Recent Posts

Sunday, September 22, 2024

archiveಕಹಳೆ ನ್ಯೂಸ್

ಪುತ್ತೂರು

ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಮಣಿಕರ್ಣಿಕ’ ವೇದಿಕೆಯಲ್ಲಿ ನಡೆದ ಬಾಲ್ಯದ ಮೆಲುಕು ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ವ್ಯಕ್ತಿಯ ಜೀವನದಲ್ಲಿ ಬಾಲ್ಯವೆಂಬುದು ಒಂದು ಮರೆಯಲಾಗದ ಅಧ್ಯಾಯ. ಬಾಲ್ಯದಲ್ಲಿ ಜಂಗಮವಾಣಿ ಇಲ್ಲದ ಜೀವನ ಮೈದಾನದತ್ತ ಸೆಳೆಯುತ್ತಿತ್ತು. ಆದರೆ ಬದಲಾದ ಕಾಲದೊಂದಿಗೆ ಜೀವನ ಕ್ರಮವನ್ನೂ ಬದಲಾಯಿಸಿಕೊಂಡಿದ್ದೇವೆ. ಇಂದಿನ ಮಕ್ಕಳಿಗೆ ಅಂದಿನ ಬಾಲ್ಯದ ಸೊಗಡು ಲಭ್ಯವಿಲ್ಲ. ಬಾಲ್ಯದ ನೆನಪುಗಳನ್ನು ಹಸಿರಾಗಿಸಿಕೊಳ್ಳಲು ವಯಸ್ಸಿನ ಹಂಗಿಲ್ಲ. ಬಾಲ್ಯ ಕಳೆದರೂ ಬಾಲ್ಯದ ಗೆಳೆಯರ ಒಡಗೂಡಿ ಅಂದು ಮಾಡುತ್ತಿದ್ದ ಚಟುವಟಿಕೆಗಳನ್ನು ಇಂದಿಗೂ ಹಮ್ಮಿಕೊಳ್ಳಲು ಸಾಧ್ಯ. ಅದಕ್ಕಾಗಿ ನಾವು ಮನಸ್ಸು ಮಾಡಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯದ ಭೌತಶಾಸ್ತ್ರ...
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕ ಇದರ ಜಂಟಿ ಆಶ್ರಯದಲ್ಲಿ ನಡೆದ ಡಾ. ಸಿ. ಎಸ್ ಶಾಸ್ತ್ರಿ ಅವರ “ಸಂಚಾರ ವಿಚಾರ” ಕೃತಿ ಬಿಡುಗಡೆ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ಪ್ರಯಾಣವು ನಮಗೆ ಹೊಸತನ ಹಾಗೂ ವಿಭಿನ್ನ ಅನುಭವಗಳನ್ನು ನೀಡುತ್ತದೆ. ಇಂತಹ ಪ್ರಯಾಣದ ಅನುಭವಗಳನ್ನು ಒಳಗೊಂಡಿರುವAತಹ ಪುಸ್ತಕ ಸಂಚಾರ ವಿಚಾರ ಈ ಪುಸ್ತಕವು ಸಕರಾತ್ಮಕವಾದ ಭಾವನೆಗಳಿಂದ ತುಂಬಿದ್ದು, ಸರಳ ಸಾಹಿತ್ಯವನ್ನು ಬಳಸಿಕೊಂಡು ಪ್ರಸ್ತುತ ಸಾಮಾಜಿಕ ಕಾಳಜಿ, ಮೌಲ್ಯಗಳ ಕಾಳಜಿಯನ್ನು ಸೂಕ್ಷ್ಮವಾಗಿ ಗುರುತಿಸುವಂತಹ ಪುಸ್ತಕವಾಗಿದೆ. ಭಾವುಕ ಮನಸುಗಳಿಗೆ ಸಾಹಿತ್ಯರೂಪದಲ್ಲಿ ಮನ ಮುಟ್ಟುವಂತೆ ಮಾಡುವ ಪುಸ್ತಕ ‘ಸಂಚಾರ ವಿಚಾರ’ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ...
ಬಂಟ್ವಾಳ

ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಲ್ಲಡ್ಕದಲ್ಲಿ ದಿನನಿತ್ಯ ಟ್ರಾಫಿಕ್ ಜಾಮ್ – ಕಹಳೆ ನ್ಯೂಸ್

ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪೇಟೆಯಲ್ಲಿ ನಿರಂತರವಾಗಿ ಹೆದ್ದಾರಿ ಬ್ಲಾಕ್ ಆಗುತ್ತಿದೆ. ಬಿಸಿರೋಡು- ಅಡ್ಡಹೊಳೆವರೆಗೆ ನಡೆಯುತ್ತಿರುವ ಚತುಷ್ಪತ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿರುವ ಮರ ಹಾಗೂ ಕಟ್ಟಡಗಳನ್ನು ತೆರವು ಮಾಡುತ್ತಿರುವ ಸಮಯದಲ್ಲಿ ಅನೇಕ ದಿನಗಳಿಂದ ಕಲ್ಲಡ್ಕ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಈ ರಸ್ತೆಯಲ್ಲಿ ಎಡೆಬಿಡದೆ ವಾಹನಗಳು...
ಬೆಂಗಳೂರು

‘ಸೌರಭ ರತ್ನ’ ರಾಜ್ಯ ಪ್ರಶಸ್ತಿ ಪುರಸ್ಕøತ ರಶ್ಮಿ ಸನಿಲ್ ಮುಡಿಗೇರಿದ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ, ಕಿಂಚಿತ್ತು ಸಾಹಿತ್ಯ ಹಾಗೂ ಇತರ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಉದಯೋನ್ಮುಖರಿಗೆ, ಯುವ ಪ್ರತಿಭೆಗಳಿಗೆ ಕೊಡಮಾಡುವ "ಉತ್ತಿಷ್ಠ ಸಾಧಕ ರತ್ನ" ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ರಾಜ್ಯೋತ್ಸವ ಸಂಭ್ರಮಾಚರಣೆ ನಕ್ಷತ್ರ ಹಾಲ್ , ಅಂಬರ್ ಎಲಿಗೆನ್ಸ್ ಕುಮಾರಸ್ವಾಮಿ ಲೇಔಟ್‍ನಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ)...
ಸುದ್ದಿ

ಶ್ರೀ ಮಹಮ್ಮಾಯೀ ದೇವಸ್ಥಾನ ಮೂರುಕಾವೇರಿ ಕಿನ್ನಿಗೋಳಿ ಇದರ ವಾರ್ಷಿಕ ಮಾರಿಪೂಜೆಯ ಪ್ರಯುಕ್ತ ಶ್ರೀ ವನದುರ್ಗಾ ಪ್ರಸಾದಿಯ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ಯಕ್ಷಗಾನ ಬಯಲಾಟ- ಕಹಳೆ ನ್ಯೂಸ್

ಕಿನ್ನಿಗೋಳಿ: ಶ್ರೀ ಮಹಮ್ಮಾಯೀ ದೇವಸ್ಥಾನ ಮೂರುಕಾವೇರಿ ಕಿನ್ನಿಗೋಳಿ ಇದರ ವಾರ್ಷಿಕ ಮಾರಿಪೂಜೆಯ ಪ್ರಯುಕ್ತ ಕಿನ್ನಿಗೋಳಿಯ ಶ್ರೀ ಮಹಮ್ಮಾಯೀ ಕಟ್ಟೆಯ ಬಳಿ ಶ್ರೀ ವನದುರ್ಗಾ ಪ್ರಸಾದಿಯ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ರುದ್ರ ತಾಂಡವ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಈ ಸಂದರ್ಭದಲ್ಲಿ ಕಲಾವಿದರಾದ ಶ್ರೀ ಮಂಜುನಾಥ ಭಟ್ ಬೆಳ್ಳಾರೆ, ಶ್ರೀ ರಾಘವೇಂದ್ರ ಮಯ್ಯ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೇಳದ ಯಜಮಾನರಾದ ಶ್ರೀ ಶ್ಯಾಮ್ ಭಟ್,ಕಹಳೆ ಸುದ್ದಿ...
ಪುತ್ತೂರು

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಪೊಲೀಸ್ ಕಮೀಷನರ್ ಗೆ ಮನವಿ- ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್‌ಪಾಲ್ ಪೊಳಲಿ ಅವರ ತಲೆಗೆ ತೀವ್ರ ಗಾಯವಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. 'ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಪುತ್ತೂರು

ಪುತ್ತೂರು: ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ : ಠಾಣೆಗೆ ದೂರು ನೀಡಿ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾರಿನಲ್ಲಿ ಬಂದ ಅಪರಿಚಿತರಿಂದ ದಾಳಿ : ಇಬ್ಬರು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಬಂಧಪಡದ ಸಂಘಟನೆ ಕಾಲೇಜು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದ್ದು, ಹೊಡೆದಾಟದಲ್ಲಿ ಗಾಯಗೊಂಡ ಒಂದು ತಂಡದ ಮೂವರು ಅನ್ಯಕೋಮಿನ ಯುವಕರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯದಿದ್ದರೇ ಇನ್ನೊಂದು ತಂಡದ ಇಬ್ಬರು ಯುವಕರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ....
ಕಾಸರಗೋಡು

ದ.ಕ ಜಿಲ್ಲೆಗೆ ಮತ್ತೊಂದು ವೈರಸ್‍ನ ಆತಂಕ, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ…!-ಕಹಳೆ ನ್ಯೂಸ್

ಇಡೀ ದೇಶ ಕೊರೊನಾ ವೈರಸ್ ನಿಂದ ತತ್ತರಿಸಿ ಸಾಕಾಷ್ಟು ಸಾವು ನೋವುಗಳನ್ನು ಅನುಭವಿಸಿ, ಇತ್ತೀಚಿಗಷ್ಟೇ ಚೇತರಿಕೆ ಕಾಣುತಿದೆ. ಆದ್ರೆ ಈ ನಡುವೆ ಮತ್ತೊಂದು ವೈರಸ್ ಆತಂಕ ಸೃಷ್ಠಿಸುತ್ತಿದೆ, ಕೇರಳದಲ್ಲಿ ನೊರೊ ವೈರಸ್ ಕಾಣಿಸಿಕೊಂಡಿರುವುದೇ ಈ ಆತಂಕಕ್ಕೆ ಕಾರಣ. ಕೇರಳ ರಾಜ್ಯದ ವಯನಾಡು ಜಿಲ್ಲೆಯ ಪುಕೊಡೆ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ನೊರೊ ವೈರಾಣು ದೃಢಪಟ್ಟಿದೆ. ನೊರೊ ವೈರಸ್ ಕಾಣಿಸಿಕೊಂಡಿರುವ ಹಿನ್ನಲೆ, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ...
1 41 42 43 44 45 126
Page 43 of 126