Thursday, April 10, 2025

archiveಶೀನಪ್ಪ ರೈ

ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದ ಶ್ರೀ ಸಂಪಾಜೆ ಶೀನಪ್ಪ ರೈ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶ್ರೀ ಶೀನಪ್ಪ ರೈ ಅವರಿಗೆ ಯಕ್ಷಗಾನ ಬಯಲಾಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದವು....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ