Recent Posts

Sunday, February 9, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ – ಕಹಳೆ ನ್ಯೂಸ್

ಮಂಗಳೂರು : T 20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳೂರಿಗೆ ಬಂದು ಸುದ್ದಿಯಾಗಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಪತ್ನಿ ಸಮೇತರಾಗಿ ಮಂಗಳೂರಿಗೆ ಆಗಮಿಸಿದ್ದರು. ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಮೂಲತ ಕರಾವಳಿಗರು ಆದ್ದರಿಂದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ಸಂದರ್ಭ ಎಂಟನೇ ವಿವಾಹ ವಾರ್ಷಿಕೋತ್ಸವವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ‘ಪ್ರಣಾಮ್’ ತಂಡದವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮತ್ತೊಂದು ದರೋಡೆ; ವೃದ್ಧರನ್ನು ಬೆದರಿಸಿ, ಮನೆ ಮಾಲೀಕನ ಕಾರಿನೊಂದಿಗೆ ಗ್ಯಾಂಗ್‌ ಎಸ್ಕೇಪ್‌- ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ (ಇಂದು) ಮುಂಜಾನೆ ಮತ್ತೊಂದು ದರೋಡೆ ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ. ಮಂಗಳೂರಿನ ಉರ್ವ ಕೊಟ್ಟಾರದ ಬಳಿ ಈ ಘಟನೆ ನಡೆದಿದೆ. ಆರೋಪಿಗಳು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ 3.30 ರ ಸುಮಾರಿಗೆ ನಾಲ್ಕು ಮಂದಿ ದರೋಡೆಕೋರರ ತಂಡವೊಂದು ಉರ್ವ ಕೊಟ್ಟಾರದ ಬಳಿ ಇರುವ ಮನೆಗೆ ಪ್ರವೇಶಿಸಿ ಈ ಮನೆಯಲ್ಲಿ ಹಿರಿಯ ನಾಗರಿಕರಿದ್ದಾರೆ. ಅವರ ಮಕ್ಕಳು ವಿದೇಶದಲ್ಲಿದ್ದು, ಮನೆ ಮಂದಿಗೆ ಮಾರಕಾಯುಧ ತೋರಿಸಿ ಬೆದರಿಸಿದ್ದು,...
ಉಡುಪಿಸುದ್ದಿ

ವೈಯುಕ್ತಿಕ ಕಾರಣಗಳಿಂದ ಮನನೊಂದು ನೇಣು ಮುಗಿದು ಆತ್ಮಹತ್ಯೆಗೆ ಶರಣಾದ ಆಟೋ, ಟೆಂಪೋ ಮಾಲಕ -ಕಹಳೆ ನ್ಯೂಸ್

ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಉದ್ಯಾವರ ಹಿಂದೂ ರುದ್ರ ಭೂಮಿಯಲ್ಲಿ ನೇಣು ಮುಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಹರೂನಗರ ರಸ್ತೆ ಬದಿ ಕೆಸರು ತೆರವು ಮಾಡುವಂತೆ ಹೈವೇ ಇಂಜಿನಿಯರ್ ಗೆ ಶಾಸಕ ಅಶೋಕ್ ರೈ ಸೂಚನೆ- ಕಹಳೆ ನ್ಯೂಸ್

ಪುತ್ತೂರು: ರಾ.ಹೆದ್ದಾರಿ 275 ರ ನೆಹರೂ ನಗರದಿಂದ ಮುರ, ಹಾಗೂ ಸುದಾನ ವಸತಿ ಶಾಲೆಯ ತನಕ ರಸ್ತೆ ಬದಿ ಮಣ್ಣು ಹಾಕಲಾಗಿದ್ದು ಮಳೆಗೆ ಮಣ್ಣು ಕೆಸರಾಗಿ ಸಂಕಷ್ಟ ಎದುರಾಗಿದೆ ಎಂಬ ಸಾರ್ಬಜನಿಕರ ದೂರು ಹಿನ್ನೆಲೆಯಲ್ಲಿ ಹೈವೇ ಇಂಜಿನಿಯರ್ ಗೆ ಕರೆ ಮಾಡಿದ ಶಾಸಕರು ಹೈವೇ ಬದಿಯಲ್ಲಿರುವ ಕೆಸರು‌ಮಣ್ಣನ್ನು ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ರಸ್ತೆ ಬದಿಗೆ ಹಾಕಿರುವ ಮಣ್ಣು ಕೆಸರಿನಂತಾದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ‌ಮತ್ತು ದ್ವಚಕ್ರ...
ಉಡುಪಿಸುದ್ದಿ

ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಅಪರ ಜಿಲ್ಲಾಧಿಕಾರಿ- ಕಹಳೆ ನ್ಯೂಸ್

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಎಂಗಳಿಗೆ ರಜೆ ಇಲ್ಲ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ....
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿಯವರಿಗೆ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದ ಕಾಮುಕ ರೆಹಮಾನ್ ಪೊಲೀಸ್‌ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಹಮಾನ್ (48) ಆರೋಪಿ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ....
ದೆಹಲಿಸುದ್ದಿ

Video Viral : ಸೋಶಿಯಲ್‌ ಮೀಡಿಯಾದಲ್ಲಿ ʻಫಸ್ಟ್‌ ನೈಟ್‌ʼ ವಿಡಿಯೋ ಹರಿಬಿಟ್ಟ ನವದಂಪತಿಗಳು..! – ಕಹಳೆ ನ್ಯೂಸ್

ನವದೆಹಲಿ : ಇಂದಿನ ಇಂಟರ್‌ ನೆಟ್‌ ಯುಗದಲ್ಲಿ ಜನರು ರಿಲ್ಸ್‌ ಹುಚ್ಚಿಗೆ ಮಾಡಬಾರದ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ನಡುವೆ ನವ ಜೋಡಿಯೋಂದು ಲೈಕ್ಸ್‌ ಹುಚ್ಚಿಗೆ ಬಿದ್ದು ಮೊದಲ ರಾತ್ರಿ ಬಳಿಕ ವಿಡಿಯೋ ಮಾಡಿ ಹರಿಬಿಟ್ಟಿದ್ದು, ವಿಡಿಯೋ ಭಾರೀ ವೈರಲ್‌ ಆಗಿದೆ. ಹೊಸದಾಗಿ ಮದುವೆಯಾದ ನವ ಜೋಡಿಗಳು ಫಸ್ಟ್‌ ನೈಟ್‌ ಮುಗಿದ ಬಳಿಕ ವಿಡಿಯೋ ಮಾಡಿ ಹರಿಬಿಟ್ಟಿದ್ದು, ಜನರು ಸಾಮಾಜಿಕ ಮಾಧ್ಯಮದಲ್ಲಿ ದಂಪತಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ. ವೀಡಿಯೊದಲ್ಲಿ ದಂಪತಿಗಳು ಕಾಣಿಸಿಕೊಂಡಿದ್ದಾರೆ, ಇಬ್ಬರೂ...
ಬೈಂದೂರುಸುದ್ದಿ

ಮಾರಣಕಟ್ಟೆ ದೇವಸ್ಥಾನ ಸಮೀಪ್ ಬಸ್ ನಿಲ್ದಾಣ ಉದ್ಘಾಟಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ – ಕಹಳೆ ನ್ಯೂಸ್

ಬೈಂದೂರು: ಕ್ಷೇತ್ರದ ಶಕ್ತಿಕೇಂದ್ರಗಳಲ್ಲಿ ಒಂದಾದ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು ಬಸ್ ಗಾಗಿ‌ ಕಾಯುವ ಪ್ರತಿ ಪ್ರಯಾಣಿಕರಿಗೂ ಸುಸಜ್ಜಿತ ಬಸ್ ನಿಲ್ದಾಣ ಹೆಚ್ಚು ಅನುಕೂಲವಾಗಲಿದೆ. ಮಳೆ, ಬಿಸಿಲಿನ ಸಂದರ್ಭಗಳಲ್ಲಿ ಇದರ ಮೂಲಕ ನೆರಳು ಪಡೆಯಬಹುದಾಗಿದೆ. ಎಲ್ಲ ಕಡೆಗಳಲ್ಲಿಯೂ ಸುಸಜ್ಜಿತ ಬಸ್ ನಿಲ್ದಾಣಗಳ ಅವಶ್ಯಕತೆ ಇದೆ ಎಂದು ಹೇಳಿದರು. ವನಮಹೋತ್ಸವದ...
1 241 242 243 244 245 2,771
Page 243 of 2771