Tuesday, April 1, 2025

ಸುದ್ದಿ

ಉಡುಪಿಜಿಲ್ಲೆಸುದ್ದಿ

ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯದಂತೆ ಅನ್ಯರಿಂದ ಒತ್ತಡ -ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು ಶೇ. ನೂರು ಫ‌ಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳಿದ್ದು, ಸರಕಾರಿ ಶಾಲೆಗಳಲ್ಲೂ ಈ ಪ್ರವೃತ್ತಿ ಆರಂಭವಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಹಕ್ಕುಗಳ ಆಯೋಗ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ- ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ -ಕಹಳೆ ನ್ಯೂಸ್

ಬಂಟ್ವಾಳ : ಮಗು ತನ್ನ ಮನೆಯಿಂದ ಹೊರಗಿನ ಪ್ರಪಂಚಕ್ಕೆ ಕಲಿಕೆಯ ವಾತಾವರಣಕ್ಕೆ ಹೋಗುವ ಸನ್ನಿವೇಶವೇ ಪೂರ್ವ ಪ್ರಾಥಮಿಕ ತರಗತಿಗಳು ಈ ತರಗತಿಗಳು ತನ್ನ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯವಾಗಿದೆ. ಮಾಧ್ಯಮಗಳು ಯಾವುದೇ ಆಗಿರಲಿ ಕಲಿಕೆ ಮುಖ್ಯವಾಗಿದೆ, ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ ಇದನ್ನು ಪೂರ್ವ ಪ್ರಾಥಮಿಕ ತರಗತಿಗಳು ಮುಂದಿನ ಹಂತಗಳಿಗೆ ಮಕ್ಕಳನ್ನು ಹೊಂದಿಕೊಳ್ಳುವಂತೆ ಮಾಡುತ್ತವೆ ಎಂಬುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಹೇಳಿದರು. ಅವರು ಶುಕ್ರವಾರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾರು ಮತ್ತು ದ್ವಿಚಕ್ರವಾನ ಮುಖಾಮುಖಿ ಡಿಕ್ಕಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ...
ಉಡುಪಿಜಿಲ್ಲೆಸುದ್ದಿ

ಉಡುಪಿ ತಾಲೂಕು 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಎಂ.ಎಲ್.ಸಾಮಗ ಆಯ್ಕೆ -ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ದೂರಿಯಿಂದ ನಡೆಯಲಿದ್ದು , ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ , ಯಕ್ಷಗಾನ ಕಲಾವಿದ, ವಾಗ್ಮಿ, ಮಾಜಿ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ. ಎಂ.ಎಲ್.ಸಾಮಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ....
ಉಡುಪಿಜಿಲ್ಲೆಸುದ್ದಿ

ಉಡುಪಿಯಲ್ಲಿ ಮೂರು ವಿಭಿನ್ನ ಬಣ್ಣಗಳು ಸೇರಿದಂತೆ ನಾಲ್ಕು ಕಲರ್ ನ ಕಲ್ಲಂಗಡಿ ಕೃಷಿಯನ್ನು ಮಾಡಿ ಯಶಸ್ವಿ-ಕಹಳೆ ನ್ಯೂಸ್

ಉಡುಪಿ: ಕಲ್ಲಂಗಡಿ ಹಣ್ಣು ಅಂದರೆ ಎಲ್ಲರಿಗೂ ಬಹಳ ಪ್ರಿಯವಾದ ಹಣ್ಣು.ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣು ಕಾಣ ಸಿಗುವುದು ಕೆಂಪು ಬಣ್ಣದಲ್ಲಿ ಮಾತ್ರ.ಉಡುಪಿ ಜಿಲ್ಲೆಯ ಕೃಷಿಕರಾದ ಹಿರಿಯಡ್ಕದ ಪ್ರಗತಿಪರ ಕೃಷಿಕ ಸುರೇಶ್ ನಾಯಕ್ ಮತ್ತು ಮಟ್ಟುವಿನ ಯಶೋದರ್ ಉಡುಪಿಯಲ್ಲಿ ಮೂರು ವಿಭಿನ್ನ ಬಣ್ಣಗಳು ಸೇರಿದಂತೆ ನಾಲ್ಕು ಕಲರ್ ನ ಕಲ್ಲಂಗಡಿ ಕೃಷಿಯನ್ನು ಮಾಡಿ ಯಶಸ್ವಿಯಾಗಿದ್ದಾರೆ. ಕೃಷಿಕ ಯಶೋದರ್ ಅವರ ಸಾಧನೆ ಮೆಚ್ಚಲೆಬೇಕು. ಹೆಚ್ಚಾಗಿ ಮಟ್ಟು ಪ್ರದೇಶಕ್ಕೆ ಸಮುದ್ರ ಹತ್ತಿರವಾಗಿರುವುದರಿಂದ ಈ ಪ್ರದೇಶವು ಉಪ್ಪಿ...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಸಿನಿಮಾಸುದ್ದಿ

ರವಿ ರಾಮಕುಂಜ ಅವರು ನಟನಾ ಕಲೆಗೆ ಬರಲು ದೊಡ್ಡ ತಿರುವು ಯಾವುದು ಗೊತ್ತಾ..? ಅದ್ಭುತ ಕಲಾವಿದ ರವಿ ರಾಮಕುಂಜ..!! – ಕಹಳೆ ನ್ಯೂಸ್

ಇವರು ಸ್ಟೇಜ್ ಮೇಲೆ ಬಂದ್ರು ಅಂದ್ರೆ ಹಾಸ್ಯದ ರಸದೌತಣ, ಸಿನಿಮಾದಲ್ಲಿ ಇವರಿದ್ದಾರೆ ಅಂದ್ರೆ ನಗುವೇ ಕಾರಣ. ಅಂತಹ ಒಬ್ಬ ಅದ್ಭುತ ಕಲಾವಿದರೇ ರವಿ ರಾಮಕುಂಜ. ಹೌದು ಸಿನಿಮಾ ಸೀರಿಯಲ್, ರಿಯಾಲಿಟಿ ಶೋಗಳ ಮೂಲಕ ತನ್ನದೇ ಆದ ನಟನೆಯ ಮೂಲಕ ಪ್ರಖ್ಯಾತಿಯನ್ನು ಪಡೆದ ರವಿರಾಮಕುಂಜ ಅವರು ಹುಟ್ಟಿದ್ದು ರಾಮಕುಂಜ ಗ್ರಾಮದಲ್ಲಿ. ಪಿಯುಸಿ ಶಿಕ್ಷಣವನ್ನು ಪಡೆದಿರುವ ಇವರು ಬಡತನದಲ್ಲೇ ಹುಟ್ಟಿ ಬೆಳದವರು. ಇವರಿಗೆ ಜೀವನದ ದಾರಿ ತೋರಿಸಿದ್ದು ತುಳು ರಂಗಭೂಮಿ. ಐದನೇ ತರಗತಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ ‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ -ಕಹಳೆ ನ್ಯೂಸ್

ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾಗಿ...
ಜಿಲ್ಲೆಶೃಂಗೇರಿಸುದ್ದಿ

ಕೇರಳದಿಂದ ಬಂದು ತಾಯಿಯ ಭೇಟಿ ಮಾಡಿದ ನಕ್ಸಲ್‌ ಬಿ.ಜಿ. ಕೃಷ್ಣಮೂರ್ತಿ -ಕಹಳೆ ನ್ಯೂಸ್

ಶೃಂಗೇರಿ: ಕೇರಳದಲ್ಲಿ ಬಂಧನಕ್ಕೆ ಒಳಗಾಗಿದ್ದ ನಕ್ಸಲ್‌ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಜೈಲಿನಿಂದ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಗುರುವಾರ ಶೃಂಗೇರಿಗೆ ಕರೆತರಲಾಗಿದ್ದು 2 ಗಂಟೆ ಕಾಲ ತಾಯಿಯೊಂದಿಗೆ ಕಳೆಯಲು ಅವಕಾಶ ಕಲ್ಪಿಸಲಾಯಿತು. ನೆಮ್ಮಾರು ಗ್ರಾಮ ಪಂಚಾಯತ್‌ನ ಹೆಮ್ಮಿಗೆ ಚಂದ್ರಕಾಂತ್‌ 2004ರಲ್ಲಿ ನಕ್ಸಲರಿಂದ ಹಲ್ಲೆಗೊಳಗಾಗಿದ್ದು, ಈ ಸಂಬಂಧ 2021ರಲ್ಲಿ ಕೇರಳ ಪೊಲೀಸರಿಂದ ಕೃಷ್ಣಮೂರ್ತಿ ಬಂಧನಕ್ಕೆ ಒಳಗಾಗಿದ್ದ. ತಾಯಿ ಸುಶೀಲಮ್ಮ ಅವರನ್ನು ಭೇಟಿ ಮಾಡಬೇಕು ಎಂದು 2 ವರ್ಷದ ಹಿಂದೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು,...
1 3 4 5 6 7 2,829
Page 5 of 2829
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ