Recent Posts

Sunday, September 22, 2024

archiveಕಹಳೆ ನ್ಯೂಸ್

ಸುದ್ದಿ

ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಶಾಸಕರು ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸು ವಿಚಾರವಾಗಿ ಸಾರ್ವಜನಿಕರೊಂದಿಗೆ ಹಾಗೂ ಬಸ್ ಮಾಲಕರ ಸಂಘದ ಪದಾದಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳೂರು ನಗರ ದಕ್ಷಿಣದ ವಿವಿಧ ಕಡೆಗಳಲ್ಲಿ ಬಸ್ ಸಂಚಾರವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ...
ಬಂಟ್ವಾಳ

ಬಿಸಿರೋಡಿನಲ್ಲಿ ವಕೀಲರ ಕಚೇರಿಗೆ ನುಗ್ಗಿ ಕಳವು – ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಪರಿಶೀಲನೆ – ಕಹಳೆ ನ್ಯೂಸ್

ಬಂಟ್ವಾಳ :ವಕೀಲರ ಕಚೇರಿಗೆ ನುಗ್ಗಿ ಕಳವು ಮಾಡಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸಿರೋಡು ಸಿ.ಟಿ.ಯಲ್ಲಿ ನಡೆದಿದೆ. ಬಿಸಿರೋಡ್ ನ ಶ್ರೀನಿವಾಸ ಕಾಂಪ್ಲೆಕ್ಸ್‍ನ 2ನೇ ಮಹಡಿಯಲ್ಲಿ ಎಂ ಸುದರ್ಶನ್ ಕುಮಾರ್ ಎಂಬವರು ಕಚೇರಿಯನ್ನ ಹೊಂದಿದ್ದು, ಈ ಕಛೇರಿಗೆ ತಡ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ್ದಾರೆ ಎಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಕೀಲರು 26ರಂದು ಬೆಳಿಗ್ಗೆ 8.45 ಗಂಟೆಗೆ ಕಛೇರಿಗೆ ಬಂದಾಗ ಯಾರೋ...
ಸುದ್ದಿ

ಶ್ರೀ ಮಹಿಷಮರ್ದಿನಿ ಮಠಂತಬೆಟ್ಟು ನಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ಮಹಿಷಮರ್ದಿನಿ ಮಠಂತಬೆಟ್ಟು ನಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಾಲಯದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು. ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಯವರು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೋಶಾಧಿಕಾರಿಯಾದ ನಿರಂಜನ್ ರೈ ಮಠಂತಬೆಟ್ಟು .ಮೊದಲಾದ ಪ್ರಮುಖರು ಉಪಸ್ಥಿತರಿದ್ದರು....
ಬಂಟ್ವಾಳ

ನರಹರಿ ಶ್ರೀಸದಾಶಿವ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ- ಕಹಳೆ ನ್ಯೂಸ್

ನರಹರಿ ಶ್ರೀಸದಾಶಿವ ದೇವಸ್ಥಾನದ ವಾರ್ಷಿಕ ದೀಪೋತ್ಸವ ಮತ್ತು ತೀರ್ಥಸ್ನಾನದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಉಪಸ್ಥಿತರಿದ್ದರು....
ಪುತ್ತೂರು

ಮಣಿಕರ್ಣಿಕ ವೇದಿಕೆ ಹಾಗೂ ಸಾಹಿತ್ಯ ಮಂಟಪಗಳ ಸಂಗಮ ‘ನುಡಿ-ಬರಹ ಸಮ್ಮೇಳನ’- ಕಹಳೆ ನ್ಯೂಸ್

ಪುತ್ತೂರು: ಮಾತು ಎಂದಿಗೂ ಪ್ರಭಾವಶಾಲಿ ಆಗಿರಬೇಕು. ಮಾತು ತನ್ನೆಡೆಗೆ ಇನ್ನೊಬ್ಬರನ್ನು ಸೆಳೆಯುವಂತಿರಬೇಕು. ಹಾಸ್ಯ ಮಿಶ್ರತವಾದ ಮಾತು, ಜೀವನ ಚಿಂತೆಗಳನ್ನು ಮರೆಸುತ್ತದೆ. ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು. ವಿವೇಕಾನಂದ ಕಾಲೇಜಿನ ಐಕ್ಯೂಎಸಿ ಘಟಕ, ಪತ್ರಿಕೋದ್ಯಮ ವಿಭಾಗ ಮತ್ತು ಕನ್ನಡ ವಿಭಾಗದ ಸಹಯೋಗದಲ್ಲಿ ತೃತೀಯ ಬಿ.ಎ. ಪತ್ರಿಕೋದ್ಯಮ ಮತ್ತು ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಆಯೋಜಿಸುವ, ಮಣಿಕರ್ಣಿಕ ಮಾತುಗಾರರ ವೇದಿಕೆ ಹಾಗೂ ಸಾಹಿತ್ಯ ಮಂಟಪಗಳ ಜಂಟಿ ಆಶ್ರಯದಲ್ಲಿ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಎನ್‍ಸಿಸಿ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಜೀವನದಲ್ಲಿ ಯಾವುದೇ ಕೆಲಸ ಮಾಡಬೇಕಾದರೆ ಧೈರ್ಯ ಇರಬೇಕು. ಧೈರ್ಯ ಇದ್ದರೆ ಜೀವನದಲ್ಲಿ ಮುಂದೆ ಹೋಗಲು ಸಾಧ್ಯ. ಭಾರತೀಯ ಸೇನೆಗೆ ಸೇರಲು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯದ ಎನ್.ಸಿ.ಸಿ ಘಟಕದ ಹಿರಿಯ ವಿದ್ಯಾರ್ಥಿ ರಜತ್ ಹೇಳಿದರು. ಕಾಲೇಜಿನ ಎನ್.ಸಿ.ಸಿ. ಘಟಕ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಭಾರತೀಯ ಸೇನೆಗೆ ಸೇರಲು ನಡೆಸುವಂತಹ ಸಿದ್ಧತೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಯಾವ ರೀತಿ...
ಸುದ್ದಿ

ಮಂಗಳೂರು: ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಿಗೆ ಕಿರುಕುಳ; 9 ಮಂದಿ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು: ಫಳ್ನೀರ್ ನ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಬಲವಂತವಾಗಿ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು, ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ ಬಳಿಕ ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.     ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದೆ. ಇವರನ್ನು ರೈಲ್ವೆ ನಿಲ್ದಾಣ ಬಳಿಯಿಂದ...
ಸುದ್ದಿ

101 ಕಾಶ್ಮೀರಿ ಪಂಡಿತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಿಸಿದ ಕಾಶೀಮಠಾಧೀಶರು- ಕಹಳೆ ನ್ಯೂಸ್

ಆರ್ಟಿಕಲ್ 370 ರದ್ದು ಮಾಡಿರುವುದು ಕೇಂದ್ರ ಸರಕಾರದ ಕ್ರಾಂತಿಕಾರಿ ಹೆಜ್ಜೆಯಾಗಿತ್ತು. ಅದೇ ರೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಭೂಭಾಗದಲ್ಲಿರುವ ಶಾರದಾ ಪೀಠಕ್ಕೆ ಭಾರತೀಯರು ಭೇಟಿ ನೀಡುವ ಅವಕಾಶ ಬೇಗ ಸಿಗುವಂತಾಗಬೇಕು ಎಂದು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಂಮೀಂದ್ರ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಅವರು ವಿಶ್ವ ಸಾರಸ್ವತ್ ಫೆಡರೇಶನ್ ವತಿಯಿಂದ ಕೊಂಚಾಡಿಯ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ  ಆಯೋಜಿಸಲಾದ ವಿಶ್ವ ಸಾರಸ್ವತ ಸಂಗಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆರ್ಶೀವಚನ ನೀಡಿದರು. ಸರಸ್ವತಿ...
1 38 39 40 41 42 126
Page 40 of 126