Friday, September 20, 2024

archiveabvp

ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಆಕ್ರೋಶ ; ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದ ವಿದ್ಯಾರ್ಥಿ ಶಕ್ತಿ – ಕಹಳೆ ನ್ಯೂಸ್

ಪುತ್ತೂರು: ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಜತೆಗಿನ ಗಡಿ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಪುತ್ತೂರಿನಲ್ಲೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಜೊತೆಗೆ ಜೂ. 18ರಂದು ಮುಸ್ಸಂಜೆ ಇಲ್ಲಿನ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಎಬಿವಿಪಿ ಕಾರ್ಯಕರ್ತರು ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂಘಪರಿವಾರದ ಹಿರಿಯ ಕಾರ್ಯಕರ್ತ ಚಂದ್ರಶೇಖರ್ ಅವರು ಹುತಾತ್ಮ...
ಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಎಬಿವಿಪಿಯಿಂದ ಮಹಿಳಾ ಸುರಕ್ಷಾ, ಆತ್ಮರಕ್ಷಣಾ ತರಬೇತಿ – ಕಹಳೆ ನ್ಯೂಸ್

ಪುತ್ತೂರು: ಸೌಂದರ್ಯವೆಂಬುದು ಮಹಿಳೆಯ ಬಾಹ್ಯ ನೋಟಕ್ಕೆ ಸಂಬಂಧಿಸಿದ್ದಲ್ಲ. ಮಹಿಳೆಯು ಸಾಧನೆಯ ಶಿಖರವೇರಿದಾಗ ದೇಶವನ್ನು ಪ್ರತಿನಿಧಿಸುವುದರ ಮೂಲಕ ಬರುವ ಆನಂದ ಬಾಷ್ಪವೇ ನಿಜವಾದ ಸೌಂದರ್ಯ. ಮಹಿಳೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಲ್ಲಳು. ತೊಟ್ಟಿಲನ್ನು ತೂಗುವ ಕೈ ದೇಶವನ್ನು ಆಳಬಲ್ಲದು. ಚರಿತ್ರೆಯ ಪುಟವನ್ನು ನೋಡಿದಾಗ ರಾಣಿಅಬ್ಬಕ್ಕ, ಕೆಳದಿ ಚೆನ್ನಮ್ಮ, ಹೀಗೆ ಹತ್ತು ಹಲವು ವೀರ ಮಹಿಳೆಯರು ತಮ್ಮ ಪ್ರಾಣವನ್ನು ದೇಶಕ್ಕಾಗಿ ಅರ್ಪಿಸಿದ್ದಾರೆ. ಅಂತಹ ಮಹಿಳೆಯರು ಮರಣಹೊಂದಿದ್ದರೂ, ಚರಿತ್ರೆಯ ಪುಟಗಳಲ್ಲಿ ಅಚ್ಚಳಿಯದೇ ಉಳಿದಿದ್ದಾರೆ...
ಸುದ್ದಿ

ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ಮೇಲಿನ ಆಕ್ರಮ ಖಂಡಿಸಿ ಪುತ್ತೂರಿನಲ್ಲಿ‌ ಎಬಿವಿಪಿ ಪ್ರತಿಭಟನೆ ; ಅಗಲಿದ ವಿದ್ಯಾರ್ಥಿಗಳಿಗೆ ಶೃದ್ಧಾಂಜಲಿ – ಕಹಳೆ ನ್ಯೂಸ್

ಪುತ್ತೂರು : ಪ್ರತಿಭಟನೆನಿರತ ವಿಧ್ಯಾರ್ಥಿ ಪರಿಷತ್ ಕಾರ್ಯಕರ್ತರ ಮೇಲೆ ಗುಂಡು ಹಾರಿಸಿ ಕೊಂದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರದ ಧೋರಣೆಯನ್ನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ವತಿಯಿಂದ ನಡೆದ ಪ್ರತಿಭಟನೆ ಹಾಗೂ ಅಗಲಿದ ಜೀವಕ್ಕೆ ಶ್ರಧ್ಧಾಂಜಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಶಿವಪ್ರಸಾದ್, ಘಟಕಾಧ್ಯಕ್ಷ ರಕ್ಷಿತ್ ಕೆದಿಲಾಯ, ಕಾರ್ಯದರ್ಶಿ ಕಿರಣ್, ಮನೀಷಾ, ಪ್ರಕೃತಿ ಮೊದಲಾದವರು ನೇತೃತ್ವ ನೀಡಿದರು....
ಸುದ್ದಿ

ಅನಧಿಕೃತ ಎಕ್ಸ್ ಪ್ರೆಸ್ ಬಸ್ ನಿಲ್ಲಿಸಿ , ಕಾಲೇಜು ಸಮಯದಲ್ಲಿ ಲೋಕಲ್ ಬಸ್ ಹೆಚ್ಚಿಸಿ ; ರಸ್ತೆತಡೆದು ಆಕ್ರೋಶ ಹೊರಹಾಕಿದ ರಾಮಕುಂಜದ ಎಬಿವಿಪಿ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ರಾಮಕುಂಜ: ಉಪ್ಪಿನಂಗಡಿ ರಾಮಕುಂಜ – ಕಡಬ- ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚರಿಸುವ ಸಾಮಾನ್ಯ ಬಸ್ ಗಳನ್ನು ಎಕ್ಸ್ ಪ್ರೆಸ್ ಬಸ್ ಗಳಾಗಿ ಪರಿವರ್ತಿಸಿ ಕಾಲೇಜು ಸಮಯದಲ್ಲಿ ಲೋಕಲ್ ಬಸ್ ವ್ಯವಸ್ಥೆ ಕಲ್ಪಿಸದ ಕೆ .ಎಸ್ .ಆರ್. ಟಿ .ಸಿ ಅಧಿಕಾರಿಗಳ ವಿರುದ್ದ ರಾಮಕುಂಜ ಪದವಿ ಕಾಲೇಜು ವಿದಾರ್ಥಿಗಳು ಸೋಮವಾರ ಸಂಜೆ ರಾಮಕುಂಜದಲ್ಲಿ ರಸ್ತೆ ತಡೆನಡೆಸಿ ಎಚ್ಚರಿಕೆ ನೀಡಿದ್ದಾರೆ . ಸಾಯಂಕಾಲ 3:30ರ ಬಳಿಕ ಬಸ್ ವ್ಯವಸ್ಥೆ ಅಗತ್ಯವಾಗಿದ್ದು ಆ ಸಮಯದಲ್ಲಿ ಹೆಚ್ಚೆದಂದರೆ...
ಸುದ್ದಿ

ಕರಾವಳಿಯನ್ನು ಕಡೆಗಣಿಸಿದ ಸಿಎಂ ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಮಂಗಳೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, ಜು06: ಕರ್ನಾಟಕ ರಾಜ್ಯದ 2018-19ನೇ ಸಾಲಿನ ಸಮ್ಮಿಶ್ರ ಸರಕಾರದ ಬಜೆಟ್ ಕರಾವಳಿಯನ್ನು ಕಡೆಗಣಿಸಿದ್ದು, ಈ ಹಿನ್ನೆಲೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ರಾಜ್ಯ ಸರಕಾರದ ಧೋರಣೆ ಖಂಡಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಜೆಟ್ ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿಸಿದ ಬಜೆಟ್. ಕೇವಲ ವಿದ್ಯಾರ್ಥಿಗಳನ್ನು ಮಾತ್ರವಲ್ಲದೆ ಶಿಕ್ಷಕರಿಗೂ ಈ ಬಜೆಟ್ ನಿರಾಸೆಯನ್ನುಂಟು ಮಾಡಿದೆ ಎಂದು ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಂಭೀರ...