Sunday, April 20, 2025

archiveಹಿರಿಯ ವಿದ್ಯಾರ್ಥಿ ಸಂಘ ಕುದುರೆಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ

ಹಿರಿಯ ವಿದ್ಯಾರ್ಥಿ ಸಂಘ ಕುದುರೆಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಹಿರಿಯ ವಿದ್ಯಾರ್ಥಿ ಸಂಘ ಕುದುರೆಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ರಾಮ ವಿದ್ಯಾಕೇಂದ್ರದ ಶಿಕ್ಷಕರಾದ ಜಿನ್ನಪ್ಪ ಎಳ್ತಿಮಾರ್, ಗೋಳ್ತಮಜಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾರಾಯಣಗೌಡ ಮತ್ತು ಕುದುರೆಬೆಟ್ಟು ಶಾಲಾ ಸಹಶಿಕ್ಷಕಿ ಶ್ರೀಮತಿ ಮಮತಾ ಟೀಚರ್ ಅತಿಥಿ ಶಿಕ್ಷಕಿಯರಾದ ರೇಖಾ ನೆಟ್ಲ, ಶ್ರೀಮತಿ ಬಬಿತಾ ಪ್ರಶಾಂತ್ ಅಂಗನವಾಡಿ ಶಿಕ್ಷಕಿ ಶ್ರೀಮತಿ ಸುರೇಖಾ ಟೀಚರ್,...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ