Monday, March 31, 2025

ಹೆಚ್ಚಿನ ಸುದ್ದಿ

ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಟ್ರಂಪ್ ಬೆದರಿಕೆಗೆ ಬೆನ್ನಲ್ಲೇ ಕ್ಷಿಪಣಿಗಳನ್ನು ಸಿದ್ದಪಡಿಸಿದ ಇರಾನ್ -ಕಹಳೆ ನ್ಯೂಸ್

ಟೆಹ್ರಾನ್: ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿತ್ತು. ಒಂದು ವೇಳೆ ಟೆಹ್ರಾನ್ ಪರಮಾಣು ಒಪ್ಪಂದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೆ, ಇರಾನ್ ಮೇಲೆ ಬಾಂಬ್ ಸ್ಫೋಟಿಸುವುದು ಒಂದೇ ನಮ್ಮಲಿರುವ ಆಯ್ಕೆಯಾಗಿದೆ ಆದ್ದರಿಂದ ಇರಾನ್ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳಬೇಕು ಅಥವಾ ಬಾಂಬ್ ದಾಳಿಯನ್ನು ಎದುರಿಸಬೇಕು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದರು. ಆದರೆ ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್ ಅಮೆರಿಕ ದಾಳಿಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಎ.14ರ ಅಂಬೇಡ್ಕರ್‌ ಜಯಂತಿಗೆ ಸಾರ್ವಜನಿಕ ರಜೆ: ಕೇಂದ್ರ ಸರಕಾರ‌ ಘೋಷಣೆ-ಕಹಳೆ ನ್ಯೂಸ್

ಹೊಸದಿಲ್ಲಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜನ್ಮದಿನವಾದ ಎ.14ನ್ನು ಸಾರ್ವಜನಿಕ ರಜಾದಿನವೆಂದು ಕೇಂದ್ರ ಸರಕಾರ‌ ಶುಕ್ರವಾರ ಘೋಷಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, “ಸಂವಿಧಾನ ಶಿಲ್ಪಿ, ಸಮಾಜದಲ್ಲಿ ಸಮಾನತೆ ಯುಗವನ್ನು ಸ್ಥಾಪಿಸಿದ ಬಾಬಾ ಸಾಹೇಬ್‌ ಡಾ| ಅಂಬೇಡ್ಕರ್‌ ಅವರ ಜನ್ಮದಿನವು ಇನ್ನು ಮುಂದೆ ಸಾರ್ವಜನಿಕ ರಜಾದಿನವಾಗಲಿದೆ ಎಂದಿದ್ದಾರೆ. ಅಲ್ಲದೆ ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಬಾ ಸಾಹೇಬರ ಅನುಯಾಯಿಯಾದ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

I Love You -2 ಎನ್ನುತ್ತಾ ಇಬ್ಬರು ಯುವತಿಯರನ್ನು ಮದುವೆಯಾದ ಯುವಕ-ಕಹಳೆ ನ್ಯೂಸ್

ತೆಲಂಗಾಣ: ಇಬ್ಬರು ಯುವತಿಯರ ಪ್ರೀತಿಯಲ್ಲಿ ಬಿದ್ದ ಯುವಕನೊಬ್ಬ ನಾನು ಇಬ್ಬರನ್ನೂ ಪ್ರೀತಿಸುತ್ತೇನೆಂದು ಹೇಳಿ ಯುವಕನೋರ್ವ ತಾನು ಪ್ರೀತಿಸಿದ ಇಬ್ಬರು ಯುವತಿಯರನ್ನೂ ಕುಟುಂಬದ ಆಶೀರ್ವಾದದೊಂದಿಗೆ ಒಂದೇ ಮಂಟಪದಲ್ಲಿ ಮದುವೆಯಾದ ಅಪರೂಪದ ಘಟನೆ ತೆಲಂಗಾಣದ ಲಿಂಗಪುರ ತಾಲೂಕಿನ ಗುಮ್ನೂರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಸೂರ್ಯದೇವ್ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಸಂಪೂರ್ಣ ಬೆಂಬಲದೊಂದಿಗೆ ಇಬ್ಬರು ಯುವತಿಯರಿಗೆ ಮಾಂಗಲ್ಯಧಾರಣೆ ಮಾಡಿದ್ದಾನೆ. ಸೂರ್ಯದೇವ್ ಅಕ್ಕಪಕ್ಕದ ಗ್ರಾಮಗಳ ಇಬ್ಬರು ಯುವತಿಯರಾದ ಲಾಲ್‌ದೇವಿ ಮತ್ತು ಜಲಕರ್ ದೇವಿ...
ಜಿಲ್ಲೆಮುಂಬೈರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಣ್ಣು ಮಗುವಿನ ಅಪ್ಪನಾದ ಕೆ.ಎಲ್. ರಾಹುಲ್ -ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಜಸ್ಟ್ ಪಾಸ್ ಮಾಡಲು ದೈವಕ್ಕೆ ಚೀಟಿ ಬರೆದ ವಿದ್ಯಾರ್ಥಿ -ಕಹಳೆ ನ್ಯೂಸ್

ಉಡುಪಿ : ವಿದ್ಯಾರ್ಥಿಯೊಬ್ಬ ದೈವಕ್ಕೆ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಪತ್ರವೊಂದರಲ್ಲಿ ಬೇಡಿಕೊಂಡಿದ್ದಾನೆ. ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಅದೊಂದು ರೀತಿಯ ಟೆನ್ಷನ್ ಇದ್ದೇ ಇರುತ್ತದೆ. ಟಾಪರ್ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಗಿಂತ ಅಂಕ ಕಡಿಮೆ ಬಾರದಿರಲಿ ಅನ್ನೋ ಟೆನ್ಷನ್ ಇದ್ರೆ, ಸಾಮಾನ್ಯ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಹೇಗಾದ್ರೂ ಹೆಚ್ಚಿನ ಅಂಕ ಗಳಿಸಬೇಕು ಅನ್ನೋ ಚ್ಯಾಲೆಂಜ್ ಇರುತ್ತದೆ. ಆದ್ರೆ ಕಲಿಕೆಯಲ್ಲಿ...
ಜಿಲ್ಲೆರಾಜ್ಯಹೆಚ್ಚಿನ ಸುದ್ದಿ

ಬಲವಂತದ ಮದುವೆ, ಎರಡೇ ವಾರಕ್ಕೆ ಪತಿಯ ಹ*ತ್ಯೆಗೆ ಸುಪಾರಿ ಕೊಟ್ಟ ಪತ್ನಿ-ಕಹಳೆ ನ್ಯೂಸ್

ಉತ್ತರಪ್ರದೇಶ: ಇತ್ತೀಚಿಗೆ ಮೀರತ್‌ ನಲ್ಲಿ ನಡೆದ ಸೌರಭ್ ಗುಪ್ತಾ ಕೊಲೆ ಪ್ರಕರಣವನ್ನೇ ಹೋಲುವಂತ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಉತ್ತರಪ್ರದೇಶದ ಔರಿಯಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿ ಮದುವೆಯಾದ ಎರಡೇ ವಾರಕ್ಕೆ ಪತ್ನಿಯೊಬ್ಬಳು ಸುಪಾರಿ ನೀಡಿ ಪತಿಯನ್ನು ಹ*ತ್ಯೆಗೈದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ದಿಲೀಪ್ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪತ್ನಿ ಪ್ರಗತಿ ಯಾದವ್(22) ಹಾಗೂ ಆಕೆಯ ಗೆಳೆಯ ಅನುರಾಗ್ ಯಾದವ್ ಸೇರಿ ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ....
ಆರೋಗ್ಯಚಿಕ್ಕಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ : 7 ಜನರಲ್ಲಿ ಸೋಂಕು ದೃಢ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕ್ಕಮಗಳೂರಿನ ಖಂಡ್ಯಾ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆ ಎಫ್ ಡಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ....
1 2 3 133
Page 1 of 133
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ