Saturday, April 12, 2025

ಸುದ್ದಿ

ಸುದ್ದಿ

ಕಾಂಗ್ರೆಸ್ ನ ಪ್ರಬಲ ಜಿಲ್ಲಾ ನಾಯಕರು ನ.11ರಂದು ಬಿಜೆಪಿಗೆ ಸೇರ್ಪಡೆ – ಸಂಜೀವ ಮಠಂದೂರು.

ಮಂಗಳೂರು : ಕಾಂಗ್ರೆಸ್ ನ ಪ್ರಬಲ ಜಿಲ್ಲಾ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ತಿಳಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿಯ ಪರಿವರ್ತನಾ ಯಾತ್ರೆ 8 ರಂದು ಸಕಲೇಶಪುರ ಮೂಲಕ ದ.ಕ ತಲುಪಲಿದೆ. ಗುಂಡ್ಯದಲ್ಲಿ ಯಾತ್ರೆ ಗೆ ಜಿಲ್ಲೆಯ ವತಿಯಿಂದ ಸ್ವಾಗತ ಮಾಡಿಕೊಳ್ಳಲಾಗುವುದು .ನ 8 ಹಾಗೂ 9 ರಂದು ಟಿಪ್ಪು ಜಯಂತಿ ಸಲುವಾಗಿ ಯಾತ್ರೆಗೆ ವಿರಾಮ ಘೋಷಿಸಲಾಗಿದ್ದು...
ಸುದ್ದಿ

ಮದುವೆಯಾಗಲು ನಿರಾಕರಿಸಿದ್ದಕ್ಕೆ ಹಿಂದೂ ಮಹಿಳೆಯ ಕೊಲೆ | ಮುಸ್ಲಿಂ ಯುವಕನ ಕ್ರೌರ್ಯ.

ಭೋಪಾಲ್: ಮದುವೆಯಾಗಲು ನಿರಾಕಸಿದಳು ಎಂಬ ಕಾರಣಕ್ಕಾಗಿ ಮಧ್ಯಪ್ರದೇಶದ ಉದಯಪುರದಲ್ಲಿ ಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಕೊಲೆ ಮಾಡಿದ್ದಾನೆ. ಟೀನಾ ರಜಾವತ್ ಎಂಬ 36 ವರ್ಷದ ಮಹಿಳೆಯ ಕಾರಿಗೆ ನಯೀಮ್ ಎಂಬಾತ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹಲವು ದಿನ ಕಳೆದ ಬಳಿಕ ಆತ ಮಹಿಳೆಯೊಂದಿಗೆ ಆತ್ಮೀಯವಾಗಿದ್ದು ಇತ್ತೀಚೆಗೆ ಮದುವೆಯಾಗು ಎಂದು ಪೀಡಿಸಿದ್ದ. ಮಹಿಳೆ ನಿರಾಕರಿಸಿ, ಆತನನ್ನು ಕೆಲಸದಿಂದ ತೆಗೆದುಹಾಕಿದ್ದರು. ನಗರದ ಕುಂಕುಮ್ ಅಪಾರ್ಟ್ ಮೆಂಟ್ ಬಳಿ ಟೀನಾ ನಡೆದುಕೊಂಡು ಹೋಗುವಾಗ ದಾಳಿ...
ಸುದ್ದಿ

ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ಡಿ.6ರೊಳಗೆ ಕರಡು ಸಿದ್ದ | ನಿರ್ಮಾಣವಾಗಲಿದೆ ಭವ್ಯ ಮಂದಿರ.

ಲಕ್ನೋ : ಅಯೋಧ್ಯಾ ವಿವಾದವನ್ನು ಶಾಂತಿಯುತವಾಗಿ ಇತ್ಯರ್ಥ ಪಡಿಸುವ ಪ್ರಸ್ತಾವವೊಂದರ ಕರಡನ್ನು ಡಿ.6ರೊಳಗೆ (1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನ) ತಾನು ಸಿದ್ಧಪಡಿಸುವುದಾಗಿ ಉತ್ತರ ಪ್ರದೇಶ ಶಿಯಾ ಸೆಂಟ್ರಲ್‌ ವಕ್‌ಫ್ ಮಂಡಳಿ ಹೇಳಿದೆ. ಮಂಡಳಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ ಈ ತಿಂಗಳಲ್ಲಿ ನಾನು ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಸಾಧುಗಳು ಹಾಗೂ ಮಹಾಂತರನ್ನು ಭೇಟಿಯಾಗುತ್ತೇನೆ ಎಂದು ಹೇಳಿದರು. ಆಯೋಧ್ಯಾ ವಿವಾದವನ್ನು ಪರಸ್ಪರ ತಿಳಿವಳಿಕೆ ಮತ್ತು ಹೊಂದಾಣಿಕೆಯ ನೆಲೆಯಲ್ಲಿ ಶಾಂತಿಯುತವಾಗಿ...
ಸುದ್ದಿ

ಭಾರತೀಯ ಪ್ರೆಸ್ ಕೌನ್ಸಿಲ್ ಗೆ ಸಂಸದ ಪ್ರತಾಪ್ ಸಿಂಹ ನೇಮಕ.

ನವದೆಹಲಿ: ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಲೋಕಸಭೆಯ ಮೂವರು ಸದ್ಯಸರಾದ ಮಿನಾಕ್ಷಿ ಲೇಖಿ, ಪ್ರತಾಪ್ ಸಿಂಹ ಹಾಗೂ ಟಿ.ಸಿ ವೆಂಕಟೇಶ್ ಬಾಬು ಅವರನ್ನು ಭಾರತೀಯ ಪ್ರೆಸ್ ಕೌನ್ಸಿಲ್ ಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರತೀಯ ಪತ್ರಿಕಾ ಮಂಡಳಿಯು ಅಧ್ಯಕ್ಷರ ನೇತೃದ್ವದಲ್ಲಿ 28 ಸದಸ್ಯರನ್ನು ಹೊಂದಿರುವುದು ಕಡ್ಡಾಯ. ಇವರಲ್ಲಿ ಐವರು ಸಂಸತ್ ಸದಸ್ಯರಾಗಿದ್ದು, ಲೋಕಸಭೆಯಿಂದ ಮೂವರನ್ನು ಸ್ಪೀಕರ್ ನೇಮಕ ಮಾಡಿದರೆ, ಇನ್ನಿಬ್ಬರನ್ನು ರಾಜ್ಯಸಭೆಯ ಅಧ್ಯಕ್ಷರು ನೇಮಕ ಮಾಡುತ್ತಾರೆ. ಮೂವರು ಎಂ.ಪಿಗಳನ್ನು...
ಸುದ್ದಿ

ಕಂಬಳಕ್ಕೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಕಾರ | ಸಂಪೂರ್ಣ ನ್ಯಾಯ ದೊರಕುವವರೆಗೂ ಹೋರಾಟ – ಅಶೋಕ್ ರೈ.

ನವದೆಹಲಿ: ಕರ್ನಾಟಕದ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.ಕಂಬಳಕ್ಕೆ ಅವಕಾಶ ನೀಡುವ ಕರ್ನಾಟಕದ ಕಾಯ್ದೆಗೆ ತಡೆ ಕೋರಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಎನಿಮಲ್ಸ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಡೆ ನೀಡಲು ನಿರಾಕರಿಸಿದೆ.ಈ ಸಂಬಂಧ ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್​ನೀಡಿರುವ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನವೆಂಬರ್​ 13 ಕ್ಕೆ ನಿಗದಿಪಡಿಸಿದೆ. ಅಲ್ಲದೆ ಮುಂದಿನ ವಿಚಾರಣೆಯ...
ಸುದ್ದಿ

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಹೆಸರು ಗಿನ್ನೆಸ್ ಪಟ್ಟಿಗೆ ಸೇರ್ಪಡೆ | ಭಕ್ತರಲ್ಲಿ ಸಂತಸ.

ತುಮಕೂರು : ನಡೆದಾಡುವ ದೇವರೆಂದೇ ಖ್ಯಾತರಾದ ಸಿದ್ದಗಂಗಾ ಶ್ರೀಗಳ ಹೆಸರು ಗಿನ್ನೆಸ್ ದಾಖಲೆ ಸೇರಲಿದೆ. ಸಿದ್ದಗಂಗಾ ಶ್ರೀಗಳ ಆಧ್ಯಾತ್ಮಿ ಹಾಗೂ ಸಮಾಜ ಸೇವಾಕಾರ್ಯಗಳನ್ನು ಅಂಕಿ ಅಂಶ ಸಮೇತ ಸಿದ್ದಗಂಗಾ ಮಠದ ನಿವೃತ್ತ ಪ್ರಾಂಶುಪಾಲರೊಬ್ಬರು ಸಂಗ್ರಹಿಸಿದ್ದು ಅವುಗಳನ್ನು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ಗೆ ಕೆಲವೇ ದಿಗಳಲ್ಲಿ ಸಲ್ಲಿಸಲಿದ್ದಾರೆ. ಮಠದ ನಿವೃತ್ತ ಪಾಂಶುಪಾಲರಾದ ಚಂದ್ರಶೇಖರಯ್ಯ ಕಲೆ ಹಾಕಿರುವ ಅಂಕಿ ಅಂಶ ಈ ರೀತಿ ಇವೆ. ಶ್ರಿಗಳು ದೀಕ್ಷೆ ಪಡೆದು 88 ವರ್ಷಗಳಾಗಿವೆ,...
ಸುದ್ದಿ

ದೇಶದ ರಕ್ಷಣೆಯಲ್ಲಿ ಆರ್.ಎಸ್.ಎಸ್. ಪಾತ್ರ ಮಹತ್ವದ್ದು | ಸಂಘ ದೇಶ ಕಟ್ಟಿದೆ – ಕಲ್ಲಡ್ಕ ಪ್ರಭಾಕರ್ ಭಟ್.

ಮೈಸೂರು : ರಾಜೇಂದ್ರ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಸಂಚಲನದ ಸಭಾ ಕಾರ್ಯಕ್ರಮದಲ್ಲಿ ಭೌದಿಕ್ ನೆರವೇರಿಸಿದ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹಿಂದೂ ಧರ್ಮದ ಅತ್ಯಂತ ಪ್ರಾಚೀನ ಧರ್ಮ. ಹಿಂದೂಗಳು ಶಾಂತಿ ಪ್ರಿಯರು, ಆರ್.ಎಸ್.ಎಸ್. ಕಳೆದ ಹತ್ತಾರು ವರ್ಷಗಳಿಂದ ದೇಶ ಸಂರಕ್ಷಣೆಯ ಕಾರ್ಯವನ್ನು ಮಾಡಿಕೊಂಡು ಬಂದಿದೆ. ಸಂಘದ ದೇಶ ಕಟ್ಟಿದೆ ಎಂದು ಹೇಳಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಸುಮಾರು ೭೫೦ ಸಂಖ್ಯೆ ಪೂರ್ಣ ಗಣವೇಷಧಾರಿ ಸ್ವಯಂಸೇವಕರಿಂದ...
ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ದೈವ ಕೊರಗಜ್ಜನ ಅವಹೇಳನ | ದೈವ ಸನ್ನಿದಿಯಲ್ಲಿ ಕ್ಷಮೆಯಾಚಿಸಿದ ಮನೋಜ್.

ಮಂಗಳೂರು : ಕೆಲವು ದಿನಗಳ ಹಿಂದೆ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮನೋಜ್ ಪಂಡಿತ್ ಎಂಬಾತ ಇದೀಗ ಕ್ಷಮಾಪಣೆ ಕೇಳಿದ್ದಾನೆ. ಕೊರಗಜ್ಜನನ್ನು ನಿಂದಿಸಿದ್ದ ಮನೋಜ್ ಪಂಡಿತ್ ಎಂಬಾತ ನಿನ್ನೆ ವಜ್ರದೇಹಿ ಶ್ರೀಗಳ ಸಾರತ್ಯದ ಹಿಂದೂ ಸಂರಕ್ಷಣಾ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಬಂದು ತಾನು ಮಾಡಿದ ತಪ್ಪು ತನಗೆ ಅರಿವಾಗಿದ್ದು, ಈ ಬಗ್ಗೆ ಕ್ಷಮೆ ಯಾಚಿಸಿದ್ದಾನೆ. ಕೊರಗಜ್ಜ...
1 2,815 2,816 2,817 2,818 2,819 2,843
Page 2817 of 2843
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ