Recent Posts

Saturday, September 21, 2024

archiveಕಹಳೆ ನ್ಯೂಸ್

ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ ಠಾಣೆಯ ಪೋಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಬಜರಂಗದಳ ಮನವಿ – ಕಹಳೆ ನ್ಯೂಸ್

ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ PFI - SDPIನ ಕಾರ್ಯಕರ್ತರು ಉಪ್ಪಿನಂಗಡಿ ಪೋಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು, ತಲವಾರು ಮಾರಕಾಸ್ತ್ರಗಳನ್ನು ಹಿಡಿದು ದಾಳಿಮಾಡಿ ಪೋಲೀಸರಿಗೆ ಹಲ್ಲೆನಡೆಸಿದ ಸಂಧರ್ಭದಲ್ಲಿ ಪೋಲೀಸರು ನಡೆಸಿದ ಲಾಠಿಚಾರ್ಜ್‍ನಲ್ಲಿ ಅಲ್ಪ ಸ್ವಲ್ಪ ಗಾಯಗೊಂಡ 25 ಕ್ಕೂ ಹೆಚ್ಚು PFI ಕಾರ್ಯಕರ್ತರು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದಾಖಲಾದ ಎಲ್ಲಾ ಜನರ ಮೇಲೆ ಉಪಿನಂಗಡಿ ಪೋಲೀಸ್ ಠಾಣೆಯ ಪ್ರಕರಣದಲ್ಲಿ ಕೇಸು ದಾಖಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಸಂಚಾರಿ ಮಾರಾಟ ಮಳಿಗೆ ವಾಹನ ಹಸ್ತಾಂತರ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯಿ0ದ ಈಗಾಗ್ಲೆ ಲಕ್ಷಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಇದಕ್ಕೆ ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕರು ಇನ್ನಷ್ಟು ಬಲ ತುಂಬಿದ್ದಾರೆ. ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ‘ಸಂಚಾರಿ ಮಾರಾಟ ಮಳಿಗೆ ವಾಹನ’ವನ್ನು ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕ ಅಜಯ ಕೆ.ಖುರಾನರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದ್ದಾರೆ . ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೋಮವಾರ ಕಾರ್ಯಕ್ರಮ ನಡೆದಿದ್ದು, ಬ್ಯಾಂಕ್ ಆಫ್...
ದಕ್ಷಿಣ ಕನ್ನಡಸುದ್ದಿ

ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿಯ ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ಕಾಮಗಾರಿ ಪೂರ್ಣಗೊಂಡ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿ ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ಕಾಂಕ್ರೀಟ್ ರಸ್ತೆ ಹಾಗೂ ಇಂಟರ್ ಲಾಕ್ ಅಳವಡಿಕೆಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಸಿದರು. ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕರು ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಕಾಲೇಜು ಪರಿಸರದಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಯನ್ನು ಪೂರ್ಣಗೊಳಿಸಲು ಸ್ಥಳೀಯ ಕಾರ್ಪೋರೇಟರ್ ಶಕಿಲಾ...
ದಕ್ಷಿಣ ಕನ್ನಡಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆಂಬುಲೆನ್ಸ್ ನಲ್ಲೇ ಕೋರ್ಟ್‍ಗೆ ಬಂದು ಶರಣಾದ ವಕೀಲ ರಾಜೇಶ್- ಕಹಳೆ ನ್ಯೂಸ್

ಮಂಗಳೂರು; ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆರೋಪಿ ವಕೀಲ ಕೆ. ಎಸ್. ಎನ್. ರಾಜೇಶ್ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಕಚೇರಿಯಲ್ಲಿ ಇಂಟರ್ನ್‍ಶಿಪ್‍ಗೆ ಬಂದಿದ್ದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಜೊತೆಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಅದಾಗಲೇ ವಕೀಲ ರಾಜೇಶ್ ನಾಪತ್ತೆಯಾಗಿದ್ದರು....
ದಕ್ಷಿಣ ಕನ್ನಡಸುದ್ದಿ

ಜೈನ ಧರ್ಮ ಬಳಗ ಮತ್ತು ಭಾರತೀಯ ಜೈನ್ ಮಿಲನ್ ವಲಯ 8 ಇವರ ಸಹಭಾಗಿತ್ವದೊಂದಿಗೆ ನಡೆದ ಚಿಣ್ಣರ ಜಿನಭಜನಾ ಸ್ಪರ್ಧೆಯ ಫೈನಲ್ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಡಿ. 19 ಕರ್ನಾಟಕದಲ್ಲಿ ಜೈನ ಧರ್ಮ ಬಳಗ ಮತ್ತು ಭಾರತೀಯ ಜೈನ್ ಮಿಲನ್ ವಲಯ 8 ಇವರ ಸಹಭಾಗಿತ್ವದೊಂದಿಗೆ ನಡೆದ ಚಿಣ್ಣರ ಜಿನ ಭಜನೆಯ ಫೈನಲ್ ಕಾರ್ಯಕ್ರಮವು ಆನ್ಲೈನ್ ಮಾಧ್ಯಮದ ಮೂಲಕ ಬಹಳ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪರಮ ಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀ ಸೇನ ಭಟ್ಟಾರಕ ಮಹಾಸ್ವಾಮೀಜಿಯವರು ಜಿನ ಭಜನೆಯು ಒಂದು ಕುಟುಂಬದ ಸಾಮರಸ್ಯಕ್ಕೂ ನಾಂದಿಯಾಗುತ್ತದೆ ಹಾಗೂ ಮಕ್ಕಳಲ್ಲಿ ಸಂಸ್ಕಾರಕ್ಕೂ , ಧಾರ್ಮಿಕ ಪ್ರಭಾವನೆಗೂ ಪ್ರೇರಣೆಯಾಗುತ್ತದೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಬೊಂಡಾಲ ಮಹಾಗಣಪತಿ ದೇವಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಮಹಾಗಣಪತಿ ದೇವಸ್ಥಾನ ಬೊಂಡಾಲದಲ್ಲಿ ಡಿ.22 ರಿಂದ ಡಿ.26ವರೆಗೆ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನಾಗಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗ ನಡೆಯಲಿದೆ. ಮಾದಕಟ್ಟೆ ಈಶ್ವರ ಭಟ್‌ರವರ ಉಪಸ್ಥಿತಿಯಲ್ಲಿ, ವೇದಮೂರ್ತಿ ಮುನಿಯೂರು ಕುಮಾರ ಸುಬ್ರಹ್ಮಣ್ಯ ಭಟ್ಟರ ದಿವ್ಯಹಸ್ತದಲ್ಲಿ ಬ್ರಹ್ಮಕಲಶೋತ್ಸವ ನೆರವೇರಲಿದೆ.   ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಡಿ.22 ರಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ. 26 ಹಾಗೂ 27ರಂದು ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯ ಧರ್ಮ ನೇಮೋತ್ಸವ– ಕಹಳೆ ನ್ಯೂಸ್

ಪುತ್ತೂರು : ನಿಡ್ಪಳ್ಳಿ, ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ, ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಸೇವಾರೂಪವಾಗಿ, ಡಿ.26 ಮತ್ತು 27ರಂದು ಧರ್ಮನೇಮೋತ್ಸವ ನಡೆಯಲಿದೆ. ಡಿ. 26ರಂದು ನುಳಿಯಾಲು ತರವಾಡು ಮನೆಯಲ್ಲಿ ಪೂರ್ವಾಹ್ನ 8 ಗಂಟೆಯಿ0ದ ಗಣಹೋಮ, ನಾಗತಂಬಿಲ, 11:30ಕ್ಕೆ ಶ್ರೀ ವೆಂಕಟರಮಣ ದೇವರಿಗೆ ಹರಿಸೇವೆ, ಪ್ರಸಾದ ವಿತರಣೆ, ಮಧ್ಯಾಹ್ನ 1:30 ರಿಂದ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ‘ಯಕ್ಷಗಾನ ನಾಟ್ಯವೈಭವ’ ಸಾಯಂಕಾಲ 4:30ಕ್ಕೆ ಭಂಡಾರ ಇಳಿಯಲಿದೆ. ಸಂಜೆ 6 ಗಂಟೆಯಿ0ದ ರಾಜನ್...
1 26 27 28 29 30 126
Page 28 of 126