Tuesday, February 11, 2025

ಸುದ್ದಿ

ಬೈಂದೂರುಸುದ್ದಿ

ರಾಹುಲ್ ಗಾಂಧಿ ವಿರುದ್ಧ ಬೈಂದೂರು ಯುವಮೋರ್ಚಾ ಬೃಹತ್ ಪ್ರತಿಭಟನೆ : ಹಿಂದು ಹಿಂಸವಾದಿ ಹೇಳಿಕೆ ಖಂಡನೆ, ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹ-ಕಹಳೆ ನ್ಯೂಸ್

ತ್ರಾಸಿ : ಹಿಂದುಗಳು ಹಿಂಸವಾದಿಗಳು, ಅಸತ್ಯ ನುಡಿಯುತ್ತಾರೆ ಎಂಬಿತ್ಯಾದಿ ಹಿಂದೂ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯು ಸಂಸತ್ ಭವನದಲ್ಲಿ ಮಾಡಿರುವ ಭಾಷಣ ಖಂಡಿಸಿ, ರಾಜೀನಾಮೆಗೆ ಆಗ್ರಹಿಸಿ ಬೈಂದೂರು ಮಂಡಲ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ತ್ರಾಸಿಯ ಹೆದ್ದಾರಿ ಸಮೀಪ ನಡೆಯಿತು. ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂ ಧರ್ಮ ಎಂದರೆ ಹಿಂಸಾವಾದಿಗಳು, ಹಿಂದುಗಳೆಂದರೆ ಅಸತ್ಯ ನುಡಿಯುವವರು, ಹಿಂದುಗಳೆಂದರೆ ಅಸತ್ಯ ಹಿಂದುಗಳೆಂದರೆ ದೊಂಬಿ...
ಉಡುಪಿಬೈಂದೂರುಸುದ್ದಿ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

  ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತ ಕಛೇರಿಯಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ...
ಉಡುಪಿಸುದ್ದಿ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಡಾ. ಸುಧಾ ಕಾಮತ್ ರವರಿಗೆ ಬಿಸಿ ರಾಯ್ ಪುರಸ್ಕಾರ -ಕಹಳೆ ನ್ಯೂಸ್

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ...
ಉಡುಪಿಸಂತಾಪಸುದ್ದಿ

ಉಡುಪಿ : ಹೃದಯಾಘಾತದಿಂದ ಮೃತಪಟ್ಟ 10ನೇ ತರಗತಿಯ ವಿದ್ಯಾರ್ಥಿನಿ- ಕಹಳೆ ನ್ಯೂಸ್

ಉಡುಪಿ : 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ...
ಸುದ್ದಿ

ಕಾಂಗ್ರೆಸ್‌ ಸರ್ಕಾರದ ಹಗರಣ ಖಂಡಿಸಿ ಬಿಜೆಪಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ : ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯದ ಪೊಲೀಸರು- ಕಹಳೆ ನ್ಯೂಸ್ – ಕಹಳೆ ನ್ಯೂಸ್

ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾಸಕ್ಕೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯುವ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿದ್ದ 187 ಕೋಟಿ ರೂಪಾಯಿಗಳನ್ನು ಬ್ರಹ್ಮಾಂಡ ಭ್ರಷ್ಟಾಚಾರ ಮೂಲಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ.ಗ್ರಾಮ ಪಂಚಾಯತ್ ಮಾಣಿಲ.ಪ್ರಗತಿ ಬಂಧು ಸ್ವ ಸಹಾಯ ಒಕ್ಕೂಟ ಮಾಣಿಲ ಶೌರ್ಯ ವಿಪತ್ತು ಘಟಕ ಕೇಪು ವಲಯ ಇವುಗಳ ಸಹಯೋಗದಲ್ಲಿ ಬಂಟ್ವಾಳ ತಾಲೂಕಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ –ಕಹಳೆ ನ್ಯೂಸ್

  ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ. ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ...
1 252 253 254 255 256 2,775
Page 254 of 2775