Saturday, March 29, 2025

ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ; ನಂದಿನಿ ಹಾಲಿನ ದರ  4 ರೂ. ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು...
ಉಡುಪಿಜಿಲ್ಲೆಸುದ್ದಿ

ಮಾನವಿಯತೆಗೆ ಆದರ್ಶವಾದ ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರು ಅದ ಡಾ.ಚಂದ್ರಶೇಖರ್-ಕಹಳೆ ನ್ಯೂಸ್

ಉಡುಪಿ: ಎರಡು ದಿನಗಳ ಹಿಂದೆ ಕಟಫಾಡಿಯಲ್ಲಿ ರಿಕ್ಷಾ ಚಲಾಯಿಸುವ ವ್ಯಕ್ತಿಗೆ ಮಧ್ಯರಾತ್ರಿ ತೀವ್ರ ಹೃದಯ ಬೇನೆ ಆಗಿದ್ದು ಉಸಿರಾಟದ ತೊಂದರೆಯಿಂದ ಸಂಕಟ ಪಡುತ್ತಿದ್ದಾಗ ಅವರ ಹೆಂಡತಿ ಉಡುಪಿ ಜಿಲ್ಲೆ ಸರಕಾರಿ ಆಸ್ಪತ್ರೆಗೆ ರಾತ್ರಿ 4ಗಂಟೆ ಸಮಯದಲ್ಲಿ ಹೋದಾಗ ಪರಿಶೀಲನೆ ನಡೆಸಿದ ಡ್ಯೂಟಿ ಡಾಕ್ಟರ್ ಕೂಡಲೇ ಚಿಕಿತ್ಸೆ ನೀಡಬೇಕು,ಈ ಬಗ್ಗೆ ನಮ್ಮಲ್ಲಿ ವ್ಯವಸ್ಥೆ ಇಲ್ಲದೆ ಇರುವ ಕಾರಣ ಬೇರೆ ಆಸ್ಪತ್ರೆ ಗೆ ಹೋಗಬೇಕು ಎಂದಾಗ ಅದೇ ಸಮಯಕ್ಕೆ ಜಿಲ್ಲೆಯ ಸಾವಿರಾರು ಮತ್ತು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುಧಾನ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀ ಯುತ ರಮೇಶ ಇವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ 75000 ರೂಪಾಯಿ ಅನುದಾನವನ್ನು ಸರಕಾರಿ ಪ್ರೌಢಶಾಲೆ ಮಂಚಿ ಗ್ರಾಮದ ಸಭಾಭವನ ನಿರ್ಮಾಣಕ್ಕೆ ಮುಂಚಿ ಒಕ್ಕೂಟ ಅಧ್ಯಕ್ಷರು ದಿವಾಕರ್ ನಾಯಕ್ ವಲಯ ಮೇಲ್ವಿಚಾರಕರು ಸೇವಾಪ್ರತಿನಿಧಿ ಹಾಗೂ ಶಾಲಾ ಮುಖ್ಯ ಪಾಧ್ಯರು ಹಾಗೂ ಆಡಳಿತ ಮಂಡಳಿ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಕ್ಕಳೇ ದೇವರು ಸಂಕಲ್ಪದಲ್ಲಿ ಬೊಳ್ನಾಡು ಕ್ಷೇತ್ರದಲ್ಲಿ ಆರಾಧನೆ ವ್ರತಾಧಾರಿ ಮಕ್ಕಳು-ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಇದೀಗ ಭರಣಿ ಮಹೋತ್ಸವವು ಹಲವು ಅಪೂವ೯ ಆಶ್ಚಯ೯ಗಳೊಂದಿಗೆ ಮುನ್ನಡೆಯುತ್ತಿದೆ.ಇದೇ ಮಾಚ್೯20ರಂದು ಆರಂಭವಾಗಿ ಹಲವಾರು ಧಾಮಿ೯ಕ ಹಾಗೂ ಸಾಂಸ್ಕೃತಿಕ ಕಾಯ೯ಕ್ರಮಗಳೊಂದಿಗೆ ಮುನ್ನಡೆಯುತ್ತಿದ್ದು ದಿನಾಂಕ 27ರಂದುಸಂಪನ್ನಗೊಳ್ಳಲಿದೆ. ದಿನಾಂಕ 25-3-2025 ರಂದು ನಡೆದ ಉತ್ಸವದಲ್ಲಿ ಎಳೆಯ ಮಕ್ಕಳನ್ನು ಶೃಂಗರಿಸಿ ಭಗವತೀ ದೇವತೆಯ ಸಂಕಲ್ಪದಲ್ಲಿ ಕಂಚಿಲ್ ಸೇವೆನಡೆಸಿರುವುದು ವಿಶೇಷ ನಡವಳಿಯಾಗಿರುತ್ತದೆ. ಕರಾವಳಿ ಜಿಲ್ಲೆಗಳ ಆಯ್ದ ಭಗವತೀ ಕ್ಷೇತ್ರಗಳಲ್ಲಿ ಶತಮಾನಗಳಿಂದ ನಡೆದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ದಿಂದ ಅನುದಾನ-ಕಹಳೆ ನ್ಯೂಸ್

ವಿಟ್ಲ: ಸಮುದಾಯ ಅಭಿವೃದ್ಧಿ. ವಿಭಾಗ ದಿಂದ ಸಹಾಯಧನ ವಿತರಣೆ ದಿನಾಂಕ 26.03.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ,(ರಿ) ಧರ್ಮಸ್ಥಳ ದ ಸಮುದಾಯಭಿವೃಧಿ ವಿಭಾಗದಿಂದ ಹಿಂದೂ ರುದ್ರ ಭೂಮಿ ಯ ಕಟ್ಟಡ ರಚನೆ ಹಾಗೂ ಸಿಲಿಕಾನ್ ಚೆಂಬರ್ ಬಗ್ಗೆ ಸಮಿತಿಯು ಕ್ಷೇತ್ರಕ್ಕೆ ಬೇಡಿಕೆ ನೀಡಿದ್ದು 250000 ಲಕ್ಷದ ಮಂಜೂರಾತಿ ಪತ್ರ ವನ್ನೂ ಬೋಳಂತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ರವರಿಗೆ ಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.31 ರಂದು ಪುತ್ತೂರಿನಲ್ಲಿ ಛಾಯಾಕುಟೀರದ ಶುಭಾರಂಭ-ಕಹಳೆ ನ್ಯೂಸ್

ಪುತ್ತೂರು: ಮಾ 31 ರಂದು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಎಡನೀರು ಸಂಸ್ಥಾನಂ,ಕಾಸರಗೋಡು ಇವರ ದಿವ್ಯಹಸ್ತದಿಂದ ನೂತನ ಸ್ಟುಡಿಯೋ ಛಾಯಾಕುಟೀರವು ಶುಭಾರಂಭಗೊಳ್ಳಲಿದೆ. ನೂತನ ಸ್ಟುಡಿಯೋ ಛಾಯಾಕುಟೀರವು 1ನೇ ಮಹಡಿ, ಸೂರ್ಯಪ್ರಭ ಸಂಕೀರ್ಣ, ಮೈನ್ ರೋಡ್ ಪುತ್ತೂರಿನಲ್ಲಿ ಶುಭಾರಂಭಗೊಳ್ಳಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆ ಯೋಜನೆ ಒಪ್ಪಿಗೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ಸಂಸದ ಕ್ಯಾ. ಚೌಟ ಅವರಿಂದ ರಕ್ಷಣಾ ಕಾರ್ಯದರ್ಶಿ ಭೇಟಿ -ಕಹಳೆ ನ್ಯೂಸ್

ನವದೆಹಲಿ: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ಬಾಕಿ ಒಪ್ಪಿಗೆ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಅವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಸಿಂಗ್‌ ಅವರನ್ನು ಭೇಟಿಯಾದ ಸಂಸದರು, ಕರಾವಳಿ ತೀರದ ಕಣ್ಗಾವಲು, ಭದ್ರತೆ ನೌಕಾ ಪಡೆಗೆ ಪ್ರತ್ಯೇಕ ವಿಶ್ವದರ್ಜೆಯ ತರಬೇತಿಗಾಗಿ 2017ರಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಪುತ್ತೂರು ಟೌನ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯದ ಶ್ರೀ ಶೇಖರ್ ಶೆಟ್ಟಿ ಇವರು, ಸೋಲು ಗೆಲುವಿನ ಪಯಣದಲ್ಲಿ ಮಕ್ಕಳನ್ನು ಸೋಲಲು ಬಿಡಿ, ಸೋತ ನಂತರ ಗೆಲುವು ಪಡೆದುಕೊಳ್ಳುವುದು ಗೆಲುವಿನ ಪ್ರಥಮ ದಾರಿಯಾಗಿರುತ್ತದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು...
1 2 3 4 5 2,825
Page 3 of 2825
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ