಕೆಳಗು ಮಾಡಿ, ಒಂದು ರೀತಿಯಲ್ಲಿ ಪ್ರವಾಹದ ವಿರುದ್ಧ ಈಜಿದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿ ರೂಪುಗೊಂಡಿರುವ ಪುತ್ತೂರಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ ರುದ್ರ ಭೂಮಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರವ – ಕಹಳೆ ನ್ಯೂಸ್

ವಿಟ್ಲ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ ರುದ್ರ ಭೂಮಿಯ ಸುತ್ತ ಮುತ್ತ ಬೆಳೆದಂತ ಕುರುಚಲು ಗಿಡಗಂಟಿಯ ಸ್ವಚ್ಛತೆ ಮತ್ತು ಅಪಾಯಕಾರಿ ಮರಗಳ ತೆರವು ಮಾಡಲಾಯಿತು. ಈ ಶ್ರಮದಾನ ಕಾರ್ಯಕ್ರಮದಲ್ಲಿ ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ ಶೌರ್ಯ ಘಟಕ ಸಂಯೋಜಕಿ ರೂಪಾ, ಘಟಕ ಪ್ರತಿನಿಧಿ ದೀಪಕ್,ಅಳಿಕೆ ಹಿಂದೂ ರುದ್ರ...
ಬೆಂಗಳೂರುಸುದ್ದಿ

ಚಿನ್ನ-ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ : ಇಂದಿನ ದರಪಟ್ಟಿ- ಕಹಳೆ ನ್ಯೂಸ್

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಇಂದು ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರುಪಾಯಿ ಇದೆ....
ಬೈಂದೂರುಸುದ್ದಿ

ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಸಿದ್ಧತೆ : ವಾರಾಗಿ ನೀರು ಬೈಂದೂರಿನ ಗ್ರಾಮಗಳ ಕೃಷಿ ಚಟುಚಟಿಕೆಗೆ ಒದಗಿಸಲು ಆ.15 ಅನಂತರ ತೀವ್ರ ಹೋರಾಟ:ಶಾಸಕರಾದ ಗುರುರಾಜ್ ಗಂಟಿಹೊಳೆ ‌ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ, ಹೋರಾಟ ಸಮಿತಿ ರಚನೆ – ಕಹಳೆ ನ್ಯೂಸ್

ಸಿದ್ದಾಪುರ: ವಾರಾಹಿ‌ ನದಿ ನೀರು ಒದಗಿಸುವ ಯೋಜನೆ ಬೈಂದೂರು ‌ಕ್ಷೇತ್ರ ವ್ಯಾಪ್ತಿಯಲ್ಲಿ ‌ಇದ್ದರೂ ಇಲ್ಲಿನ ಯಾವುದೇ ಗ್ರಾಮಕ್ಕೆ ಇದರ ನೀರು ಸಿಗುತ್ತಿಲ್ಲ. ಹೀಗಾಗಿ ಕಾಲುವೆಗಳ ಮೂಲಕ ಬೈಂದೂರು ಕ್ಷೇತ್ರದ ಹೆಚ್ಚಿನ ಗ್ರಾಮಗಳ ಕೃಷಿ ಚಟುವಟಿಕೆಗೆ ವಾರಾಹಿ ನೀರು ಒದಗಿಸುವಂತೆ ಮಾಡುವಲು ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲ ರೂಪಿಸಿಲು ಪೂರ್ವ ಸಿದ್ಧತ ಸಭೆ ನಡೆದಿದೆ. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವ ಸಿದ್ಧತ ಸಭೆ ನಡೆದು, ಈ ನಿಟ್ಟಿ...
ಸುದ್ದಿ

ಮಂಗಳೂರು ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ : ಪೊಲೀಸರಿಂದ ಶೂಟ್ ಔಟ್! – ಕಹಳೆ ನ್ಯೂಸ್

ಮಂಗಳೂರು : ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಾಜು ಸಿಂಗ್ವಾನಿಯ (24 ವರ್ಷ), ಭೂಪಾಲ್ ನ ಮಯೂರ್ (30 ವರ್ಷ), ಬಾಲಿ (22 ವರ್ಷ), ಗುಣಾ ಜಿಲ್ಲೆಯ ವಿಕ್ಕಿ (21 ವರ್ಷ) ನಾಲ್ವರು ಬಂಧಿತ ಆರೋಪಿಗಳು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ...
1 238 239 240 241 242 2,771
Page 240 of 2771