Saturday, April 5, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಸರಳತೆಯ ಸೂತ್ರ ಪಾಲಿಸಿದರೆ ಬದುಕು ಸುಂದರ; ಸಂದೀಪ್ ಸಾಲ್ಯಾನ್-ಕಹಳೆ ನ್ಯೂಸ್

ಬಂಟ್ವಾಳ: ವಿದ್ಯೆಯಿಂದ ಸ್ವತಂತ್ರರಾಗಬೇಕಾದ ಇಂದಿನ ಯುವ ಸಮುದಾಯ ವಿದ್ಯಾವಂತರಾದರೂ ಸರಿ, ತಪ್ಪುಗಳನ್ನು ಸ್ವತಂತ್ರವಾಗಿ ಯೋಚಿಸಿ, ತೀರ್ಮಾನಿಸುವ ಶಕ್ತಿಯನ್ನು ಕಳೆದುಕೊಂಡಿದೆ, ಸಂಘಟನೆಯಿಂದ ಬಲಯುತರಾಗ ಬೇಕಾದವರು ಜಾತಿ, ಧರ್ಮದ ಹೆಸರಿನಲ್ಲಿ ಸಂಘಟನೆಯಾಗದೆ ವಿಘಟನೆಯಾಗುತ್ತಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಪರಿಕಲ್ಪನೆ ವಿಶಾಲವಾದ ಅರ್ಥವನ್ನು ಹೊಂದಿದೆ. ಇದು ವಿಶ್ವ ಮಾನವತೆಯ ಮಂತ್ರ, ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಅಸಮಾನತೆ ಈ ಜಗದಲ್ಲಿರಲು ಸಾಧ್ಯವಿಲ್ಲ ಎಂದು ಪತ್ರಕರ್ತ,...
ದೆಹಲಿರಾಜ್ಯಸುದ್ದಿ

ನಾಳೆಯಿಂದ ರಾಜ್ಯದಲ್ಲಿ ವಾಹನ ಸವಾರರಿಗೂ ತಟ್ಟಲಿದೆ ಮತ್ತಷ್ಟು ಬೆಲೆ ಏರಿಕೆ ಬಿಸಿ: ಟೋಲ್ ದರವೂ ಹೆಚ್ಚಳ-​-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತಷ್ಟು ದುಬಾರಿ ದುನಿಯಾ ಆರಂಭವಾಗಲಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನಾಳೆಯಿಂದ ಮತ್ತಷ್ಟು ಬೆಲೆ ಏರಿಕೆ ಆರಂಭವಾಗಲಿದೆ. ಹಾಲಿನ ದರ ಹೆಚ್ಚಳವಾಗಿದ್ದು, ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ, ಇದರ ಜೊತೆಗೆ ವಿದ್ಯುತ್ ದರ ಹೆಚ್ಚಳವಾಗಿದೆ. ಅಷ್ಟೇ ಅಲ್ಲ ನಾಳೆಯಿಂದ ಕಸಕ್ಕೂ ತೆರಿಗೆ ಪಾವತಿ ಮಾಡಬೇಕಾದ ದುಸ್ಥಿತಿ ಬರಲಿದೆ. ಏಪ್ರಿಲ್ 1ರಿಂದ ಕಸಕ್ಕೆ ಟ್ಯಾಕ್ಸ್ ಪಾವತಿಸುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಬೆಂಗಳೂರಿಗರಿಗೆ...
ದೆಹಲಿರಾಷ್ಟ್ರೀಯಸುದ್ದಿ

ನಟಿಯಾಗಲು ಅವಕಾಶ ಕೇಳಿ ಬಂದ ಯುವತಿಗೆ ಮೋಸ: ಕುಂಭಮೇಳ ಸುಂದರಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ​​-ಕಹಳೆ ನ್ಯೂಸ್

ನವದೆಹಲಿ: ಮಹಾಕುಂಭದ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಡಿ ದೆಹಲಿ ಹೈಕೋರ್ಟ್ ಮೆಟ್ಟೇಲೇರಿದ್ದ ಸನೋಜ್ ಮಿಶ್ರಾಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಸನೋಜ್ ಮಿಶ್ರಾ ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಯುವತಿಯೊಬ್ಬಳಿಗೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಮಹಾ ನಗರಿಗೆ ಕರೆಯಿಸಿಕೊಂಡಿದ್ದ ನಿರ್ದೇಶಕ ಸನೋಜ್...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೈಕ್​ ಅಪಘಾತ; ಯಕ್ಷಗಾನ ಭಾಗವತ ಸತೀಶ್​ ಆಚಾರ್ಯ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ: ಮಾರ್ಚ್​ (31) ಸೋಮವಾರ ಮುಂಜಾನೆ 4 ಗಂಟೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಡಿಂಜೆಯಲ್ಲಿ ಬೈಕ್​ಗಳ ನಡುವೆ ತೀವೃ ಅಪಘಾತ ಸಂಭವಿಸಿದೆ. ಪರಿಣಾಮ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್​ ಆಚಾರ್ಯ (40) ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಮೃತಪಟ್ಟ ವ್ಯಕ್ತಿಯಾಗಿದ್ದಾರೆ....
ಜಿಲ್ಲೆಬೆಂಗಳೂರುಸುದ್ದಿ

ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯ -ಕಹಳೆ ನ್ಯೂಸ್

ಬೆಂಗಳೂರು: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. 24 ವರ್ಷದ ರಕ್ಷಕ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ದೆಹಲಿರಾಷ್ಟ್ರೀಯಸುದ್ದಿ

ಛತ್ತೀಸ್’ಗಢದ ಎನ್’ಕೌಂಟರ್’ನಲ್ಲಿ ಮಹಿಳಾ ನಕ್ಸಲ್ ಹತ್ಯೆ, ಶಸ್ತ್ರಾಸ್ತ್ರಗಳು ವಶಕ್ಕೆ-ಕಹಳೆನ್ಯೂಸ್

ನವದೆಹಲಿ: ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮಹಿಳಾ ನಕ್ಸಲೀಯರೊಬ್ಬರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ನಕ್ಸಲ್ ತಲೆಗೆ 25 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು ಮತ್ತು ಅವರನ್ನು ರೇಣುಕಾ ಅಲಿಯಾಸ್ ಬಾನು ಎಂದು ಗುರುತಿಸಲಾಗಿದೆ.ಇನ್ಸಾಸ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಎಸ್ಪಿಒನಿಂದ ವಶಪಡಿಸಿಕೊಳ್ಳಲಾಗಿದೆ. ಬಸ್ತಾರ್ ಪ್ರದೇಶದಲ್ಲಿರುವ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ...
ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ ನರಿಕೊಂಬು 19ನೇ ವಾರ್ಷಿಕೋತ್ಸವ ಓಂ ಶ್ರೀ ಪರ್ಪ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ ನರಿಕೊಂಬು ಇದರ 19ನೇ ವಾರ್ಷಿಕೋತ್ಸವ "ಓಂ ಶ್ರೀ ಪರ್ಪ " ಸಂಘದ ಕಟ್ಟಡದ ವಠಾರದಲ್ಲಿ ಜರಗಿತು. ಬೆಳಿಗ್ಗೆ ಸತ್ಯನಾರಾಯಣ ಪೂಜಿ, ಮಧ್ಯಾಹ್ನ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ದುರ್ಗಾಪರಮೇಶ್ವರಿ ಸಾನಿಧ್ಯ ಜನತಾಗ್ರಹ ನರಿಕೊಂಬು ಇಲ್ಲಿನ ಶ್ರೀದೇವಿ ಪಾತ್ರಿ ಶ್ರೀ ಪ್ರವೀಣ್ ಸ್ವಾಮೀಜಿ ಕುಣಿತ ಭಜನಾ ಸ್ಪರ್ಧೆಯ ಉದ್ಘಾಟನೆ ಮಾಡಿದರು. ಜಿಲ್ಲೆಯ...
1 5 6 7 8 9 2,833
Page 7 of 2833
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ