Recent Posts

Sunday, September 22, 2024

archiveಕಹಳೆ ನ್ಯೂಸ್

ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಐಕ್ಯುಎಸಿ ಘಟಕ ಮತ್ತು ಆಂಗ್ಲ ವಿಭಾಗದ ಸಹಯೋಗದಲ್ಲಿ ಲಿಟರರಿ ಕ್ಲಬ್ ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಹಾಗೂ ಆ್ಯಕರಿಂಗ್ ಕುರಿತಾದ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು: ಬರವಣಿಗೆಯ ಅನ್ನೋದು ಓದುಗರನ್ನು ಆಕರ್ಷಿಸುವಂತಿರಬೇಕು ಹಾಗಾಗಿ ನಾವು ಆಯ್ಕೆ ಮಾಡಿಕೊಳ್ಳುವಂತಹ ವಿಷಯ ಅರ್ಥಪೂರ್ಣವಾಗಿ ಮತ್ತು ಕೊನೆಯ ತನಕ ಓದುವಂತಿರಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ಕಾಲೇಜಿನ ಸ್ನಾತಕೋತ್ತರ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀ ಪ್ರಿಯ ಪಿ. ಹೇಳಿದರು. ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಮತ್ತು ಆಂಗ್ಲ ವಿಭಾಗದ ಸಹಯೋಗದಲ್ಲಿ ಲಿಟರರಿ ಕ್ಲಬ್ ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಹಾಗೂ ಆ್ಯಕರಿಂಗ್ ಕುರಿತಾದ ಕಾರ್ಯಗಾರದಲ್ಲಿ ಮುಖ್ಯ...
ದಕ್ಷಿಣ ಕನ್ನಡಸುದ್ದಿ

ವಾಮಂಜೂರು ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣ: ನಿರಪರಾಧಿಗಳನ್ನು ಪೊಲೀಸ್ ಸ್ಟೇಷನ್ ನಿಂದ ಬಿಡಿಸಿ ಕರೆತಂದ ಶಾಸಕ ಭರತ್ ಶೆಟ್ಟಿ –ಕಹಳೆ ನ್ಯೂಸ್

ಮಂಗಳೂರು: ಇತ್ತೀಚೆಗೆ ವಾಮಂಜೂರು ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಕೇಸು ದಾಖಲಿಸಿಕೊಂಡ ಪೊಲೀಸರು ಅಪರಾಧಿಗಳನ್ನು ಹಾಗೂ ಹಲವು ನಿರಪರಾಧಿಗಳನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದರು. ಈ ಬಗ್ಗೆ ಮಾಹಿತಿಯನ್ನು ಪಡೆದಕೊಂಡ ಮಂಗಳೂರು ಉತ್ತರದ ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ “ಅಪರಾಧಿಗಳ ವಿಚಾರಣೆಗೆ ಯಾರು ಅಡ್ಡಿಪಡಿಸುವುದಿಲ್ಲ ಆದರೆ ವಿನಾಕಾರಣ ನಿರಪರಾಧಿಗಳಿಗೆ ಶಿಕ್ಷೆಯಾಗುವುದು ಸರಿಯಲ್ಲ” ಎಂದರಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೆಟ್ಟ ಕೆಲಸ ಮಾಡುತ್ತಿರುವ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ ಹಸಂತ್ತಡ್ಕ – ಕಹಳೆ ನ್ಯೂಸ್

ಧರ್ಮೋ ರಕ್ಷತಿ ರಕ್ಷಿತಃ ಎನ್ನುವ ವೇದವಾಕ್ಯದಡಿ ವಿಶ್ವದಾದ್ಯಂತ ಹಿಂದೂಗಳ ಸಂಘಟನಾ ಜಾಗೃತಿ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ ಮಾಡುತ್ತಿದೆ. ಮಂಗಳೂರು ವಿಭಾಗದಲ್ಲಿ ಹಿಂದೂಗಳ ಮುಖವಾಣಿಯಾಗಿ ಕಟ್ಟ ಕಡೆಯ ಹಿಂದೂವಿನ ರಕ್ಷಣೆ, ಸೇವೆಯ ಕಾರ್ಯವನ್ನು ಅನೇಕ ವರ್ಷಗಳಿಂದ ಮಾಡ್ತಾ ಬಂದಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ ಹಸಂತ್ತಡ್ಕ ತಿಳಿಸಿದ್ದಾರೆ. ಕೊರೋನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸಂಘಟನೆ ಸೇವಾಕಾರ್ಯದಲ್ಲಿ ತೊಡಗಿಕೊಂಡಿತ್ತು. ಮಂಗಳೂರು ಭಾಗದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ, ಲವ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕದಲ್ಲಿ ಯಶಸ್ವಿಯಾಗಿ ನೇರವೇರಿದ ಸ್ವಚ್ಛತಾ ಕಾರ್ಯ – ಕಹಳೆ ನ್ಯೂಸ್

ಮೊಗ್ರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ'ದಲ್ಲಿ ಶ್ರಮದಾನ ಮೂಲಕ ಆವರಣ, ಅಂಗಣ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಣ್ಣ ಗೌಡ ಪರಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ,ಶಾಲಾಭಿವೃದ್ದಿ ಸಮಿತಿ ಸದಸ್ಯರು, ಊರ ಗ್ರಾಮಸ್ಥರು, ಹಳೇವಿದ್ಯಾರ್ಥಿ ಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಯಶ್ರೀಯವರ ಮಗನ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು : ಕಸಬ ಗ್ರಾಮದ ವಿಶ್ವಕರ್ಮ ನಗರ ಬಿರಮಲೆ ನಿವಾಸಿ ಜಯಶ್ರೀ ಯವರ ಮಗ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು, ಶಾಲೆಯ ಶುಲ್ಕವನ್ನು ಪಾವತಿಸಲು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು. Video: ವಿಹಿಂಪ ಬಜರಂಗದಳ ಪುತ್ತೂರು ಹಾಗೂ ಕ್ಯಾಂಪ್ಕೂ ಇನ್ ಸೇವಾ ಸಹಭಾಗಿತ್ವದಲ್ಲಿ ಕೇಸರಿ...
ರಾಷ್ಟ್ರೀಯಹೆಚ್ಚಿನ ಸುದ್ದಿ

21 ವರ್ಷದ ಬಳಿಕ ಮಿಸ್ ಯೂನಿವರ್ಸ್ ಪಟ್ಟ ಪಡೆದುಕೊಂಡ ಭಾರತದ ಬೆಡಗಿ- ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‍ನ ಐಲಾಟ್‍ನಲ್ಲಿ ನಡೆದ 70 ನೇ ಮಿಸ್ ಯೂನಿವರ್ಸ್ - 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ಬಳಿಕ ಸುಮಾರು 21 ವರ್ಷಗಳ ನಂತರ ಹರ್ನಾಜ್ ಸಂಧು ಮತ್ತೊಮ್ಮೆ ಭಾರತಕ್ಕೆ ಕಿರೀಟವನ್ನು ತಂದುಕೊಟ್ಟಿದ್ದಾರೆ . ಚಂಡೀಗಢದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಆಗಿ ಹೊರಹೊಮ್ಮಿದ್ದು, ಜಾಗತಿಕವಾಗಿ ಲೈವ್-ಸ್ಟ್ರೀಮ್‍ನಲ್ಲಿ ನಡೆದ ಈವೆಂಟ್‍ನಲ್ಲಿ ಮೆಕ್ಸಿಕೊದ ಮಾಜಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಜನರಲ್ ಬಿಪಿನ್ ರಾವತ್ ಸಾವಿಗೆ ಸಂಭ್ರಮಾಚರಿಸಿದ ಪುಂಡರು : 3 ಫೇಸ್‍ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು: ರಕ್ಷಣಾ ಪಡೆಗಳ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ ಮಾಡಿದ ಆರೋಪದಲ್ಲಿ ಮೂರು ಫೇಸ್‍ಬುಕ್ ಖಾತೆಗಳ ವಿರುದ್ಧ ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ. 'ವಸಂತಕುಮಾರ್ ಟಿ.ಕೆ, ಶ್ರೀನಿವಾಸ ಕಾರ್ಕಳ ಹಾಗೂ ಇನ್ನೊಂದು ಅಪರಿಚಿತ ಫೇಸ್‍ಬುಕ್ ಖಾತೆಯಲ್ಲಿ ಬಿಪಿನ್ ರಾವತ್ ಅವರ ಸಾವಿನ ಬಗ್ಗೆ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಲಾಗಿತ್ತು. ಸುಶಾಂತ್ ಪೂಜಾರಿ ದೂರಿನ್ವಯ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುತ್ತಿದ್ದು,...
ಬೆಂಗಳೂರುರಾಜ್ಯಸುದ್ದಿ

ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್: ಶಿವರಾಮ್ ಹೆಬ್ಬಾರ್ ಅಧಿಕೃತ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. Video :ಮಧುಗಿರಿ ತಾಲ್ಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್...! - ದಾಳಿ ನಡೆಸಿದಾಗ ಸಿಕ್ಕಿದ್ದೇ ಭಯಾನಕ ಕಹಾನಿ...?  ಕಾರ್ಮಿಕ ಇಲಾಖೆ ಮತ್ತು ಕೆಎಸ್‍ಆರ್ ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ...
1 31 32 33 34 35 126
Page 33 of 126