Wednesday, April 9, 2025

ಸುದ್ದಿ

ದಕ್ಷಿಣ ಕನ್ನಡದೆಹಲಿಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಕಟುಂಬ ಸಮೇತರಾಗಿ ಕ್ಯಾ. ಬ್ರಿಜೇಶ್ ಚೌಟ ; ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ನೀಡಿ ಗೌರವ – ಕಹಳೆ ನ್ಯೂಸ್

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ಯನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದಾರೆ....
ಅಂಕಣಬೆಂಗಳೂರುಸಿನಿಮಾಸುದ್ದಿ

ವೈದ್ಯೆಯಾಗಿ ಜನರ ಸೇವೆ ಮಾಡೋದ್ರಲ್ಲೂ ಸೈ, ನಟನೆಯಲ್ಲಿ ಎತ್ತಿದ ಕೈ ಡಾ. ರೂಪಶ್ರೀ ಗುರುನಾಥ್ ಮುನ್ನೋಳಿ..!! – ಕಹಳೆ ನ್ಯೂಸ್

ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್‌ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು. ಕೊನೆಗೂ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ ರೂಪಶ್ರೀ ಗುರುನಾಥ್ ಮುನ್ನೋಳಿ. ಹೌದು. ಮನಸ್ಸೊಂದಿದ್ದರೆ ಮಾರ್ಗ ಎಂಬಂತೆ ಕಂಡ ಕನಸಿಗಾಗಿ ಹಾತೊರೆದು ಕೊನೆಗೂ ಕನಸು ನನಸಾಗಿಸಕೊಂಡ ವೈದ್ಯೆಯ ಕಥೆಯಿದು. ಹುಟ್ಟಿದ್ದು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಲ್ವಿಯಲ್ಲಿ. ಶಿಕ್ಷಕಿ ಗಿರಿಜಮ್ಮ ಹಾಗೂ...
ಕ್ರೀಡೆಬೆಂಗಳೂರುಸುದ್ದಿ

IPL 2025: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ ಸಿಬಿ vs ಗುಜರಾತ್ ಟೈಟನ್ಸ್ ಸೆಣಸಾಟ..! – ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ ಸಿಬಿ, ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್ ಸಿಬಿ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ, ಅಭಿವೃದ್ಧಿ ಪಾತಾಳಕ್ಕೆ – ಶಾಸಕ ಕಾಮತ್-ಕಹಳೆ ನ್ಯೂಸ್

ಮಂಗಳೂರು: ರೇಷನ್ ಅಂಗಡಿಗಳಲ್ಲಿ ಅಕ್ಕಿ ನೋ ಸ್ಟಾಕ್:- ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡಡೇ ರೇಷನ್ ಅಂಗಡಿಗಳ ಬಾಗಿಲಿಗೆ ನೋ ಸ್ಟಾಕ್ ಬೋರ್ಡ್ ಹಾಕಿದೆ. ಆದರೆ ಆಹಾರ ಸಚಿವರು ಅಕ್ಕಿ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

141 ಕಿ.ಮೀ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ ಅವರು ಪಾದಯಾತ್ರೆಯೊಂದನ್ನು ಆರಂಭಿಸಿದ್ದಾರೆ. ಅನಂತ್ ಅಂಬಾನಿ ಮಾರ್ಚ್ 27 ರಂದು ಜಾಮ್‌ನಗರದಿಂದ 141 ಕಿಲೋಮೀಟರ್ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಆರಂಭಿಸಿದ್ದು. ದೈವಭಕ್ತರೂ ಆಗಿರುವ ಅನಂತ್ ಅಂಬಾನಿ ಇದೆ ಬರುವ ಏಪ್ರಿಲ್ 10 ರಂದು ದ್ವಾರಕಾ ತಲುಪಲಿದ್ದಾರಂತೆ. ಅನಂತ್ ಅಂಬಾನಿ ಅವರು ಭಗವಾನ್ ಶ್ರೀಕೃಷ್ಣನ ಪರಮ ಭಕ್ತರಾಗಿದ್ದು ಅದಕ್ಕೆಂದೇ ತಮ್ಮ 30ನೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದೈವನತ೯ಕ ಶೇಖರ ಪರವರಿಗೆ ಪಂಜಿಕಲ್ಲು ಮನೆತನದ ಪರವಾಗಿ ಅಭಿನಂದನ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಪಂಜಿಕಲ್ಲು ಧರ್ಮದೈವ ಪಂಜುರ್ಲಿ, ಧೂಮಾವತಿ ಮತ್ತು ರಕ್ತೇಶ್ವರಿ ದೇವಸ್ಥಾನದ ದೈವಗಳ ನೇಮೋತ್ಸವ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದೈವನತ೯ಕ ಶೇಖರ ಪರವ ಇವರನ್ನು ಪಂಜಿಕಲ್ಲು ಶಮ೯ ಮನೆತನದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಶ್ರೀಯುತರ ಪಂಜಿಕಲ್ಲು ಮನೆತನದಲ್ಲಿ ಸುಮಾರು 23 ವರ್ಷಗಳಿಂದ ದೈವ ನತ೯ಕರಾಗಿ ಸೇವೆ ಸಲ್ಲಿಸಿರುತ್ತಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಮನೆತನದ ಹಿರಿಯ ಸದಸ್ಯರಾದ ಹರಿಶರ್ಮ, ಗೋಪಾಲಕೃಷ್ಣ ಶರ್ಮ, ಗಣಪತಿ ಶರ್ಮ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE” ಕಾರ್ಯಾಗಾರ:ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ದ ಇನ್ವಿಕ್ತಾ ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕೆಲಸ ಸ್ಥಳದ ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಮಾರಿ ಅಕ್ಷತ ಕೆ ಹಣಕಾಸು ವಿಶ್ಲೇಷಕರು ನೋವಿಗೋ ಐ. ಟಿ ಸಂಸ್ಥೆ ಮಂಗಳೂರು ಇವರು ಭಾಗವಹಿಸಿದರು. ಕೆಲಸ ಸ್ಥಳದ ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ. ಉದ್ಯೋಗಿಗಳು ,ಮಾಲೀಕರು ಮತ್ತು...
1 6 7 8 9 10 2,836
Page 8 of 2836
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ