Tuesday, February 11, 2025

ಸುದ್ದಿ

ಕುಂದಾಪುರಸುದ್ದಿ

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ-ಕಹಳೆ ನ್ಯೂಸ್

ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ...
ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರಮನೆ ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿದೆ. ಆದರೆ ಇತ್ತೀಚೆಗೆ ದೇವರಮನೆ ಕ್ಷೇತ್ರ ಪ್ರವಾಸಿಗರ ಮೋಜು ಮಸ್ತಿಯ ಅಡ್ಡೆಯಾಗಿ ಕಂಡುಬರುತ್ತಿದೆ. ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡಿ ವಾಹನಗಳು ಓಡಾಡದಂತೆ ಮಾಡುತ್ತಿದ್ದಾರೆ. ಪ್ರವಾಸಿಗರು ರಸ್ತೆ ಮಧ್ಯೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರ ಮಾತಿಗೂ ಕಿಮ್ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಡಿಲಾಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿರುವ ಪಂಜಿಕಲ್ಲು ಪಾಂಗಾಳ ನಿವಾಸಿ ಶ್ರೀಮತಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ-ಕಹಳೆ ನ್ಯೂಸ್

 ಪಂಜಿಕಲ್ಲು:ಸಿಡಿಲಾಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿರುವ ಪಂಜಿಕಲ್ಲು ಪಾಂಗಾಳ ನಿವಾಸಿ ಶ್ರೀಮತಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾ.ಪಂ ಅಧ್ಯಕ್ಷೆ ನಳಿನಿ, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಲಕ್ಷ್ಮೀನಾರಾಯಣ ಗೌಡ,ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣ ಮತ್ತು ಅಭಿನಂದನಾ ಕಾರ್ಯಕ್ರಮ-ಕಹಳೆ ನ್ಯೂಸ್

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣದ ಕಾರ್ಯಕ್ರಮವು ಇಂದು ಶಾಸಕರ ನೇತೃತ್ವದಲ್ಲಿ ನಡೆಯಿತು, ಸ್ಥಳವನ್ನು ಉಚಿತವಾಗಿ ದಾನವಾಗಿ ನೀಡಿದ ಕುಳಾಯಿ ಗುತ್ತು ಜಗನ್ನಾಥ ಶೆಟ್ಟಿ ಮತ್ತು ಅವರ ಧರ್ಮಪತ್ನಿ, ಕುಟುಂಬಿಕರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಮನಾಪ ಸದಸ್ಯರಾದ ವೇದವತಿ ಅವರು, ಯೋಗೀಶ್ ಸನಿಲ್ ಕುಳಾಯಿ, ಚಂದ್ರಹಾಸ ಕರ್ಕೆರ , ರತನ್ ಊPಅಐ, ಬೇಬಿ ಪದ್ಮನಾಭ ಮತ್ತು ಅಡ್ಕ ಪರಿಸರದ...
ಮುಂಬೈಸುದ್ದಿ

ಜಲಪಾತದಲ್ಲಿ ಈಜಾಡುವ ವೇಳೆ ಜಾರಿ ಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು – ಕಹಳೆ ನ್ಯೂಸ್

ಮುಂಬೈ: ಪಿಕ್ನಿಕ್ ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ. ಪಿಕ್ನಿಕ್‍ಗೆ ಬಂದಿದ್ದ ಒಂದೇ ಕುಟುಂಬದ ಐವರು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ...
ಉಡುಪಿಕಾಪುಸುದ್ದಿ

ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಒನ್ ಬೂತ್ ಟೆನ್ ಯೂತ್ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ಕಾಪು ಮಂಡಲ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ "ಒನ್ ಬೂತ್ ಟೆನ್ ಯೂತ್" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಯುವ ಮೋರ್ಚಾ ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕರು ಮಾತನಾಡಿ ಪಕ್ಷ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ...
ಉಡುಪಿಕಾಪುಸುದ್ದಿ

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ "ತಾಯಿಯ ಹೆಸರಿನಲ್ಲಿ ಒಂದು ಗಿಡ" ನೆಡುವ ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತನ್ನ ತಾಯಿ ಪದ್ಮಾವತಿ ಅವರ ಹೆಸರಿನಲ್ಲಿ ಕಾಪುವಿನ ಕಲ್ಕುಡ ದೈವಸ್ಥಾನದ ಬಳಿ ಯುವಮೋರ್ಚದವರೊಂದಿಗೆ ಸೇರಿ ಗಿಡ ನೆಟ್ಟರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಬಿಜೆಪಿ...
ಕಾರ್ಕಳಸುದ್ದಿ

ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ –ಕಹಳೆ ನ್ಯೂಸ್

ಕಾರ್ಕಕಾಳ : ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಅಂ. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ...
1 256 257 258 259 260 2,776
Page 258 of 2776