Monday, March 31, 2025

ಸುದ್ದಿ

ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಸಿನಿಮಾಸುದ್ದಿ

ರವಿ ರಾಮಕುಂಜ ಅವರು ನಟನಾ ಕಲೆಗೆ ಬರಲು ದೊಡ್ಡ ತಿರುವು ಯಾವುದು ಗೊತ್ತಾ..? ಅದ್ಭುತ ಕಲಾವಿದ ರವಿ ರಾಮಕುಂಜ..!! – ಕಹಳೆ ನ್ಯೂಸ್

ಇವರು ಸ್ಟೇಜ್ ಮೇಲೆ ಬಂದ್ರು ಅಂದ್ರೆ ಹಾಸ್ಯದ ರಸದೌತಣ, ಸಿನಿಮಾದಲ್ಲಿ ಇವರಿದ್ದಾರೆ ಅಂದ್ರೆ ನಗುವೇ ಕಾರಣ. ಅಂತಹ ಒಬ್ಬ ಅದ್ಭುತ ಕಲಾವಿದರೇ ರವಿ ರಾಮಕುಂಜ. ಹೌದು ಸಿನಿಮಾ ಸೀರಿಯಲ್, ರಿಯಾಲಿಟಿ ಶೋಗಳ ಮೂಲಕ ತನ್ನದೇ ಆದ ನಟನೆಯ ಮೂಲಕ ಪ್ರಖ್ಯಾತಿಯನ್ನು ಪಡೆದ ರವಿರಾಮಕುಂಜ ಅವರು ಹುಟ್ಟಿದ್ದು ರಾಮಕುಂಜ ಗ್ರಾಮದಲ್ಲಿ. ಪಿಯುಸಿ ಶಿಕ್ಷಣವನ್ನು ಪಡೆದಿರುವ ಇವರು ಬಡತನದಲ್ಲೇ ಹುಟ್ಟಿ ಬೆಳದವರು. ಇವರಿಗೆ ಜೀವನದ ದಾರಿ ತೋರಿಸಿದ್ದು ತುಳು ರಂಗಭೂಮಿ. ಐದನೇ ತರಗತಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ ‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ -ಕಹಳೆ ನ್ಯೂಸ್

ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾಗಿ...
ಜಿಲ್ಲೆಶೃಂಗೇರಿಸುದ್ದಿ

ಕೇರಳದಿಂದ ಬಂದು ತಾಯಿಯ ಭೇಟಿ ಮಾಡಿದ ನಕ್ಸಲ್‌ ಬಿ.ಜಿ. ಕೃಷ್ಣಮೂರ್ತಿ -ಕಹಳೆ ನ್ಯೂಸ್

ಶೃಂಗೇರಿ: ಕೇರಳದಲ್ಲಿ ಬಂಧನಕ್ಕೆ ಒಳಗಾಗಿದ್ದ ನಕ್ಸಲ್‌ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಜೈಲಿನಿಂದ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಗುರುವಾರ ಶೃಂಗೇರಿಗೆ ಕರೆತರಲಾಗಿದ್ದು 2 ಗಂಟೆ ಕಾಲ ತಾಯಿಯೊಂದಿಗೆ ಕಳೆಯಲು ಅವಕಾಶ ಕಲ್ಪಿಸಲಾಯಿತು. ನೆಮ್ಮಾರು ಗ್ರಾಮ ಪಂಚಾಯತ್‌ನ ಹೆಮ್ಮಿಗೆ ಚಂದ್ರಕಾಂತ್‌ 2004ರಲ್ಲಿ ನಕ್ಸಲರಿಂದ ಹಲ್ಲೆಗೊಳಗಾಗಿದ್ದು, ಈ ಸಂಬಂಧ 2021ರಲ್ಲಿ ಕೇರಳ ಪೊಲೀಸರಿಂದ ಕೃಷ್ಣಮೂರ್ತಿ ಬಂಧನಕ್ಕೆ ಒಳಗಾಗಿದ್ದ. ತಾಯಿ ಸುಶೀಲಮ್ಮ ಅವರನ್ನು ಭೇಟಿ ಮಾಡಬೇಕು ಎಂದು 2 ವರ್ಷದ ಹಿಂದೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಕಾಮಗಾರಿ 2 ತಿಂಗಳಲ್ಲಿ ಪೂರ್ಣ:ಮುಲ್ಲೈ ಮುಗಿಲನ್ -ಕಹಳೆ ನ್ಯೂಸ್

ಬೆಳ್ತಂಗಡಿ: ಪುಂಜಾಲ ಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮಳೆಗಾಲಕ್ಕೆ ಮುನ್ನ ಮುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು. ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದ ಅವರು, ತಹಶೀಲ್ದಾರ್‌ ಸಹಿತ ಅಧಿಕಾರಿಗಳೊಂದಿಗೆ ಪ್ಲಾಟಿಂಗ್‌ ಸಮಸ್ಯೆ ಕುರಿತು ಸಭೆ ನಡೆಸಿ ಬಳಿಕ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಈ ಕಾಮಗಾರಿ ಮುಗಿದ ಬಳಿಕ ಚಾರ್ಮಾಡಿ ಘಾಟಿ ಅಭಿವೃದ್ಧಿ ಆರಂಭಿಸುವುದಾಗಿ ತಿಳಿಸಿದರು. ಪ್ಲಾಟಿಂಗ್‌ ಸಮಸ್ಯೆ ಅತೀ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಹತ್ಯೆ, ಗೋಸಾಗಾಟ ಮಾಡುವವರ ಆಸ್ತಿ ಮುಟ್ಟುಗೋಲು ಅಸ್ತ್ರ ಬಳಸಿ ಡಾ. ಭರತ್ ಶೆಟ್ಟಿ ವೈ ಅಗ್ರಹ -ಕಹಳೆ ನ್ಯೂಸ್

ಕಾವೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆಯ ಬದಲು ಬಜರಂಗದಳ ಸಂಘಟನೆ ಪತ್ತೆ ಮಾಡಿ ಕೊಡುವಂತಹ ಪರಿಸ್ಥಿತಿ ಉಂಟಾಗಿದೆ. ಅಪರಾಧಿಗಳು ಭಯವಿಲ್ಲದೆ ಹಾಡು ಹಗಲೇ ರಾಜಾರೋಷವಾಗಿ ಸಾಗಾಟ ಮಾಡುತ್ತಿದ್ದು,ರಾಜ್ಯದಲ್ಲಿ ಕಾನೂನು ಇದೆಯೆ ಎಂಬ ಬಗ್ಗೆ ಅನುಮಾನ ಉಂಟಾಗುತ್ತಿದ್ದು, ಅಕ್ರಮ ಗೋಸಾಗಾಟ ಗೋಹತ್ಯೆಯ ಪ್ರಕರಣಗಳನ್ನು ನಿರ್ಲಕ್ಷ್ಯಮಾಡುವುದರಿಂದ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದು ಎಂದು ಡಾ. ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ ; ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು. ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ದಕ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರವಾಗಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ ಪಟ್ಟಣ ಪಂಚಾಯತ್ 24 ಗಂಟೆಯೂ ಕುಡಿಯುವ ನೀರು ಪೂರೈಕೆ; ಪಟ್ಟಣ ವ್ಯಾಪ್ತಿಯ 49 ಟ್ಯಾಂಕ್‌ಗೂ ನೀರು ತುಂಬಿಸುವಲ್ಲಿ ಕ್ರಮ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ 24 ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಇದನ್ನು ಬದಲಾಯಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಖೆ ಯ ಅಪರ ಕಾರ್ಯದರ್ಶಿ ಅಂಜು ಪರ್ವೆಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಜೈವಿಕ ಉದ್ಯಾನವನ ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್‌-ಕಹಳೆ ನ್ಯೂಸ್

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿಯಮ ಉಲ್ಲಂಘನೆಯಾಗುತ್ತಿದ್ದು, ನಿರ್ವಹಣೆ ಸರಿಯಾಗಿಲ್ಲ, ಇದರಿಂದ ಅಲ್ಲಿರುವ ಪ್ರಾಣಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಬಾಂಬೆ ನ್ಯಾಚುರಲ್‌ ಹಿಸ್ಟರಿ ಸೊಸೈಟಿ(ಬಿಎನ್‌ಎಚ್‌ಎಸ್‌) ಎನ್ನುವ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿ ಇತ್ಯರ್ಥಗೊಳ್ಳುವವರೆಗೆ ಪಿಲಿಕುಳ ಜೈವಿಕ ಉದ್ಯಾನವನವನ್ನು ಮುಚ್ಚಬೇಕು ಎಂದು ಕೋರಲಾಗಿದೆ. ಕಳೆದ ಅಕ್ಟೋಬರ್‌ 31ರಂದು ಮಂಗಳೂರಿನ ವನ್ಯಜೀವಿ ಸಂರಕ್ಷಣಾಸಕ್ತ ಭುವನ್‌ ಹಾಗೂ ಹೈಕೋರ್ಟ್...
1 2 3 4 5 6 2,827
Page 4 of 2827
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ