Recent Posts

Sunday, February 9, 2025

ಸುದ್ದಿ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಓದಿದವಳಿಗೆ ಐಷರಾಮಿ ಜೀವನವೇ ಮುಳುವಾಯ್ತೇ? ಹನಿಟ್ರ್ಯಾಪ್ ರೀತಿ ಸ್ನೇಹದ ಬಲೆಗೆ ಬೀಳಿಸಿಕೊಂಡು ವೈದ್ಯರು ಸೇರಿ 100ಕ್ಕೂ ಹೆಚ್ಚಿನ ಜನರಿಗೆ ಸುಲಿಗೆ ; ಮಸಾಜ್ ಪಾರ್ಲರ್ ಟ್ರ್ಯಾಪ್..!!! – ಕಹಳೆ ನ್ಯೂಸ್

ಬೆಂಗಳೂರು: ಪ್ರಿಯ ವೀಕ್ಷಕರೆ ಇದು ರಾಜ್ಯವೇ ಖುಷಿ ಕೊಡ ಸುದ್ದಿ ಎನು ಇದು ಹೀಗೆ ಹೇಳುತಾ ಇದ್ದೀರಾ ಅಂತ ಅನ್ನುತೀರಾ ಹೌದು ವೀಕ್ಷಕರೆ ಈ ಸುದ್ದಿ ನೋಡಿ ನಿಮಗೆ ಗೊತ್ತಾಗುತ್ತದೆ. ಇದು ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಾ ನ್ಯೂಸ್ ಮಾಡುತ್ತಿದ್ದ ದಿವ್ಯಾ ವಸಂತ್ ಇದೀಗ ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ಸುಲಿಗೆ ಆರೋಪವನ್ನು ಎದುರಿಸುತ್ತಿರುವ ಅವರು ಕಳೆದೊಂದು ದಿನದಿಂದ ನಾಪತ್ತೆಯಾಗಿದ್ದಾರೆ. ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ...
ಬೆಂಗಳೂರುಸಿನಿಮಾಸುದ್ದಿ

ದರ್ಶನ್‌ಗಾಗಿ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ!? ಫೋಟೊ ವೈರಲ್‌, ಅಸಲಿ ಕಥೆ ಬೇರೆಯೇ ಇದೆ! – ಕಹಳೆ ನ್ಯೂಸ್

ಬೆಂಗಳೂರು: ಅವರನ್ನು ಜೈಲಿಂದ ಕರೆತರಲು ವಿಜಯಲಕ್ಷ್ಮೀ ನಾನಾ ಪ್ರಯತ್ನಗಳನ್ನು ಮಾಡುತ್ತಿರುವುದು ಗೊತ್ತೇ ಇದೆ. ಇದಾದ ಬೆನ್ನಲ್ಲೇ ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂನಲ್ಲಿರುವ ಶ್ರೀ ಬಂಡೇ ಮಹಾಕಾಳಿ ದೇವಸ್ಥಾನಕ್ಕೆ ತೆರೆಳಿದ ವಿಜಯಲಕ್ಷ್ಮೀ, ಜೈಲಿನಾಚೆ ಪತಿಯ ದರ್ಶನಕ್ಕೆ ಪ್ರಾರ್ಥನೆ ಸಲ್ಲಿಸಿರುವ ಫೋಟೊ ವೈರಲ್‌ ಆಗಿತ್ತು. ಅಸಲಿಗೆ ವಿಜಯಲಕ್ಷ್ಮಿ ಅವರು ಒಂದು ವರ್ಷದ ಹಿಂದೆ ದೇವಸ್ಥಾನಕ್ಕೆ ಬೇಟಿ ಕೊಟ್ಟಿರುವ ಹಳೆಯ ಪೋಟೊ ಇದು. ಆದರೆ ದರ್ಶನ್‌ ಫ್ಯಾನ್ಸ್‌ ವಿಜಯಲಕ್ಷ್ಮಿ ಅವರು ನಿನ್ನೆ ಭೇಟಿ ಕೊಟ್ಟಿದ್ದಾರೆ ಎಂದು ಫೋಟೊವನ್ನು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ – ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ಗ್ರಾಮದ ಮಹಮ್ಮದ್ ಸಫ್ವಾನ್ ಸೆರೆ – ಕಹಳೆ ನ್ಯೂಸ್

ಮಂಗಳೂರು :ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೈಕ್ ನಲ್ಲಿ ಮಾರಾಟ ಮಾಡಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡದಲ್ಲಿ ಸಮುದ್ರ, ಜಲಪಾತಗಳು ಸೇರಿದಂತೆ ಜಲಮೂಲಗಳಿಗೆ ಪ್ರವೇಶ – ಸಾಹಸ ಚಟುವಟಿಕೆಗಳು, ಚಾರಣಕ್ಕೆ ನಿಷೇಧ ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಳೆಗಾಲದಲ್ಲಿ ಜಿಲ್ಲೆಯಾದ್ಯಂತ ಜಲ ಚಟುವಟಿಕೆಗಳು ಮತ್ತು ಚಾರಣದಲ್ಲಿ ತೊಡಗುವುದನ್ನು ನಿಷೇಧಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜುಲೈ 6ರಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಆದೇಶವು ತತ್ ಕ್ಷಣವೇ ಜಾರಿಗೆ ಬರಲಿದ್ದು ಮುಂದಿನ ಸೂಚನೆ ಬರುವವರೆಗೂ ಜಾರಿಯಲ್ಲಿರುತ್ತದೆ.   ಆದೇಶದ ಪ್ರಕಾರ, ಜಲಪಾತಗಳು, ತೊರೆಗಳು, ನದಿಗಳು, ಸಮುದ್ರ ಮತ್ತು ಜಲಾಶಯಗಳಲ್ಲಿ ಈಜುವುದು, ಜಲಮೂಲಗಳಿಗೆ ಪ್ರವೇಶಿಸುವುದು ಮತ್ತು ಯಾವುದೇ ಸಾಹಸ ಚಟುವಟಿಕೆಗಳನ್ನು ಕೈಗೊಳ್ಳುವುದು ಸೇರಿದಂತೆ ನೀರಿಗೆ ಸಂಬಂಧಿಸಿದ...
ಉಡುಪಿಸುದ್ದಿ

ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ! ವಿ ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ದೂರದರ್ಶಿತ್ವದ...
ಉಡುಪಿಶಿಕ್ಷಣಸುದ್ದಿ

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ – ಕಹಳೆ ನ್ಯೂಸ್

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ರೆನಾಲ್ಡೋ ಸೀಕ್ವೆರ , ಎಕ್ಸಿಕ್ಯೂಟಿವ್ ಡೈರೆಕ್ಟರ್ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರ ಹಾಕಬೇಕು. ವಿದ್ಯಾರ್ಥಿ ಪರಿಷತ್ತಿನ ಮುಖಾಂತರ ನಾಯಕತ್ವ ಗುಣವನ್ನು ಬಾಲ್ಯದಲ್ಲಿಯೇ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ– ಕಹಳೆ ನ್ಯೂಸ್

ಮೂಡುಬಿದಿರೆ : ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಅವರಿಗೆ ಹಾಗೂ ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ಯಕ್ಷದೇಗುಲ ಪ್ರಶಸ್ತಿಯನ್ನು ನೀಡಲು ಶ್ರೀ ಯಕ್ಷದೇಗುಲ ಕಾಂತಾವರ ಆಯ್ಕೆ ಸಮಿತಿಯು ತೀರ್ಮಾನಿಸಿದೆ. ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ ೨೨ ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ ೨೧ರಂದು ಕಾಂತಾವರದಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್ ವತಿಯಿಂದ ಜು.08ರಂದು ಬಲ್ನಾಡಿನಲ್ಲಿ ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್ ಪುತ್ತೂರು ಹಾಗೂ ಎಸ್.ಡಿ.ಎಂ.ಸಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು ಇವರ ಸಹಯೋಗದಲ್ಲಿ ಜು.08ರಂದು ಬಲ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಶಾಲಾ ವಿದ್ಯಾರ್ಥಿಗಳ ರಕ್ತ ಗುಂಪು ವರ್ಗೀಕರಣ ಹಾಗೂ ಮಧ್ಯಾಹ್ನದ ಬಳಿಕ ರಕ್ತದಾನ ಶಿಬಿರ ನಡೆಯಲಿದ್ದು, ಇದರ ಪ್ರಯೋಜನವನ್ನು ಶಾಲಾ...
1 244 245 246 247 248 2,771
Page 246 of 2771