Recent Posts

Sunday, February 9, 2025

ಸುದ್ದಿ

ಉಡುಪಿಬೈಂದೂರುಸುದ್ದಿ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ : ಅಗತ್ಯ ಮೂಲಸೌಕರ್ಯ, ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ- ಕಹಳೆ ನ್ಯೂಸ್

ಬೈಂದೂರು: ನಿರಂತರ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ, ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು. ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ- ಶಾಸಕರ ಸಹಿತ ಬಿಜೆಪಿಗರ ಬಂಧಿಸಿದ ಪೊಲೀಸ್ : ಬೆಲೆ ಏರಿಕೆ ವಿರುದ್ಧ ಗುಡುಗಿದ ಶಾಸಕ ಡಾ. ಭರತ್ ಶೆಟ್ಟಿ- ಕಹಳೆ ನ್ಯೂಸ್

ಗುರುಪುರ : ಸಿದ್ದರಾಮಯ್ಯನವರದ್ದು ಸ್ಕ್ಯಾಮ್‌ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ ಏರಿಸಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ನರಕದ ಕೂಪಕ್ಕೆ ಇಳಿಸುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದರು. ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ಪ್ರತೀಕ್ಷ ಪ್ರಕರಣವನ್ನು ಸಭೆಯಲ್ಲಿ ಪ್ರಸ್ತಾಪಿಸಿ, ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ರಿ ಬಂಟ್ವಾಳ ಘಟಕ ಇದರ ವತಿಯಿಂದ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ಅಂಗವಾಗಿ “ಗುರುತತ್ವವಾಹಿನಿ” ಮಾಲಿಕೆ-1 ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ಸಂದೇಶದ ಜೊತೆ ಯುವವಾಹಿನಿ ಸದಸ್ಯರ ಬಾಂದವ್ಯದ ಬೆಸುಗೆ ಬಲಿಷ್ಟವಾಗುತ್ತದೆ ಸಮಾಜದ ಸ್ವಾಸ್ತ್ಯ ಮತ್ತು ಸಂಘಟನೆಗೆ ಈ ರೀತಿಯ ಕಾರ್ಯಕ್ರಮದ ಅಗತ್ಯ ಇದೆ ಎಂದು ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ. )ಬಂಟ್ವಾಳ ಘಟಕ ಇದರ ವತಿಯಿಂದ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಏಲಬೆ ನಾಗೇಶ್ ಪೂಜಾರಿ ಯವರ ಮನೆಯಲ್ಲಿ ನಾರಾಯಣ ಗುರು ತತ್ವ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ,...
ಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ! ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ...
ಉಡುಪಿಸುದ್ದಿ

ಕಡಲ ಕೊರೆತದ ನಡುವೆ ತ್ರಾಸಿ ಮರವಂತೆ ಬೀಚ್​ನಲ್ಲಿ ಪ್ರವಾಸಿಗರ ಹುಚ್ಚಾಟ, ಸಮುದ್ರಕ್ಕೆ ಇಳಿದು ಅನಾಹುತಕ್ಕೆ ಆಹ್ವಾನ- ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ(Karnataka Rain). ಆದ್ರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್​ನಲ್ಲಿ(Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್​ಗೆ ಆಗಮಿಸಿ ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾಡಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಹೀಗಾಗಿ...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ – ಕಹಳೆ ನ್ಯೂಸ್

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕುಂಬ್ಳೆ ಶ್ರೀಧರ ರಾವ್ ಪರಿಚಯ: 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ರವರು 34...
1 245 246 247 248 249 2,771
Page 247 of 2771